ದಾಂಡೇಲಿ:1975 ರಲ್ಲಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರೆಮನೆವಾಸ ಅನುಭವಿಸಿದ್ದ ಬಿಜೆಪಿಯ ನಗರದ ಹಿರಿಯ ಕಾರ್ಯಕರ್ತ ಜೀವನಸಾ ಮಿಸ್ಕಿನ್ ಇವರನ್ನು ನಗರದ ಬಿಜೆಪಿ ಎಸ್.ಸಿ ಮೋರ್ಚಾದ ವತಿಯಿಂದ ಸ್ಥಳೀಯ ಶಂಕರ ಮಠದಲ್ಲಿ ಗುರುವಾರ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಹಿರಿಯ ಮುಖಂಡ ರಾಧಾಕೃಷ್ಣ ಹೆಗಡೆಯವರು ತುರ್ತು ಪರಿಸ್ಥಿತಿ ಘೋಷಣೆ ಈ ದೇಶದ ಬಹುದೊಡ್ಡ ದುರಂತಗಳಲ್ಲಿ ಒಂದಾಗಿದ್ದು, ಆ ಸಂದರ್ಭದಲ್ಲಿ ದೇಶದ ಲಕ್ಷಾಂತರ ಸಂಘ … [Read more...] about ಬಿಜೆಪಿ ಎಸ್.ಸಿ ಮೋರ್ಚಾದಿಂದ ಸನ್ಮಾನ