ಹಳಿಯಾಳ : ಇಬ್ಬರು ವಿವಾಹಿತ ಮಹಿಳೆಯರು ಸೇರಿದಂತೆ ಪುರುಷನೊರ್ವ ಕಾಣೆಯಾಗಿರುವ ಪ್ರತ್ಯೇಕ ಮೂರು ಪ್ರಕರಣಗಳು ಹಳಿಯಾಳ ಪೋಲಿಸ್ ಠಾಣೆಯಲ್ಲಿ ದಾಖಲಾಗಿವೆ. ತಾಲೂಕಿನ ಹುನ್ಸವಾಡ ಗ್ರಾಮದ ಭಾರತಿ ಮಂಜುನಾಥ ಹುಚ್ಚಂಬ್ಲಿ(32) ದಿ.3-1-2018 ರಂದು ಕಾಣೆಯಾಗಿರುವ ಬಗ್ಗೆ ಆಕೆಯ ಪತಿ ಮಂಜುನಾಥ ಹಳಿಯಾಳ ಠಾಣೆಯಲ್ಲಿ ದೂರು ನೀಡಿದ್ದಾನೆ. ಇನ್ನೊಂದು ಪ್ರಕರಣದಲ್ಲಿ ಮುತ್ತಲಮುರಿ ಗ್ರಾಮದ ಸುಜಾತಾ ಸಂಜಯ ಬಕವಾಡಕರ(26) ದಿ.18-11-2017 ರಿಂದ ಕಾಣೆಯಾಗಿರುವ ಬಗ್ಗೆ ಆಕೆಯ ಪತಿ ಸಂಜಯ … [Read more...] about ವಿವಾಹಿತ ಮಹಿಳೆಯರು ಸೇರಿದಂತೆ ಪುರುಷನೊರ್ವ ಕಾಣೆ
ಸೇರಿದಂತೆ
ಕಾಡು ಪ್ರಾಣಿಗಳು ಸೇರಿದಂತೆ ಪ್ರಮುಖವಾಗಿ ಕಾಡು ಹಂದಿಗಳ ಬೇಟೆ;ನಾಡ ಬಾಂಬ್ ಬಳಸುತ್ತಿದ್ದ ಇಬ್ಬರ ಆರೋಪಿಗಳ ಬಂಧನ
ಹಳಿಯಾಳ : ಕಾಡು ಪ್ರಾಣಿಗಳು ಸೇರಿದಂತೆ ಪ್ರಮುಖವಾಗಿ ಕಾಡು ಹಂದಿಗಳ ಬೇಟೆಗಾಗಿ ನಾಡ ಬಾಂಬ್ ಬಳಸುತ್ತಿದ್ದ ಇಬ್ಬರು ಆರೋಪಿಗಳನ್ನು ಹಳಿಯಾಳ ತಾಲೂಕಿನ ಮುರ್ಕವಾಡ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ತಾಲೂಕಿನ ಗಡಿಯಾಳ ಗ್ರಾಮದ ವಾಗು ದೊಳು ಕೊಕರೆ ಹಾಗೂ ಸಿದ್ದು ಬಾಬು ಲಾಂಬೊರೆ ಬಂಧಿತ ಆರೋಪಿಗಳು. ಇವರುಗಳು ಶಿವಪುರ ಬಿಟ್ ಬಳಿ ಹಂದಿಗಳ ಬೇಟೆಗೆ ನಾಡ ಬಾಂಬ ಹಚ್ಚುತ್ತಿರುವ ಸಂದರ್ಭದಲ್ಲಿ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು … [Read more...] about ಕಾಡು ಪ್ರಾಣಿಗಳು ಸೇರಿದಂತೆ ಪ್ರಮುಖವಾಗಿ ಕಾಡು ಹಂದಿಗಳ ಬೇಟೆ;ನಾಡ ಬಾಂಬ್ ಬಳಸುತ್ತಿದ್ದ ಇಬ್ಬರ ಆರೋಪಿಗಳ ಬಂಧನ
ಒಮ್ಮೆಲೆ ಕೆಲಸದಿಂದ ತೆಗೆದುಹಾಕಿರುವ ಕ್ರಮವನ್ನು ಖಂಡಿಸಿ;ಪ್ರತಿಭಟನೆ
ಕಾರವಾರ:ಕೆಸಲ್ ಎಕ್ಸ್ಪೋಟ್ರ್ಸ್ ಪ್ರೈ.ಲಿ. ಕಂಪೆನಿಯಲ್ಲಿ ಕಳೆದ ಹಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರನ್ನು ಒಮ್ಮೆಲೆ ಕೆಲಸದಿಂದ ತೆಗೆದುಹಾಕಿರುವ ಕ್ರಮವನ್ನು ಖಂಡಿಸಿ ಕಾರ್ಮಿಕರು ಹಾಗೂ ಅವರ ಕುಟುಂಬದವರು ಬೈತಖೋಲ್ ಬಳಿ ಇರುವ ಕಂಪೆನಿ ಗೇಟ್ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆರು ಮಂದಿ ಕಾರ್ಮಿಕರಿಗೆ ಕೆಲ ದಿನಗಳ ಹಿಂದೆ ನೋಟಿಸ್ ನೀಡಿದ್ದ ಕಂಪೆನಿ ಈಗ ಮತ್ತೊಂದು ನೋಟಿಸ್ ನೀಡಿ ಕೆಲಸದಿಂದ ವಜಾ … [Read more...] about ಒಮ್ಮೆಲೆ ಕೆಲಸದಿಂದ ತೆಗೆದುಹಾಕಿರುವ ಕ್ರಮವನ್ನು ಖಂಡಿಸಿ;ಪ್ರತಿಭಟನೆ
