ಹೊನ್ನಾವರ:ಯುವ ತಲೆಮಾರು ದೊಡ್ಡ ಕನಸನ್ನು ಇಟ್ಟಕೊಂಡು ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು ಎಂದು ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ. ಹೇಳಿದರು. ಪಟ್ಟಣದ ಎಸ್ಡಿಎಂ ಕಾಲೇಜಿನಲ್ಲಿ ಜೆಡಿಎನ್ ಅಭಿಮಾನಿ ಬಳಗವು ಹೊನ್ನಾವರದ ಡ್ರೀಮ್ ಟೀಮ್, ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಹಾಗೂ ಎಸ್ಡಿಎಂ ಕಾಲೇಜು ಇವುಗಳ ಸಹಯೋಗದಲ್ಲಿ `ನಾಗರಿಕ ಸೇವೆ ಗಗನ ಕುಸುಮವಲ್ಲ' ಎಂಬ ಶೀರ್ಷಿಕೆಯಡಿ ನಾಗರಿಕ ಸೇವಾ ಆಕಾಂಕ್ಷಿಗಳಿಗಾಗಿ ಶನಿವಾರ ಏರ್ಪಡಿಸಲಾದ … [Read more...] about ನಾಗರಿಕ ಸೇವಾ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಾಗಬೇಕು:ಗೋವಾ ರಾಜ್ಯದ ಡಿಸಿಎಫ್ ದಾಮೋದರ ಎ.ಟಿ.
ಸೇವಾ
ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ
ಜೆ. ಡಿ. ನಾಯ್ಕ ಅಭಿಮಾನಿ ಸಂಘದ ಆಶ್ರಯದಲ್ಲಿ ಭಟ್ಕಳದಲ್ಲಿ ಸಪ್ಟಂಬರ್ 24 ರಂದು ನಡೆಯಲಿರುವ ನಾಗರಿಕ ಸೇವೆಗಳು ಗಗನ ಕುಸುಮವಲ್ಲ ತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಹೊನ್ನಾವರ ತಾಲೂಕಿನ ವಿದ್ಯಾರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳುವವಂತೆ ತಿಳುವಳಿಕೆ ನೀಡಲು ಪೂರ್ವಭಾವಿ ಸಭೆ ಡ್ರೀಮ್ ಟೀಮ್ ಹೊನ್ನಾವರ, ಲಯನ್ಸ್, ರೋಟರಿ ಕ್ಲಬ್ಗಳ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆಯಿತು. ಜೆ.ಡಿ.ನಾಯ್ಕ ಅಭಿಮಾನಿ ಸಂಘದ ಅಧ್ಯಕ್ಷ … [Read more...] about ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ
ರೋಟರಿ ಕ್ಲಬಿಗೆ ನೂತನ ಸಾರಥಿಗಳ ಆಯ್ಕೆ
ದಾಂಡೇಲಿ :ನಗರದ ಪ್ರತಿಷ್ಟಿತ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಒಂದಾದ ರೋಟರಿ ಕ್ಲಬಿಗೆ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆದಿದ್ದು, ನೂತನ ಸಾಲಿಗೆ ಅಧ್ಯಕ್ಷರಾಗಿ ಪ್ರವಾಸೋಧ್ಯಮಿ ರವಿಕುಮಾರ್.ಜಿ.ನಾಯಕ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ನಗರದ ಹೆಸ್ಕಾಂ ಇಲಾಖೆಯ ಮುಖ್ಯ ಅಭಿಯಂತರ ಪುರುಷೋತ್ತಮ ಮಲ್ಯ ಅವರು ಆಯ್ಕೆಯಾದರೇ ಖಜಾಂಚಿಯಾಗಿ ನಗರದ ಉದ್ಯಮಿ ಅಶುತೋಷ್ ರಾಯ್ ಅವರು ಮೂರನೆ ಬಾರಿಗೆ ಆಯ್ಕೆಯಾಗಿದ್ದಾರೆ.ನೂತನವಾಗಿ ಆಯ್ಕೆಯಾದ … [Read more...] about ರೋಟರಿ ಕ್ಲಬಿಗೆ ನೂತನ ಸಾರಥಿಗಳ ಆಯ್ಕೆ
ಗೌಡ ಸಾರಸ್ವತ ಸಮಾಜ ಕಲ್ಯಾಣ ಸೇವಾ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಭಟ್ಕಳ:ಗೌಡ ಸಾರಸ್ವತ ಸಮಾಜ ಕಲ್ಯಾಣ ಸೇವಾ ಸಮಿತಿ ವತಿಯಿಂದ ತಾಲೂಕಾ ಸ್ವಸಮಾಜದ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇಲ್ಲಿನ ಶ್ರೀ ಶಾಂತೇರಿ ಕಾಮಾಕ್ಷಿ ದೇವಸ್ಥಾನದ ಸಭಾಗೃಹದಲ್ಲಿ ಜರುಗಿತು. ಸಂಪನ್ಮೂಲ ವ್ಯಕ್ತಿಗಳಾದ ರಾಷ್ಟ್ರೀಯ ಮಟ್ಟದ ಮೆಮೊರಿ ಟ್ರೇನರ್ ಯಲ್ಲಾಪುರದ ಯೊಗೇಶ ಶಾನಭಾಗ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ತೇರ್ಗಡೆಗೊಂಡ 22 ವಿದ್ಯಾರ್ಥಿಗಳಿಗೆ ಪುರಸ್ಕರಿ ಮಾತನಾಡುತ್ತಾ ಕೇಂದ್ರ … [Read more...] about ಗೌಡ ಸಾರಸ್ವತ ಸಮಾಜ ಕಲ್ಯಾಣ ಸೇವಾ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಅದ್ದೂರಿ ಶಿವಾಜಿ ಜಯಂತಿ
ದಾಂಡೇಲಿ :ಸ್ಥಳೀಯ ಗಾಂಧಿನಗರದ ಶ್ರೀ.ಛತ್ರಪತಿ ಶಿವಾಜಿ ಯುವ ಸೇವಾ ಟ್ರಸ್ಟ್ ಆಶ್ರಯದಲ್ಲಿ ಪ್ರತಿವರ್ಷದಂತೆ ಈ ವರ್ಷವು ಶನಿವಾರ ಶಿವಾಜಿ ಜಯಂತಿ ಮತ್ತು ಬಸವ ಜಯಂತಿ ಕಾರ್ಯಕ್ರಮವನ್ನು ಗಾಂಧಿನಗರದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಹಿಂದು ಜಾಗರಣಾ ವೇದಿಕೆಯ ಪ್ರಮುಖ ಸುಧೀರ ಶೆಟ್ಟಿಯವರು ಹಿಂದು ಧರ್ಮದ ವೀರಕೇಸರಿಯಾಗಿದ್ದ ಛತ್ರಪತಿ ಶಿವಾಜಿಯವರ ತತ್ವಾದರ್ಶ ಮತ್ತು ಶೌರ್ಯ ಎಲ್ಲರಿಗೂ ಅನುಕರಣೀಯ. ಅದೇ … [Read more...] about ಅದ್ದೂರಿ ಶಿವಾಜಿ ಜಯಂತಿ