ಹಳಿಯಾಳ: ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಜನ ಜಾಗೃತಿ ಹಾಗೂ ರಕ್ತದಾನದ ಅರಿವು ಮೂಡಿಸಲು ತಾಲೂಕಾಡಳಿತ, ವಿವಿಧ ಇಲಾಖೆಗಳು, ಸಂಘ-ಸಂಸ್ಥೆ, ಶಾಲಾ ವಿದ್ಯಾರ್ಥಿಗಳಿಂದ ಪಟ್ಟಣದಲ್ಲಿ “ಸೈಕಲ್ ಜಾಥಾ ನಡೆಸಲಾಯಿತು ಜಾಥಾಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೆಕರ ಚಾಲನೆ ನೀಡಿದರು. ಕರಾವಳಿ ಉತ್ಸವದ ಅಂಗವಾಗಿ ಈ ಕಾರ್ಯಕ್ರಮಗಳು ನಡೆಯುತ್ತಿದ್ದು ಪಟ್ಟಣದ ತಹಶೀಲ್ದಾರ ಕಛೇರಿ ಆವರಣದಲ್ಲಿ ಪ್ರಾರಂಭವಾದ ಸೈಕಲ್ ಜಾಥಾ ನಗರದ ಪೇಟೆ ಬೀದಿ ಮುಖಾಂತರ ತಿಲಕ ರಸ್ತೆ, ಸಂಗೋಳ್ಳಿ … [Read more...] about ಕರಾವಳಿ ಉತ್ಸವದ ಅಂಗವಾಗಿ ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಜನ ಜಾಗೃತಿ ಹಾಗೂ ರಕ್ತದಾನದ ಅರಿವು ಮೂಡಿಸಲು ಪಟ್ಟಣದಲ್ಲಿ ನಡೆದ ಸೈಕಲ್ ಜಾಥಾ
ಸೈಕಲ್ ಜಾಥಾ
ಸೈಕಲ್ ಜಾಥಾ
ಕಾರವಾರ:ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಬುಧವಾರ ಸಂಜೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಕಾಳಿ ನದಿ ಉದ್ಯಾನದವರೆಗೆ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಹಾಗೂ ಇನ್ನಿತರರು ಸೈಕಲ್ ಸವಾರಿ ಮಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಉಪನಿರ್ದೇಶಕ ಯೋಗೇಶ್ವರ, ಜಿಲ್ಲಾ ಪಂಚಾಯಿತಿ ಸಿಇಒ ಎಲ್.ಚಂದ್ರಶೇಖರ ನಾಯಕ ಸೈಕಲ್ ತುಳಿದರು. 180ಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳು ಸೈಕಲ್ ಜಾಥಾದಲ್ಲಿ ಭಾಗವಹಿಸಿದ್ದರು. ಇದರ ಜೊತೆ … [Read more...] about ಸೈಕಲ್ ಜಾಥಾ