ಡಾ.ಎಂ.ಪಿ.ಕರ್ಕಿ ಇನಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಸ್ಥಾಪನೆ
"ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ' ಹೊನ್ನಾವರ:'ಮೆಡಿಕಲ್,ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಕೋರ್ಸಗಳಿಗೆ ಪ್ರವೇಶ ಪರೀಕ್ಷೆ ಹಾಗೂ ಬ್ಯಾಂಕಿಂಗ್,ರೇಲ್ವೆ ಮೊದಲಾದ ಉದ್ಯೋಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳಿಗೆ ಸೂಕ್ತ ಹಾಗೂ ಗುಣಮಟ್ಟದ ತರಬೇತಿ ನೀಡುವ ನಿಟ್ಟಿನಲ್ಲಿ ಇಲ್ಲಿಯ ಪ್ರತಿಷ್ಠಿತ ಎಂ.ಪಿ.ಇ. ಸೊಸೈಟಿಯ ವತಿಯಿಂದ "ಡಾ.ಎಂ.ಪಿ.ಕರ್ಕಿ ಇನಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್' ಎಂಬ ಸಂಸ್ಥೆಯನ್ನು … [Read more...] about ಡಾ.ಎಂ.ಪಿ.ಕರ್ಕಿ ಇನಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಸ್ಥಾಪನೆ
ರಾಷ್ಟ್ರಧ್ವಜಕ್ಕೆ ಅಪಚಾರವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿ ಮನವಿ
ಹಳಿಯಾಳ:ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯ ದಿನಗಳಂದು ರಾಷ್ಟ್ರಧ್ವಜಕ್ಕೆ ಅಪಚಾರವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿರುವ ಹಿಂದೂ ಜನಜಾಗೃತಿ ಸಮಿತಿಯವರು ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ಹಳಿಯಾಳ ತಹಶೀಲ್ದಾರ್ ಹಾಗೂ ಪೋಲಿಸ್ ಇಲಾಖೆಗೆ ಸಲ್ಲಿಸಿದರು.ಇಲ್ಲಿಯ ಮಿನಿ ವಿಧಾನ ಸೌಧಕ್ಕೆ ಆಗಮಿಸಿದ ಹಿಂ.ಜ. ಸಂಘಟನೆಯವರು ಪ್ಲಾಸ್ಟಿಕ ಧ್ವಜಗಳ ಮಾರಾಟಕ್ಕೆ ನಿರ್ಬಂಧ ಹೇರಬೇಕು, ರಾಷ್ಟ್ರಧ್ಬಜಗಳಿಗೆ ಆಗುವ ಅಪಚಾರ ತಡೆಯಬೇಕು ಎಂದು … [Read more...] about ರಾಷ್ಟ್ರಧ್ವಜಕ್ಕೆ ಅಪಚಾರವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಆಗ್ರಹಿಸಿ ಮನವಿ