ಹೊನ್ನಾವರ: ಕಳೆದ ನಲವತ್ತಕ್ಕೂ ಹೆಚ್ಚು ವರ್ಷಗಳಿಂದ ವೈದ್ಯಕೀಯ ಸೇವೆ ನೀಡಿ ಇತ್ತೀಚಿಗೆ ನಿಧನರಾದ ತಾಲ್ಲೂಕಿನ ಮಂಕಿಯ ಡಾ.ವಿ.ವಿ ಶೆಟ್ಟಿಯವರ ಶ್ರದ್ಧಾಂಜಲಿ ಸಭೆ ಲಕ್ಷ್ಮಿ ವೆಂಕಟೇಶ ದೇವಸ್ಥಾನದಲ್ಲಿ ನಡೆಯಿತು. ಸಭೆಯಲ್ಲಿ ಸಂತಾಪ ಸೂಚಿಸಿ ಮಾತನಾಡಿದ ಸೆಂಟ್ ಮಿಲಾಗ್ರೀಸ್ ಸೌಹಾರ್ದ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಜೋರ್ಜ್ ಫರ್ನಾಂಡೀಸ್ ರವರು ಡಾ.ವಿ.ವಿ ಶೆಟ್ಟಿಯವರು ಮಂಕಿ ಗ್ರಾಮಕ್ಕೆ ವೈದ್ಯಕೀಯ ಸೇವೆಯೊಂದಿಗೆ ಸಾಮಾಜಿಕವಾಗಿಯೂ … [Read more...] about ಡಾ. ವಿ ವಿ ಶೆಟ್ಟಿಯವರ ಶ್ರದ್ದಾಂಜಲಿ ಸಭೆ