ಕಾರವಾರ:ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಸೆಪ್ಟಂಬರ್ 22 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಹೊನ್ನಾವರ,ಭಟ್ಕಳ ಪ್ರವಾಸಿ ಮಂದಿರ, ಸೆಪ್ಟಂಬರ್23 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಯಲ್ಲಾಪುರ ಪ್ರವಾಸಿ ಮಂದಿರ, 11.30 ಗಂಟೆಯಿಂದ ಮದ್ಯಾಹ್ನ 12.30 ರ ವರೆಗೆ ಕುಮಟಾ ಮತ್ತು ಅಂಕೋಲಾ ಪ್ರವಾಸಿ ಮಂದಿರ, ಸೆಪ್ಟಂಬರ್ 25 ರಂದು … [Read more...] about ಸಾರ್ವಜನಿಕರಿಂದ ಅಹವಾಲು ಸ್ವೀಕಾರ