ಕಾರವಾರ:ಅತ್ಯಾಚಾರ ಹಾಗೂ ಕೊಲೆ ಪ್ರಕರಣವೊಂದರಲ್ಲಿ ಆರುವರೆ ವರ್ಷಗಳ ಕಾಲ ಕಾರಾಗೃಹವಾಸ ಅನುಭವಿಸಿದ್ದ ಭಟ್ಕಳದ ವೆಂಕಟೇಶ್ ಹರಿಕಂತ್ರ ಎಂಬಾತರನ್ನು ನ್ಯಾಯಾಲಯ ದೋಷಮುಕ್ತ ಎಂದು ಪರಿಗಣಿಸಿ ಬಿಡುಗಡೆ ಮಾಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ತನ್ನನ್ನು ದೋಷಮುಕ್ತಗೊಳಿಸಿ ಬಿಡುಗಡೆ ಮಾಡಿದೆ. ಆರುವರೆ ವರ್ಷಗಳಲ್ಲಿ ಸಾಕಷ್ಟು ಅವಮಾನಗಳನ್ನು ಸಹಿಸಿಕೊಂಡಿದ್ದು, ತನ್ನ ಕುಟುಂಬವೂ ಬೀದಿಗೆ ಬಂದಿದೆ ಎಂದು ಹೇಳಿದರು. ಭಟ್ಕಳದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಹಾಗೂ … [Read more...] about ನಿರಪರಾದಿಗೆ ಕಾರಾಗೃಹ ಶಿಕ್ಷೆ ನೀಡಿದ ಪೊಲೀಸರು;ನೈಜ ಆರೋಪಿ ತನಿಖೆಗೆ ಶ್ರೀರಾಮ ಸೇನೆ ಆಗ್ರಹ
ಸೇನೆ
ಅಂಬೇಡ್ಕರ್ ಭಾವಚಿತ್ರದ ಭವ್ಯ ಶೋಭಾ ಯಾತ್ರೆ
ದಾಂಡೇಲಿ :ಅಂಬೇಡ್ಕರ್ ಸೇನೆಯ ತಾಲೂಕು ಘಟಕದ ವತಿಯಿಂದ ಸ್ಥಳೀಯ ಹಾಲಮಡ್ಡಿಯಿಂದ ನಗರದ ಸೋಮಾನಿ ವೃತ್ತದವರೆಗೆ ಅಂಬೇಡ್ಕರ್ ಭಾವಚಿತ್ರದ ಭವ್ಯ ಶೋಭಾ ಯಾತ್ರೆಯು ಬುಧವಾರ ಸಂಜೆ ಅದ್ದೂರಿಯಾಗಿ ಜರುಗಿತು. ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಾಯಕ ಕರ್ನಿಂಗ್, ತಾಲೂಕು ಘಟಕದ ಅಧ್ಯಕ್ಷ ಚಂದ್ರಕಾಂತ ನಡಿಗೇರ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು. … [Read more...] about ಅಂಬೇಡ್ಕರ್ ಭಾವಚಿತ್ರದ ಭವ್ಯ ಶೋಭಾ ಯಾತ್ರೆ
ಎಸಿಬಿ ಬಲೆಗೆ ಬಿದ್ದ ಉಪ ವಲಯಾರಣ್ಯಾಧಿಕಾರಿ & ಅರಣ್ಯ ರಕ್ಷಕ
ದಾಂಡೇಲಿ :ನಗರದ ದಾಂಡೇಲಿ ಅರಣ್ಯ ವಲಯದ ಮೌಳಂಗಿಯ ಅರಣ್ಯ ರಕ್ಷಕ ಶಿವಶರಣ ಕೋಳಿ ಎಂಬಾತ ಲಂಚ ಪಡೆಯುತ್ತಿರುವಾಗ ಭೃಷ್ಟಚಾರ ನಿಗ್ರಹ ದಳದ ಬಲೆಗೆ ಬಿದ್ದ ಘಟನೆ ಬುಧವಾರ ನಗರದಲ್ಲಿ ನಡೆದಿದೆ.ಘಟನೆಯ ವಿವರ : ಮೌಳಂಗಿ ಪ್ರದೇಶದ ನಿವಾಸಿ ಸುನೀಲ ಕಾಂಬಳೆ ಎಂಬವರು ಇಟ್ಟಂಗಿ ಸುಡಲು ಕಟ್ಟಿಗೆ ತೆಗೆದುಕೊಂಡು ಹೋಗುತ್ತಿದ್ದಾಗ ಮೌಳಂಗಿ ಪ್ರದೇಶದ ಉಪ ವಲಯಾರಣ್ಯಾಧಿಕಾರಿ ವೈ.ಟಿ.ಕಲಾಲ ಮತ್ತು ಅರಣ್ಯ ರಕ್ಷಕ ಶಿವಶರಣ ಕೋಳಿ ದಾಳಿ ನಡೆಸಿ ಶಿಸ್ತುಕ್ರಮ ಕೈಗೊಳ್ಳುವುದಾಗಿ … [Read more...] about ಎಸಿಬಿ ಬಲೆಗೆ ಬಿದ್ದ ಉಪ ವಲಯಾರಣ್ಯಾಧಿಕಾರಿ & ಅರಣ್ಯ ರಕ್ಷಕ