• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸೊಸೈಟಿ

ಹಳಿಯಾಳ ತಾಲೂಕಿನ‌ ಸಹಕಾರಿ ಸಂಘ(ಸೊಸೈಟಿ) ಗಳಿಗೆ ನಡೆದ‌‌ ಚುನಾವಣೆ ಶಾಂತಿಯುತವಾಗಿ ಸಂಪನ್ನ.

January 19, 2020 by Yogaraj SK Leave a Comment

haliyal SOCIETY ELECTION

ಹಳಿಯಾಳ:-ಹಳಿಯಾಳದ ಆರ್‍ಎಸ್ ಎಸ್ ಬ್ಯಾಂಕ್ ಹಾಗೂ ಬೆಳವಟಗಿಯ ಬಸವೇಶ್ವರ ಸಹಕಾರಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೇಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಸಣ್ಣ-ಪುಟ್ಟ ಮಾತಿನ ಚಕಮಕಿ ನಡೆದಿದ್ದರೇ ಹೊರತು ಪಡಿಸಿದರೇ ತಾಲೂಕಿನ 11 ಸಹಕಾರಿ ಸಂಘ (ಸೊಸೈಟಿ)ಗಳಿಗೆ ಶನಿವಾರ ನಡೆದ ಚುನಾವಣೆ ಶಾಂತಿಯುತವಾಗಿ ಸಂಪನ್ನಗೊಂಡಿದೆ. ಕೆಡಿಸಿಸಿ ಬ್ಯಾಂಕ್‍ಗೆ ನಿರ್ದೇಶಕರಾಗಿ ಆಯ್ಕೆಯಾಗಲು ಹಳಿಯಾಳದ ರೈತರ ಸೇವಾ ಸಹಕಾರಿ ಬ್ಯಾಂಕ್(ಆರ್‍ಎಸ್‍ಎಸ್) ಚುನಾವಣೆಗೆ ವಿಧಾನ … [Read more...] about ಹಳಿಯಾಳ ತಾಲೂಕಿನ‌ ಸಹಕಾರಿ ಸಂಘ(ಸೊಸೈಟಿ) ಗಳಿಗೆ ನಡೆದ‌‌ ಚುನಾವಣೆ ಶಾಂತಿಯುತವಾಗಿ ಸಂಪನ್ನ.

ಕೆರೆಕೋಣನಲ್ಲಿ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ

April 24, 2018 by Gaju Gokarna Leave a Comment

ಹೊನ್ನಾವರ . ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕಾ ಬಾಲಭವನ ಸೊಸೈಟಿ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ದಿ.À 30-04-2018 ರಿಂದ 09-05-2018 ರವÀರೆಗೆ ಹೊನ್ನಾವರ ತಾಲೂಕಿನ ಕೆರೆಕೋಣನಲ್ಲಿರುವ ಡಾ|| ದಿನಕರದೇಸಾಯಿ ಗ್ರಂಥಾಲಯ, ಕೆರೆಕೋಣ ಇದರ ಆವಾರದಲ್ಲಿ, 6 ರಿಂದ 16 ವರ್ಷ ವಯೋಮಾನದ ಮಕ್ಕಳಿಗಾಗಿ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ, ಇದಕ್ಕೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ … [Read more...] about ಕೆರೆಕೋಣನಲ್ಲಿ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ

ನ್ಯೂಇಂಗ್ಲೀಷ್ ಸ್ಕೂಲ್ನಲ್ಲಿ ಶಾಲಾ ವಾರ್ಷಿಕೋತ್ಸವ

February 3, 2018 by Gaju Gokarna Leave a Comment

ಹೊನ್ನಾವರ: ಸ್ಥಳೀಯ ನ್ಯೂಇಂಗ್ಲೀಷ್ ಸ್ಕೂಲ್ನಲ್ಲಿ ಶಾಲಾ ವಾರ್ಷಿಕೋತ್ಸವದ ನಿಮಿತ್ತ ಪ್ರಶಸ್ತಿ ಪತ್ರ ವಿತರಣಾಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಶೈಕ್ಷಣಿಕಕ್ಷೇತ್ರದಲ್ಲಿಗಮನಾರ್ಹ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರಶಸ್ತಿ ನೀಡಿಗೌರವಿಸಲಾಯಿತು.ಸಾಂಸ್ಕøತಿಕ ಮತ್ತುಕ್ರೀಡಾ ಚಟುವಟಿಕೆಗಳಲ್ಲಿ ಅಸಾಧಾರಣ ಸಾಧನೆಗೈದ ವಿದ್ಯಾರ್ಥಿಗಳನ್ನು ಪ್ರಶಸ್ತಿ ನೀಡಿಗೌರವಿಸಲಾಯಿತು .ಕಾರ್ಯಕ್ರಮದಅಧ್ಯಕ್ಷತೆಯನ್ನು ನ್ಯೂಎಜ್ಯುಕೇಶನ್ ಸೊಸೈಟಿಯ ಸದಸ್ಯರಾದ … [Read more...] about ನ್ಯೂಇಂಗ್ಲೀಷ್ ಸ್ಕೂಲ್ನಲ್ಲಿ ಶಾಲಾ ವಾರ್ಷಿಕೋತ್ಸವ

