ಹುಬ್ಬಳ್ಳಿ : ಇಂಡಿಗೋ ಏರ್ಲೈನ್ಸ್ ಸಂಸ್ಥೆಯು ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ದುಬೈ, ಬ್ಯಾಂಕಾಂಕ್, ಕೋಲೊಂಬೊ ಸೇರಿದಂತೆ ವಿವಿಧ ದೇಶಗಳಿಗೆ ವಿಮಾನಯಾನ ಸಂಪರ್ಕ ಸೌಲಭ್ಯ ಸೇವೆ ಆರಂಭಿಸಲಿದೆ ಎನ್ನಲಾಗಿದ್ದು ಈ ಕುರಿತು ಸ್ವತಃ ಸಂಸದ ಪ್ರಹ್ಲಾದ ಜೋಶಿ ಅವರೇ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.ಈ ಸೇವೆ ಡಿಸೆಂಬರ್ 1ರಿಂದ ಶುರುವಾಗಲಿದ್ದು, ಮಸ್ಕತ್, ಅಬುದಾಬಿ, ಕುವೈತ್, ದೋಹಾ, ಸಿಂಗಾಪುರ, ಮಾಲೆ ಹಾಗೂ ಫುಕೇಟ್ ದೇಶಗಳಿಗೆ ವಿಮಾನ ಸಂಪರ್ಕ ಸೇವೆ … [Read more...] about ಹುಬ್ಬಳ್ಳಿಯಿಂದ ಆರಂಭವಾಗಲಿದೆಯೇ ವಿದೇಶಗಳಿಗೆ ವಿಮಾನ ಸೇವೆ ?
ಸೌಲಭ್ಯ
ವಿದೇಶಿ ವ್ಯವಹಾರ ಮಾಡುವವರ ಅನುಕೂಲಕ್ಕಾಗಿ ಎಕ್ಸ್ಫೋರ್ಟ್ ಬ್ಯಾಂಕ್ ಸೌಲಭ್ಯ
ಕಾರವಾರ: ಕಳೆದ 25 ವರ್ಷಗಳಿಂದ ಸೇವೆ ಒದಗಿಸುತ್ತಿರುವ ವಿಜಯಾ ಬ್ಯಾಂಕ್ ಸದ್ಯ ವಿದೇಶಿ ವ್ಯವಹಾರ ಮಾಡುವವರ ಅನುಕೂಲಕ್ಕಾಗಿ ಎಕ್ಸ್ಫೋರ್ಟ್ ಬ್ಯಾಂಕ್ ಸೌಲಭ್ಯ ಒದಗಿಸಿದೆ. ಬ್ಯಾಂಕ್ನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಬ್ಯಾಂಕ್ ಸೇವೆಯ ಕುರಿತು ಉದ್ಯಮಿ ಎಂ.ಆರ್.ಶೆಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು. ಸ್ಥಳೀಯ ಉದ್ಯಮಿಗಳು ವಿದೇಶಗಳಿಗೆ ತಮ್ಮ ಸರಕನ್ನು ರಫ್ತು ಮಾಡಬೇಕಾದರೆ, ಎಕ್ಸ್ಫೋರ್ಟ್ ಬ್ಯಾಂಕ್ನ ಪಾತ್ರ ಬಹಳ ಮಹತ್ವಪೂರ್ಣವಾಗಿದೆ ಎಂದು ಅವರು ಹೇಳಿದರು. … [Read more...] about ವಿದೇಶಿ ವ್ಯವಹಾರ ಮಾಡುವವರ ಅನುಕೂಲಕ್ಕಾಗಿ ಎಕ್ಸ್ಫೋರ್ಟ್ ಬ್ಯಾಂಕ್ ಸೌಲಭ್ಯ
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ
ಕಾರವಾರ:ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಬೆಂಬಲಿತ ವಿದ್ಯಾರ್ಥಿಗಳು ಜಿಲ್ಲಾಡಳಿತ ಮುಂಭಾಗ ಶನಿವಾರ ಪ್ರತಿಭಟನೆ ನಡೆಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಗಳ ವಿರುದ್ದ ವಿದ್ಯಾರ್ಥಿಗಳು ದಿಕ್ಕಾರ ಕೂಗಿದರು.ಗ್ರಾಮೀಣ ಭಾಗದಿಂದ ಪಾಸ್ ಹೊಂದಿರುವ ವಿದ್ಯಾರ್ಥಿಗಳಿಗೆ ನಗರ ಸಾರಿಗೆ ಬಸ್ಗಳಲ್ಲೂ ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು. ಬಸ್ ಸೌಕರ್ಯವಿಲ್ಲದ ಕೆಲ ಗ್ರಾಮೀಣ ಪ್ರದೇಶಗಳಿಗೆ ಬಸ್ ಸಂಚಾರ ಆರಂಭಿಸಿ ವಿದ್ಯಾರ್ಥಿಗಳಿಗೆ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ
ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಕಾರವಾರ:ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರ,ನಕಲು ಬೆರಳಚ್ಚುಗಾರ ಆದೇಶಿಕ ಜಾರಿಕಾರರು, ಜವಾನರರು ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿರುತ್ತದೆ. ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.200 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ. … [Read more...] about ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಕಾರವಾರ:ದಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕಾಭಿವೃದ್ಧಿಗಾಗಿ ಮತ್ತು ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ, ಚೈತನ್ಯ ಸಬ್ಸಿಡಿ ಕಂ ಸಾಫ್ಟ್ ಲೋನ್ ಯೋಜನೆ, ಅರಿವು - ಶೈಕ್ಷಣಿಕ ನೇರ ಸಾಲ, ಕಿರುಸಾಲ ಯೋಜನೆಯಲ್ಲಿ ಸೌಲಭ್ಯ, ಚೈತನ್ಯ ಸ್ವಯಂ ಉದ್ಯೋಗ … [Read more...] about ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