ಹೊನ್ನಾವರ .ತಾಲೂಕಿನ ಟೊಂಕ ಕಾಸರಕೋಡ ಶ್ರೀ ಜೈನ ಜಟಕೇಶ್ವರ ಯುವಕ ಸಮಿತಿ ಇವರ ಆಶ್ರಯದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ನಡೆದ ದಶಮಾನೋತ್ಸವದ ಟೊಂಕ ಉತ್ಸವ ಕಾರ್ಯಕ್ರಮವು ಟೊಂಕದ ಶ್ರೀ ಜೈನ ಜಟಕೇಶ್ವರ ಮೈದಾನದಲ್ಲಿ ಅತ್ಯಂತ ಅದ್ಧೂರಿಯಾಗಿ ಜರುಗಿತು. ಸೈನಿಕರ ದಿನಾಚರಣೆಯಂದು ಜರುಗಿದ ಕಾರ್ಯಕ್ರಮವನ್ನು ಬಿಜೆಪಿ ಮುಖಂಡರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಉದ್ಘಾಟಿಸಿ. ನಂತರ ಮಾತನಾಡಿದ ಅವರು ಶ್ರೀ ರಾಮಚಂದ್ರನ ಶರದಿಂದ … [Read more...] about ಅದ್ಧೂರಿಯಾಗಿ ಆಚರಿಸಲ್ಪಟ್ಟ ಟೊಂಕ ಉತ್ಸವ