ಸೇಂಟ್ ಮಿಲಾಗ್ರಿಸ್ ಸೌಹಾರ್ದ ಕ್ರೆಡಿಟ್ ಸೊಸೈಟಿಯು ಪರಿಪೂರ್ಣ ಸಂಸ್ಥೆಯಾಗಿ ಜನರಿಗೆ ಸೇವೆ ಒದಗಿಸುತ್ತಿದೆ;ಧರ್ಮಾಧ್ಯಕ್ಷ ಡಾ. ಡೆರಿಕ್ ಫರ್ನಾಂಡಿಸ್

June 15, 2017 by Gaju Gokarna Leave a Comment

ಹೊನ್ನಾವರ:ಸೇಂಟ್ ಮಿಲಾಗ್ರಿಸ್ ಸೌಹಾರ್ದ ಕ್ರೆಡಿಟ್ ಸೊಸೈಟಿಯು ಪರಿಪೂರ್ಣ ಸಂಸ್ಥೆಯಾಗಿ ಜನರಿಗೆ ಸೇವೆ ಒದಗಿಸುತ್ತಿದೆ ಎಂದು ಕಾರವಾರ ಧರ್ಮಾಧ್ಯಕ್ಷ ಡಾ. ಡೆರಿಕ್ ಫರ್ನಾಂಡಿಸ್ ಹೇಳಿದರು. ಅವರು ಸೇಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಸಂಸ್ಥೆಯ ಶಾಖೆಯನ್ನು ಬಾಳೇರಿ ಟ್ರೇಡ್ ಸೆಂಟರ್‍ನ ಹವಾನಿಯಂತ್ರಿತ ವಿಭಾಗಕ್ಕೆ ಸ್ಥಳಾಂತರಿಸುವ ಸಮಾರಂಭದಲ್ಲಿ ದೀಪ ಬೆಳಗಿ, ಆಶೀರ್ವಚನ ನೀಡಿದರು. ಈ ಸಂಸ್ಥೆ ವೇಗವಾಗಿ ಅಭಿವೃದ್ಧಿ ಹೊಂದಿ, ನೆರೆಜಿಲ್ಲೆಗಳಲ್ಲಿ ಶಾಖೆಗಳನ್ನು … [Read more...] about ಸೇಂಟ್ ಮಿಲಾಗ್ರಿಸ್ ಸೌಹಾರ್ದ ಕ್ರೆಡಿಟ್ ಸೊಸೈಟಿಯು ಪರಿಪೂರ್ಣ ಸಂಸ್ಥೆಯಾಗಿ ಜನರಿಗೆ ಸೇವೆ ಒದಗಿಸುತ್ತಿದೆ;ಧರ್ಮಾಧ್ಯಕ್ಷ ಡಾ. ಡೆರಿಕ್ ಫರ್ನಾಂಡಿಸ್

ಆಧ್ಯಾತ್ಮ ಹಾಗೂ ಹಾಸ್ಯಕ್ಕೆ ಬದುಕು ಕಟ್ಟುವ ಶಕ್ತಿಯಿದೆ

April 14, 2017 by Gaju Gokarna Leave a Comment

ಹೊನ್ನಾವರ:"ಆಧ್ಯಾತ್ಮ ಹಾಗೂ ಹಾಸ್ಯಕ್ಕೆ ಬದುಕು ಕಟ್ಟುವ ಶಕ್ತಿಯಿದ್ದು ನಿತ್ಯ ಜೀವನದ ಹಲವು ಘಟನೆಗಳು ನವಿರು ಹಾಸ್ಯಕ್ಕೆ ವಸ್ತುವಾಗುತ್ತವೆ' ಎಂದು ಸಾಹಿತಿ ಹಾಗೂ ಮಂಗಳೂರು ವಿವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಭುವನೇಶ್ವರಿ ಹೆಗಡೆ ಅಭಿಪ್ರಾಯಪಟ್ಟರು. ಇಲ್ಲಿಯ ಎಂಪಿಇ ಸೊಸೈಟಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾರ್ಷಿಕ ಸ್ನೇಹ ಸಮ್ಮೇಳನದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ … [Read more...] about ಆಧ್ಯಾತ್ಮ ಹಾಗೂ ಹಾಸ್ಯಕ್ಕೆ ಬದುಕು ಕಟ್ಟುವ ಶಕ್ತಿಯಿದೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar