ಹೊನ್ನಾವರ: ತಾಲೂಕಿನ ಗುಣವಂತೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇನಾ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಹಿರಿಯ ರಾಜಕೀಯ ಮುತ್ಸದ್ದಿ ಶಂಭು ಗೌಡ ಮಾತನಾಡಿ ಸೈನಿಕರ ಸೇವೆ ಅತ್ಯಂತ ಗೌರವಯುತವಾದದು ಎಲ್ಲರು ಸೈನ್ಯ ಸೇರಲಾಗುವುದಿಲ್ಲ ಆದರೆ ಯಾರಲ್ಲಿ ದೈಹಿಕ ಸಾಮಥ್ರ್ಯವಿರುತ್ತದೆಯೋ ದೇಶ ಸೇವೆ ಮಾಡುವ ಆಶಕ್ತಿ ಇರುತ್ತದೆಯೋ ಅಂತವರು ಈ ವೃತ್ತಿಯಲ್ಲಿ ತೊಡಗಿಕೊಳ್ಳುತ್ತಾರೆ. ಯುವ ಸಮುದಾಯ ದೇಶ … [Read more...] about ಯುವ ಸಮುದಾಯ ದೇಶ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಿ ;ಹಿರಿಯ ರಾಜಕೀಯ ಮುತ್ಸದ್ದಿ ಶಂಭು ಗೌಡ