ಹಳಿಯಾಳ:- ಶಾಂತಿ ಮತ್ತು ನೆಮ್ಮದಿಗೆ ಹೆಸರಾದ ಕರ್ನಾಟಕ ರಾಜ್ಯದಿಂದ ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟಹಾಕಬೇಕೆಂದು ಆಗ್ರಹಿಸಿ ಬಿಜೆಪಿ ಪಕ್ಷದ ಯುವಮೋರ್ಚಾ ಘಟಕದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಇಲ್ಲಿಯ ಮಿನಿ ವಿಧಾಸೌಧಕ್ಕೆ ಆಗಮಿಸಿ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸಲ್ಲಿಸಿದ ಮನವಿಯಲ್ಲಿ ಕಳೆದ ಕೆಲವು ದಿನಗಳಿಂದ ರಾಜ್ಯದ ನೆಮ್ಮದಿ ಮತ್ತು ಹೆಸರು ಕೆಡಿಸಿದ ಮಾದಕ ವಸ್ತು ಮಾರಾಟ ಜಾಲ ಮತ್ತು ಸೇವನೆಯ ವಿರುದ್ದ ಮುಖ್ಯಮಂತ್ರಿ ಬಿಎಸ್ … [Read more...] about ಡ್ರಗ್ಸ ಮುಕ್ತ ಕರ್ನಾಟಕ ಮಾಡುವಂತೆ ಆಗ್ರಹಿಸಿ ಹಳಿಯಾಳ ಬಿಜೆಪಿಯಿಂದ ಸರ್ಕಾರಕ್ಕೆ ಮನವಿ
ಸೇವನೆ
ಆಗಸ್ಟ 10 ರಂದು “ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ”ಆಚರಣೆ
ಕಾರವಾರ: ಆಗಸ್ಟ 10 ರಂದು "ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ" ಆಚರಿಸಲಾಗುತ್ತಿದೆ. 1-19 ವರ್ಷದೊಳಗಿನ ಶಾಲೆಯಲ್ಲಿ ಕಲಿಯುತ್ತಿರುವ ಎಲ್ಲಾ ಮಕ್ಕಳಿಗೂ ಶಾಲಾ ಕಾಲೇಜುಗಳಲ್ಲಿ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳಲ್ಲಿ ಅಲ್ಬೆಂಡೊಜಾಲ್ ಮಾತ್ರೆ ಊಟದ ತರುವಾಯೆ ಸೇವನೆಯ ಬಗ್ಗೆ ವ್ಯವಸ್ಥೆ ಮಾಡಲಾಗಿದೆ. ಪಾಲಕರು ತಮ್ಮ ಮಕ್ಕಳು ಮಾತ್ರೆಗಳನ್ನು ಸೇವಿಸಿರುವ ಬಗ್ಗೆ ಖಚಿತಪಡಿಸಿಕೊಂಡು ಮಕ್ಕಳಲ್ಲಿ ಕಂಡು ಬರುವ ಜಂತುಹುಳು ಬಾಧೆ ನಿವಾರಣೆಯಲ್ಲಿ ಸಹಕಾರ … [Read more...] about ಆಗಸ್ಟ 10 ರಂದು “ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ”ಆಚರಣೆ
ಮಾದಕ ವಸ್ತುಗಳ ಸೇವನೆ ವಿರೋಧಿ ದಿನಾಚರಣೆ
ಕಾರವಾರ:ಜಿಲ್ಲಾ ಕಾರಾಗೃಹದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು ಮಾದಕ ವಸ್ತು ಸೇವನೆಯಿಂದ ಆರೋಗ್ಯ ಹಾಳಾಗುವುದರೊಂದಿಗೆ ಸಮಾಜದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಹೀಗಾಗಿ ಮಾದಕ ವಸ್ತುಗಳಿಗೆ ದಾಸರಾಗದೇ ಸಮಾಜದ ಮುಖ್ಯ ವಾಹಿನಿಗೆ ಬಂದು ಗೌರವಯುತ ಬಾಳ್ವೆ ನಡೆಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಿವಾಜಿ ಶಿಕ್ಷಣ … [Read more...] about ಮಾದಕ ವಸ್ತುಗಳ ಸೇವನೆ ವಿರೋಧಿ ದಿನಾಚರಣೆ