ಪ್ರತಿ ಆರು ತಿಂಗಳಿಗೊಮ್ಮೆ ರೈತರು ತಮ್ಮ ಪಹಣಿ ಪತ್ರಿಕೆಯನ್ನು ಹೊಸದಾಗಿ ಪಡೆದು ಪಹಣಿ ಪತ್ರಿಕೆಯಲ್ಲಿನ ದಾಖಲಾತಿಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿಕೊಳ್ಳಬೇಕೆಂದು ಹೊನ್ನಾವರ ತಾಲೂಕಾ ದಂಡಾಧಿಕಾರಿ ವಿವೇಕ್ ಶೇಣ್ವಿ ಸಲಹೆ ನೀಡಿದರು. ಅವರು ತಾಲೂಕಿನ ಕಡ್ಲೆ ಗ್ರಾಮಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ಹೊನ್ನಾವರ ಹೋಬಳಿಮಟ್ಟದ ಕಂದಾಯ ಅದಾಲತ್ ಸಭೆ ನಡೆಸಿ ರೈತರ ಅಹವಾಲುಗಳಿಗೆ ಸ್ಪಂದಿಸಿದರು. ಪಹಣಿಪತ್ರಿಕೆಗಳು ಗಣಕೀಕೃತಗೊಂಡ … [Read more...] about ಹೊನ್ನಾವರ ಹೋಬಳಿ ಮಟ್ಟದ ಪಿಂಚಣೆ ಅದಾಲತಗೆ ಚಾಲನೆ ನೀಡಿದ ತಹಶೀಲ್ದಾರ ವಿವೇಕ ಶೇಣ್ವಿ
ಸೇರ್ಪಡೆ
ಕಾಂಗ್ರೇಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ
ಹಳಿಯಾಳ:- ಕಾಂಗ್ರೇಸ್ನ ಕೆಲವು ಕಾರ್ಯಕರ್ತರು ಹಾಗೂ ಮುಖಂಡರು ಪಟ್ಟಣದ ಶ್ರೀ ಗಣೇಶ ಕಲ್ಯಾಣ ಮಂಟಪದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.ಹಳಿಯಾಳ:- ಕಾಂಗ್ರೇಸ್ನ ಕೆಲವು ಕಾರ್ಯಕರ್ತರು ಹಾಗೂ ಮುಖಂಡರು ಪಟ್ಟಣದ ಶ್ರೀ ಗಣೇಶ ಕಲ್ಯಾಣ ಮಂಟಪದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ತಾಲೂಕಿನ ಸೋಮೆಶ್ವರ ಸೇವಾ ಸಹಕಾರಿ … [Read more...] about ಕಾಂಗ್ರೇಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ
ಬಿಜೆಪಿಯಿಂದ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮ
ಕುಮಟಾ:ಬಿಜೆಪಿ ಅಧ್ಯಕ್ಷ ಅಮಿತ್ ಶಾ ಒಮ್ಮೆಯಷ್ಟೆ ಕರ್ನಾಟಕ ರಾಜ್ಯಕ್ಕೆ ಭೆಟ್ಟಿ ಕೊಟ್ಟಿದ್ದರಿಂದ ಹೆದರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸಿಬಿಯನ್ನು ದುರುಪಯೋಗಪಡಿಸಿಕೊಂಡು ನಮ್ಮ ಪಕ್ಷದ ನಾಯಕ ಯಡಿಯೂಪ್ಪನವರ ಮೇಲೆ ಸುಳ್ಳು ಎಫ್ಐಆರ್ ದಾಖಲಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ವಿರೋಧಿ ಪಕ್ಷದ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದರು. ರವಿವಾರದಂದು ಇಲ್ಲಿನ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ನಡೆದ ಪಕ್ಷ ಸೇರ್ಪಡೆ … [Read more...] about ಬಿಜೆಪಿಯಿಂದ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