ಹೊನ್ನಾವರ: ಶಾಸಕಿ ಶಾರದಾ ಶೆಟ್ಟಿ ಅವರು ಪರೇಶ ಪ್ರಕರಣವನ್ನು ತಾನು ಒತ್ತಡ ಹೇರಿರುವುದರಿಂದ ರಾಜ್ಯ ಸರ್ಕಾರ ಡಿ. 13 ರಂದು ಸಿಬಿಐಗೆ ವಹಿಸಿದ್ದು, ಇದರ ತನಿಖೆಗೆ ಕೇಂದ್ರ ಸರ್ಕಾರದ ಅನುಮತಿ ಬೇಕು, ಇದಕ್ಕೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಒತ್ತಡ ಹೇರಬೇಕು ಎಂದು ಶಾಸಕಿ ಶಾರದಾ ಶೆಟ್ಟಿ ನೀಡಿದ ಹೇಳಿಕೆ ರಾಜಕೀಯ ಪ್ರೇರಿತವಾಗಿದೆ ಎಂದು ಬಿಜೆಪಿ ರಾಜ್ಯ ಹಿಂದುಳಿದ ಘಟಕದ ಸದಸ್ಯ ಸೂರಜ ನಾಯ್ಕ ಸೋನಿ ಆರೋಪಿಸಿದರು.ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. … [Read more...] about ಶಾಸಕಿ ಶಾರದಾ ಶೆಟ್ಟಿ ನೀಡಿದ ಹೇಳಿಕೆ ರಾಜಕೀಯ ಪ್ರೇರಿತವಾಗಿದೆ;ಸೂರಜ ನಾಯ್ಕ ಸೋನಿ
ಸೋನಿ
ವಿದ್ಯುತ್ ತಂತಿ ತಗುಲಿ ವೃದ್ಧ ಸಾವು.
ಹೊನ್ನಾವರ:ತನ್ನ ಹಿತ್ತಲಿನಲ್ಲಿ ದೇವರಿಗೆ ಹೂ ಕೊಯ್ಯಲು ಹೋದ ವೇಳೆ ವಿದ್ಯುತ್ ತಂತಿ ತಗುಲಿ ವೃದ್ಧರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹಳದೀಪುರ ಗ್ರಾ.ಪಂ ವ್ಯಾಪ್ತಿಯ ಅಗ್ರಹಾರದಲ್ಲಿ ಸಂಭವಿಸಿದೆ. ಅಗ್ರಹಾರ ನಿವಾಸಿ ದೇವಿದಾಸ ಗಜಾನನ ಕಲ್ಯಾಣಕರ (76) ಮೃತ ವ್ಯಕ್ತಿ. ಇವರು ಮನೆಯ ಹಿತ್ತಲಲ್ಲಿ ಹೂ ಕೊಯ್ಯಲು ಹೋದ ಸಂದರ್ಭದಲ್ಲಿ ಪ್ರವಹಿಸುತ್ತಿದ್ದ ವಿದ್ಯುತ್ ತಂತಿ ತುಂಡಾಗಿ ನೆಲದಲ್ಲಿ ಹರಿದುಬಿದ್ದಿತ್ತು. ಈ ವೇಳೆ ಹೂ ಕೊಯ್ಯುವಾಗ ವಿದ್ಯುತ್ … [Read more...] about ವಿದ್ಯುತ್ ತಂತಿ ತಗುಲಿ ವೃದ್ಧ ಸಾವು.
ಡಾ. ಎಂ.ಪಿ.ಕರ್ಕಿ ಅವರ ಮನೆಗೆ ಮಾಜಿ ಸಚಿವ ಕುಮಾರ ಬಂಗಾರಪ್ಪ ಭೇಟಿ
ಹೊನ್ನಾವರ:ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರು ಬಿಜೆಪಿ ವಿಸ್ತಾರಕರಾಗಿ ಪಟ್ಟಣದ ಪಕ್ಷದ ಪ್ರಮುಖ ಮುಖಂಡರ ಮನೆಮನೆಗೆ ಭೇಟಿ ನೀಡಿ ಪಕ್ಷದ ಪ್ರಚಾರ ನಡೆಸಿದರು. ಮಾಜಿ ಸಚಿವ ಆರ್.ಎನ್.ನಾಯ್ಕ, ಮಾಜಿ ಶಾಸಕ ಡಾ. ಎಂ.ಪಿ.ಕರ್ಕಿ ಹಾಗೂ ಇತರ ಮುಖಂಡರ ಮನೆಗಳಿಗೆ ಭೇಟಿ ನೀಡಿ ಪಕ್ಷದ ಪರ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲಕೇರಿ, ಹಿರಿಯ ಮುಖಂಡರಾದ ಉಮೇಶ ನಾಯ್ಕ, ಸೂರಜ್ ನಾಯ್ಕ ಸೋನಿ, ತಾಲೂಕು … [Read more...] about ಡಾ. ಎಂ.ಪಿ.ಕರ್ಕಿ ಅವರ ಮನೆಗೆ ಮಾಜಿ ಸಚಿವ ಕುಮಾರ ಬಂಗಾರಪ್ಪ ಭೇಟಿ