ಕಾರವಾರ:ಅಂಕೋಲಾ ತಾಲೂಕಿನ ಹೊನ್ನಳ್ಳಿ ಬಳಿ ಗಂಗಾವಳಿನದಿಗೆ ಕಿಂಡಿ ಆಣೆಕಟ್ಟು ನಿರ್ಮಿಸುವುದರಿಂದ ಸುಮಾರು ಐದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ, ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ ಎಂದು ಗಂಗಾವಳಿ ನದಿ ಕೊಳ್ಳ ಮತ್ತು ಕೃಷಿ ಭೂಮಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಶಿವರಾಮ ಗಾಂವಕರ್ ಆತಂಕ ವ್ಯಕ್ತಪಡಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಅಂಕೋಲಾ ತಾಲೂಕಿನುದ್ದಕ್ಕೂ ಹರಿಯುವ ಗಂಗಾವಳಿ ನದಿಗೆ … [Read more...] about ಗಂಗಾವಳಿನದಿಗೆ ಆಣೆಕಟ್ಟು;ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ
ಸೇರಿ
ಟೆಂಪೋಗೆ ಟಿಪ್ಪರ್ವೊಂದು ಗುದ್ದಿದ ಪರಿಣಾಮ ಮೂವರು ಮಕ್ಕಳು ಸೇರಿ ಐವರಿಗೆ ಗಾಯ
ಕಾರವಾರ:ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಟೆಂಪೋಗೆ ಟಿಪ್ಪರ್ವೊಂದು ಗುದ್ದಿದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಗಾಯಗೊಂಡ ಘಟನೆ ತಾಲೂಕಿನ ಸದಾಶಿವಗಡ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಡೆದಿದೆ. ಸದಾಶಿವಗಡದಲ್ಲಿರುವ ಅಮ್ಮ ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗುತ್ತಿದ್ದ ಟೊಂಪೊಗೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಗುದ್ದಿದೆ. ಇದರಿಂದ ಟೆಂಪೋದ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮೂವರು ಮಕ್ಕಳು ಹಾಗೂ ಇಬ್ಬರು ಶಿಕ್ಷಕರಿಗೆ ಗಾಯವಾಗಿದೆ. … [Read more...] about ಟೆಂಪೋಗೆ ಟಿಪ್ಪರ್ವೊಂದು ಗುದ್ದಿದ ಪರಿಣಾಮ ಮೂವರು ಮಕ್ಕಳು ಸೇರಿ ಐವರಿಗೆ ಗಾಯ
ಪಂಚಾಯಿತಿಗೆ ಸಂಬಂಧಿಸಿದ ಕಂಪೌಂಡ್ ಧ್ವಂಸ
ಹೊನ್ನಾವರ:ತಾಲೂಕಿನ ಖರ್ವಾ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ಸುಮಾರು 30 ಮೀಟರ್ ಉದ್ದದ ಕಂಪೌಂಡ್ ತಡೆಗೋಡೆಯನ್ನು ವ್ಯಕ್ತಿಯೊಬ್ಬ ಧ್ವಂಸಗೊಳಿಸಿ ಗ್ರಾ.ಪಂ. ಅಧಿಕಾರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಬಗ್ಗೆ ಹೊನ್ನಾವರ ಠಾಣೆಯಲ್ಲಿ ದೂರು ದಾಖಲಾಗಿದೆ. ಖರ್ವಾ ಗ್ರಾಮ ಪಂಚಾಯತ ವ್ಯಾಪ್ತಿಯ ಕೊಳಗದ್ದೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯದರ್ಶಿ ಮೋಹನ ಸುಬ್ರಾಯ ನಾಯ್ಕ ಎಂಬುವವನು ಈ ಕೃತ್ಯವೆಸಗಿದ್ದಾನೆ. ಗ್ರಾ.ಪಂ.ಗೆ ಸಂಬಂಧಪಟ್ಟ ಸರ್ಕಾರದ ಆಸ್ತಿಪಾಸ್ತಿ … [Read more...] about ಪಂಚಾಯಿತಿಗೆ ಸಂಬಂಧಿಸಿದ ಕಂಪೌಂಡ್ ಧ್ವಂಸ