https://youtu.be/VioTaeaiTxkಹಳಿಯಾಳ : ಧಾರವಾಡ ಜಿಲ್ಲೆಯ ಹಲವಾರು ಕಡೆಗಳಲ್ಲಿ ಗೋ ವಧಾಗೃಹಗಳಲ್ಲಿ ಸಾವಿರಾರು ಗೋವುಗಳನ್ನು ಸಂವಹರಿಸಿ ಅವುಗಳ ಬುರುಡೆ ಸೇರಿದಂತೆ ಇನ್ನಿತರ ದೇಹದ ಎಲುಬುಗಳನ್ನು ಅಕ್ರಮವಾಗಿ ಸಂಗ್ರಹಿಸಿ ಅವುಗಳನ್ನು ಬೇರೆಯೆಡೆಗೆ ಸಾಗಾಟ ಮಾಡುತ್ತಿದ್ದಾಗ ವಿವಿಧ ಸಂಘ ಸಂಸ್ಥೆಗಳು ನೀಡಿದ ಖಚಿತ ಮಾಹಿತಿಯ ಮೇರೆಗೆ ಹಳಿಯಾಳ ಪೋಲಿಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳು, ಎರಡು ಲಾರಿ ಮತ್ತು 10 ಟನ್ ದನದ ಎಲುಬುಗಳನ್ನು ವಶಕ್ಕೆ ಪಡೆಯುವಲ್ಲಿ … [Read more...] about ಹಳಿಯಾಳದಲ್ಲಿ ಕಾರ್ಯಾಚರಣೆ 10 ಟನ್ ದನದ ಎಲುಬು- 2 ಕಂಟೆನರ್- ಮೂವರು ಆರೋಪಿಗಳು ಅಂದರ್
ಸೇರಿದಂತೆ
ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸಾರಿಗೆ ಇಲಾಖೆ ನೌಕರರಿಂದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರಿಗೆ ಮನವಿ
ಹಳಿಯಾಳ:- ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣ ಸಬೇಕು ಜೊತೆಗೆ ಪಿಂಚಣ ಸಹಿತ ಎಲ್ಲ ಸವಲತ್ತುಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಹಳಿಯಾಳ ಸಾರಿಗೆ ಸಂಸ್ಥೆ ನೌಕರರು ಉತ್ತರ ಕನ್ನಡ ಜಿಲ್ಲೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರಿಗೆ ಮನವಿ ಸಲ್ಲಿಸಿದ್ದಾರೆ. ವಿಧಾನ ಪರಿಷತ್ ಸದಸ್ಯರ ಕಚೇರಿಯಲ್ಲಿ ಅವರನ್ನು ಭೇಟಿಯಾದ ಸಾರಿಗೆ ಇಲಾಖೆ ನೌಕರರ ನಿಯೋಗ ಮನವಿ ಸಲ್ಲಿಸಿದರು. ಸಾರಿಗೆ ನಿಗಮದ ನೌಕರರು, ಚಾಲಕರು, ನಿರ್ವಾಹಕರು ಸಾರಿಗೆ ನೌಕರರಾಗಿದ್ದರೂ … [Read more...] about ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸಾರಿಗೆ ಇಲಾಖೆ ನೌಕರರಿಂದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರಿಗೆ ಮನವಿ
ಹಳಿಯಾಳ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ವಿದ್ಯಾಮಾನ 4 ಮಹಿಳೆಯರು ,3 ಬಿಜೆಪಿಯ ಮುಖಂಡರು ಸೇರಿದಂತೆ 25 ಜನರ ಮೇಲೆ ಪ್ರಕರಣ ದಾಖಲು
