ಕಾರವಾರ: ಇಲ್ಲಿನ ರವೀಂದ್ರನಾಥ ಟ್ಯಾಗೋರ ಕಡಲತೀರದಲ್ಲಿ ಸಿದ್ದಗೊಳ್ಳುತ್ತಿರುವ ರಾಕ್ ಗರ್ಡನ್ನಲ್ಲಿ ಮೀನುಗಾರಿಕೆಯನ್ನು ಅಭಿವ್ಯಕ್ತಿಸುವ ಸುಮಾರು 22 ಅಡಿ ಎತ್ತರದ ಸೆಲಿಬ್ರೆಷನ್ ಕಲ್ಚರ್ ಎಂಬ ಹೊಸ ಕಲಾಕೃತಿಯನ್ನು ಬೆಂಗಳೂರಿನಲ್ಲಿ ಸಿದ್ದಪಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಹೇಳಿದರು. ನಗರದ ಮಯೂರವರ್ಮ ವೇದಿಕೆಯಲ್ಲಿ ಶನಿವಾರ ಆಯೋಜಿಸಿದ್ದ ರಾಜ್ಯಮಟ್ಟದ ಜನಪರ ಸಿಮೆಂಟ್ ಶಿಲ್ಪಕಲಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಗರದಲ್ಲಿ ಕಳೆದ … [Read more...] about ರಾಜ್ಯಮಟ್ಟದ ಜನಪರ ಸಿಮೆಂಟ್ ಶಿಲ್ಪಕಲಾ ಶಿಬಿರ