ಕಾರವಾರ: 2018-19ನೇ ಸಾಲಿನ ಸಂಭವನೀಯ ವಾರ್ಷಿಕ ಸಾಲ ಯೋಜನೆಯ ವಿವಿರಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಲ್ ಚಂದ್ರಶೇಖರ್ ನಾಯಕ ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಡಿ ಸಿ ಸಿ ಸಭೆಯಲ್ಲಿ ಬಿಡುಗಡೆಗೊಳಿಸಿದರು. ಸಂಭವನೀಯ ಸಾಲ ಯೋಜನೆಯ ಬಹುಪಾಲು ಕೃಷಿ ಹಾಗೂ ಕೃಷಿ ಸಂಬಂಧಿತ ಕ್ಷೇತ್ರಗಳ ಅಭಿವೃದ್ಧಿ ಮೀಸಲಿರಿಸಲಾಗಿದೆ. ಈ ಬಾರಿ ಎಂಟು ಆದ್ಯತಾ ವಲಯಗಳನ್ನು ಗುರುತಿಸಲಾಗಿದ್ದು, ಒಟ್ಟಾರೆಯಾಗಿ 449435.89 ಲಕ್ಷ ರೂ. ಸಾಲ ಗುರಿ … [Read more...] about 2018-19ನೇ ಸಾಲಿನ ಸಂಭವನೀಯ ವಾರ್ಷಿಕ ಸಾಲ ಯೋಜನೆ
ಸೂಕ್ತ
ನಿವೇಶನ ಇಲ್ಲದ ಜನ ಬೀದಿಯಲ್ಲಿ ದಿನ ಕಳೆಯುತ್ತಿದ್ದಾರೆ;ಕೆ.ಎಸ್. ಈಶ್ವರಪ್ಪ
ಕಾರವಾರ:ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಬದಲು ಬಡವರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು. ಬುಧವಾರ ಉತ್ತರ ಕನ್ನಡ ಜಿಲ್ಲಾ ಪ್ರವಾಸ ನಡೆಸಿದ ಅವರು, ಕಾರವಾರದಲ್ಲಿ ಜಿಲ್ಲಾಧಿಕಾರಿ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಅವರಿಂದ ವಿವಿಧ ಮಾಹಿತಿ ಪಡೆದ ನಂತರ ಮಾದ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ದ … [Read more...] about ನಿವೇಶನ ಇಲ್ಲದ ಜನ ಬೀದಿಯಲ್ಲಿ ದಿನ ಕಳೆಯುತ್ತಿದ್ದಾರೆ;ಕೆ.ಎಸ್. ಈಶ್ವರಪ್ಪ
ಎಚ್1ಎನ್1 ಮಾರಕ ಕಾಯಿಲೆ
ಕಾರವಾರ:ಜಿಲ್ಲೆಯಲ್ಲಿ ಎಚ್1ಎನ್1 ಮಾರಕ ಕಾಯಿಲೆ ಜನರನ್ನು ಭಯಭೀತರನ್ನಾಗಿಸಿದೆ. ಸೂಕ್ತ ಚಿಕಿತ್ಸೆಯ ಅಲಭ್ಯತೆ, ರೋಗ ಪತ್ತೆಗೆ ಪರೀಕ್ಷಾ ಕೇಂದ್ರವಿಲ್ಲದೆ ದೂರದ ಆಸ್ಪತ್ರೆಗಳಿಗೆ ತೆರಳಬೇಕಾದ ಸ್ಥಿತಿ ನಿರ್ಮಾಣವಾಗಿದೆ. ದೂರದ ರಾಜ್ಯಗಳಲ್ಲಿ ದುಡಿಯುವ ಅಥವಾ ಪ್ರವಾಸಕ್ಕೆಂದು ತೆರಳುವವರು ಜಿಲ್ಲೆಗೆ ಎಚ್1ಎನ್1 ಕಾಯಿಲೆಯನ್ನು ಹೊತ್ತು ತರುತ್ತಿದ್ದು 2017ರಲ್ಲಿ ಈವರೆಗೆ ಸುಮಾರು 22 ಪ್ರಕರಣಗಳು ಪತ್ತೆಯಾಗಿದೆ. ಅಲ್ಲದೆ 6 ಜನ ರೋಗ ಬಾಧಿತರು ಮೃತಪಟ್ಟಿದ್ದು ಜನರನ್ನು … [Read more...] about ಎಚ್1ಎನ್1 ಮಾರಕ ಕಾಯಿಲೆ
ನೀರು ಸರಬರಾಜು ಮಾಡಲು ಸೂಕ್ತ ಕ್ರಮ
ಭಟ್ಕಳ:ತಾಲೂಕಿನಲ್ಲಿ ಕುಡಿಯುವ ನೀರಿನ ಅಭಾವ ಇರುವ ಕಡೆ ಸಮರ್ಪಕವಾಗಿ ನೀರು ಪೂರೈಸಲು ಹಾಗೂ ಹಾಳಾಗಿರುವ ಕುಡಿಯುವ ನೀರಿನ ಯೋಜನೆಯ ಪಂಪನ್ನು ದುರಸ್ಥಿ ಪಡಿಸಿ ನೀರು ಸರಬರಾಜು ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ತಾಲೂಕು ಪಂಚಾಯತ್ ಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಯಿತು. ಮಾವಿನಕುರ್ವೆಯಲ್ಲಿ ನೀರಿನ ಅಭಾವ ತೀವ್ರಗೊಂಡಿದ್ದು, ಕುಡಿಯುವ ನೀರಿನ ಯೋಜನೆ ಉದ್ಘಾಟನೆಗೊಂಡು ಒಂದು ವಾರ ಕಳೆದರೂ ಇನ್ನೂ ತನಕ ಪೈಪ್ ಲೈನ್ ವ್ಯವಸ್ಥೆ ಆಗಿಲ್ಲ ಎಂದು ತಾ.ಪಂ. … [Read more...] about ನೀರು ಸರಬರಾಜು ಮಾಡಲು ಸೂಕ್ತ ಕ್ರಮ