ಹಳಿಯಾಳ:- ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದ ಕಿಲ್ಲಾ ಪ್ರದೇಶದ ಪ್ರಮುಖ ವೃತ್ತದಲ್ಲಿ ರಾತ್ರೋರಾತ್ರಿ ಶ್ರೀ ಛತ್ರಪತಿ ಶೀವಾಜಿ ಮಹಾರಾಜರ ಅಶ್ವಾರೂಢ ಶಿವಾಜಿ ಪುಥ್ಥಳಿ ಸ್ಥಾಪನೆಗೆ ಸಂಬಂಧಿಸಿದಂತೆ ಬಿಜೆಪಿ ಹಳಿಯಾಳ ತಾಲೂಕಾಧ್ಯಕ್ಷರು ಹಾಗೂ ಬಿಜೆಪಿಯ ನೂತನ ಪುರಸಭಾ ಸದಸ್ಯರು ಸೇರಿದಂತೆ ಈಗಾಗಲೇ 25 ಜನರ ಮೇಲೆ ಹಳಿಯಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇನ್ನೂ ಎಷ್ಟು ಜನರ ಮೇಲೆ ಪ್ರಕರಣ ದಾಖಲಾಗಲಿದೆ ಎನ್ನುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಿಲ್ಲಾ ಭಾಗದ … [Read more...] about ಹಳಿಯಾಳ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ವಿದ್ಯಾಮಾನ 4 ಮಹಿಳೆಯರು ,3 ಬಿಜೆಪಿಯ ಮುಖಂಡರು ಸೇರಿದಂತೆ 25 ಜನರ ಮೇಲೆ ಪ್ರಕರಣ ದಾಖಲು
ಶಾಂತಿಕಾ ಪರಮೇಶ್ವರಿ ದೇವಸ್ಧಾನದ ಆವರಣದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ
ಹೊನ್ನಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಘ ಹೊನ್ನಾವರ ವತಿಯಿಂದ ಅಗ್ರಹಾರ ಮತ್ತು ಚಿಪ್ಪಿಹಕ್ಕಲ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಕುಂಬಾರಮಕ್ಕಿಯ ಶಾಂತಿಕಾ ಪರಮೇಶ್ವರಿ ದೇವಸ್ಧಾನದ ಆವರಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ ಸದಸ್ಯರಾದ ಶಿವಾನಂದ ಹೆಗಡೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ, ತೆಂಗಿನ ಗರಿ ಅರಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಸಮಾಜಮುಖಿ ಕಾರ್ಯ ಮಾಡುತ್ತಾ ಗ್ರಾಮೀಣ ಭಾಗದಲ್ಲಿ ಎಲ್ಲರ ಮನೆ ಮಾತಾಗಿರುವ ಧರ್ಮಸ್ಥಳ ಗ್ರಾಮಾಭಿವೃದ್ದಿ … [Read more...] about ಶಾಂತಿಕಾ ಪರಮೇಶ್ವರಿ ದೇವಸ್ಧಾನದ ಆವರಣದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ
ಹಳಿಯಾಳ ಕ್ಷೇತ್ರ -ಚುನಾವಣಾ ಕರ್ತವ್ಯಕ್ಕೆ 600 ಪೋಲಿಸ್ ಸಿಬ್ಬಂದಿ ನೇಮಕ
ಹಳಿಯಾಳ:- ರಾಜಕೀಯ ಹೈವೊಲ್ಟೆಜ್ ಕ್ಷೇತ್ರವಾಗಿರುವ ಹಳಿಯಾಳದಲ್ಲಿ ಶಾಂತಿಯುತವಾಗಿ ಮತದಾನ ನಡೆಸಲು ಪೋಲಿಸ್ ಇಲಾಖೆ ಸಂಪೂರ್ಣ ಸಜ್ಜಾಗಿದ್ದು ಬಿಎಸ್ಫ್, ಆರ್ಪಿಎಫ್, ಕೆಎಸ್ಆರ್ಪಿ ಹೀಗೆ ಸೈನಿಕರು ಸೇರಿದಂತೆ 600 ಪೋಲಿಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಬೊರ್ಡರ್ ಸೆಕ್ಯೂರಿಟಿ ಫೊರ್ಸ(ಬಿಎಸ್ಫ್) 200, ರೈಲ್ವೆ ಪ್ರೋಟೆಕ್ಷನ್ಫೊರ್ಸ(ಆರ್ಪಿಎಫ್) 100, ಕರ್ನಾಟಕ ಸ್ಟೇಟ್ ರಿಸರ್ವ ಪೋಲಿಸ್(ಕೆಎಸ್ಆರ್ಪಿ), ಡಿ.ಎಆರ್,ಡಿಆರ್, ಹೊಮಗಾರ್ಡ-100, ಗೋವಾ ಪೋಲಿಸರು 30 … [Read more...] about ಹಳಿಯಾಳ ಕ್ಷೇತ್ರ -ಚುನಾವಣಾ ಕರ್ತವ್ಯಕ್ಕೆ 600 ಪೋಲಿಸ್ ಸಿಬ್ಬಂದಿ ನೇಮಕ