ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಾರವಾರ: 1. ಕಳೆದ ಒಂದು ವಾರದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನಿಂದ ಬಾದಿತರಾಗಿರುವವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕಠಿಣ ಕ್ರಮ ಜರುಗಿಸುವುದು ಅನಿವಾರ್ಯವಾಗಿರುತ್ತದೆ.2. ರಾಜ್ಯ ಸರ್ಕಾರವು ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಆದೇಶ ಸಂ: ಆರ್ ಡಿ 158 ಟಿಎನ್ ಆರ್ 2020, 07-05-2021 ಮತ್ತು ಸೇರ್ಪಡೆ ಆದೇಶ ದಿನಾಂಕ: 07-05-2021, 09-05-2021. … [Read more...] about ವಾರದಲ್ಲಿ ಎರಡು ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ, ನಾಳೆಯಿಂದ ಇನ್ನಷ್ಟು ಕಠಿಣ ಕ್ರಮ; ಜಿಲ್ಲಾಧಿಕಾರಿ ಆದೇಶ