ಹೊನ್ನಾವರ: ತಾಲೂಕಿನ ಸಾಲ್ಕೋಡ್ ಹೊಳೆಗೆ 1 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಸೇತುವೆ ಹಾಗೂ ಕಂ ಬ್ಯಾರೇಜ್ ಕಾಮಗಾರಿಗೆ ಶನಿವಾರ ಶಾಶಕ ದಿನಕರ ಶೆಟ್ಟಿ ಚಾಲನೆ ನೀಡಿದರು.ಇದೇ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ರಜನಿ ನಾಯ್ಕ ನೇತ್ರತ್ವದಲ್ಲಿ ಮುಂದುವರೆದ ಸೇತುವೆ ಹಾಗೂ ರಸ್ತೆ ಕಾಮಗಾರಿಯ ಬಗ್ಗೆ ಮನವಿ ಸಲ್ಲಿಸಿದರು. ಸೇತುವೆ ನಿರ್ಮಾಣವಾದ ಹಿನ್ನೆಲೆಯಲ್ಲಿ ಶಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷೆ ರಜನಿ ನಾಯ್ಕ, ಜಿಲ್ಲಾ … [Read more...] about 1 ಕೋಟಿ ವೆಚ್ಚದ ಸೇತುವೆ ಹಾಗೂ ಕಂ ಬ್ಯಾರೇಜ್ ಉದ್ಘಾಟನೆ ನೇರವೇರಿಸಿದ ಶಾಸಕ ದಿನಕರ ಶೆಟ್ಟಿ
ಸೇತುವೆ ನಿರ್ಮಾಣ
ಚುನಾವಣೆ ಮತಗಟ್ಟೆ ಸ್ಥಳಾಂತರಕ್ಕೆ ಸಾಲ್ಕೋಡ್ ಗ್ರಾಮಸ್ಥರಿಂದ ಮನವಿ
ಹೊನ್ನಾವರ: ತಾಲೂಕಿನ ಸಾಲ್ಕೋಡ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಸಾಲ್ಕೋಡ್ ಶಾಲೆಯಲ್ಲಿ ಪ್ರತಿ ಚುನಾವಣೆ ಸಮಯದಲ್ಲಿ ಎರಡು ಮತಗಟ್ಟೆ ಇದ್ದು. ಒಂದು ಮತಗಟ್ಟೆಗೆ ಬರುವ ಎಲ್ಲಾ ಮತದಾರರು, ಮತ ಚಲಾವಣೆಗೆ ಹೊಳೆ ದಾಟಿ ಬರಬೇಕಾಗಿದೆ.ಸೇತುವೆ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಪ್ರತಿ ಚುನಾವಣೆಯಲ್ಲಿ ನೀರಿನಲ್ಲಿ ಹಾಯ್ದು ಹರಸಾಹಸ ಪಟ್ಟು ಮತಚಲಾವಣೆ ಮಾಡುತ್ತಿದ್ದಾರೆ. ಇದರಿಂದ ಈ ಭಾಗದ ಸಾರ್ವಜನಿಕರು ಸ್ಥಳಿಯ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ … [Read more...] about ಚುನಾವಣೆ ಮತಗಟ್ಟೆ ಸ್ಥಳಾಂತರಕ್ಕೆ ಸಾಲ್ಕೋಡ್ ಗ್ರಾಮಸ್ಥರಿಂದ ಮನವಿ
ಸಾವಿಗೆ ಅಹ್ವಾನಿಸುತ್ತಿರುವ ರಾಜ್ಯ ಹೆದ್ದಾರಿ ಸೇತುವೆ
ಖಾನಾಪುರ:ತಾಲೂಕಿನ ಪೂರ್ವಭಾಗದ ಗಡಿಅಂಚಿಯಲ್ಲಿರುವ ಲಿಂಗನಮಠ ಗ್ರಾಮಕ್ಕೆ ಸಮೀಪವಿರುವ ಧಾರವಾಡ-ರಾಮನಗರ ರಾಜ್ಯ ಹೆದ್ದಾರಿ ಸೇತುವೆ ಮೃತ್ಯುವಿಗೆ ಅಹ್ವಾನಿಸುತ್ತಿದೆ. ಏಕೆಂದರೆ ಕಳೆದ 5-6 ವರ್ಷಗಳಿಂದ ಜಿವಿಆರ್ ಕಂಪನಿಯವರು ಧಾರವಾಡದಿಂದ-ರಾಮನಗರ ವರೆಗೆ ರಸ್ತೆ ಹಾಗೂ ಸೇತುವೆ ನಿರ್ಮಾಣದ ಕಾರ್ಯ ಕೈಗೆತ್ತಿಕೊಂಡಿದ್ದರು. ಆದರೆ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಬಾರ್ಡರನಲ್ಲಿರುವ ಶತಮಾನದಷ್ಟು ಈ ಹಳೆಯ ಸೇತುವೆ ಈಗಾಗಲೇ ಹಲವರ ಜೀವ ತೆಗೆದುಕೊಂಡಿದ್ದು ಇನ್ನೂ ಕೆಲವರಿಗೆ … [Read more...] about ಸಾವಿಗೆ ಅಹ್ವಾನಿಸುತ್ತಿರುವ ರಾಜ್ಯ ಹೆದ್ದಾರಿ ಸೇತುವೆ
5 ಕೋಟಿ 13 ಲಕ್ಷ ಅನುದಾನದ ಕಾಮಗಾರಿ;ಶಾಸಕಿ ಶಾರದಾ ಮೋಹನ ಶೆಟ್ಟಿ ಭೂಮಿ ಪೂಜೆ ನೆರವೇರಿಸಿ ಚಾಲನೆ
ಹೊನ್ನಾವರ:- ತಾಲೂಕಿನ ಕಡತೋಕ ಗುಡ್ನಕಟ್ಟ ದಿಂದ ಉರಕೇರಿವರೆಗೆ ರಸ್ತೆ ಮರು ಡಾಂಬರೀಕರಣ ಹಾಗು ಸೇತುವೆ ನಿರ್ಮಾಣ ಕಾಮಗಾರಿಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ ನಮ್ಮ ಗ್ರಾಮ ನಮ್ಮ ರಸ್ತೆ ನಿರ್ಮಿಸಲು 5 ಕೋಟಿ 13 ಲಕ್ಷ ಅನುದಾನದ ಕಾಮಗಾರಿಗೆ ಶಾಸಕಿ ಶಾರದಾ ಮೋಹನ ಶೆಟ್ಟಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ನಂತರ ಮಾತನಾಡಿ ಈ ಹಿಂದೆ ಸ್ಥಳೀಯರು ರಸ್ತೆ ದುರಸ್ಥಿಗಾಗಿ ಮನವಿ ಸಲ್ಲಿಸಿದ್ದರು. ಜನ … [Read more...] about 5 ಕೋಟಿ 13 ಲಕ್ಷ ಅನುದಾನದ ಕಾಮಗಾರಿ;ಶಾಸಕಿ ಶಾರದಾ ಮೋಹನ ಶೆಟ್ಟಿ ಭೂಮಿ ಪೂಜೆ ನೆರವೇರಿಸಿ ಚಾಲನೆ