ಹಳಿಯಾಳ: ಮಕ್ಕಳಲ್ಲಿ ಸಾಮಾಜಿಕ ಕಳಕಳಿ, ಪರಿಸರ ಸಂರಕ್ಷಣೆ ಮತ್ತು ಸೇವಾ ಮನೋಭಾನೆಯಂತಹ ಗುಣಗಳನ್ನು ಕಲಿಸುವಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉತ್ತಮವಾದ ಕಾರ್ಯವನ್ನು ಮಾಡುತ್ತಿದೆ ಎಂದು ತಾಲೂಕಾ ದೈಹಿಕ ಪರೀವೀಕ್ಷಕ ಸಲೀಂ ಜಮಾದರ ಹೇಳಿದರು. ಪಟ್ಟಣದ ರುಡ್ ಸೆಟ್ ಸಂಭ್ರಮ ಸಭಾ ಭವನದಲ್ಲಿ ನಡೆದ ತಾಲೂಕಾ ಭಾರತ್ ಸ್ಕೌಟ್ಸ್ ಗೈಡ್ಸ್ನ ಪುಶ್ಚೇತನ ಶಿಬಿರ ಹಾಗೂ ತಾಲೂಕಾ ಮಟ್ಟದ ದೇಶಭಕ್ತಿಗೀತೆ ಸ್ಪರ್ಧೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರುಡ್ … [Read more...] about ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮಾಜದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದೆ