ನೇತ್ರಾಣಿ ಸ್ಕೂಬಾ ಡೈವಿಂಗ್ ಮಾಲೀಕನ ಬಳಿ ಹಪ್ತಾ ಕೇಸ, ಬೆದರಿಕೆ ಪ್ರಕರಣ' ಬಂಧನದ ಬಗ್ಗೆ ಪ್ರಮೋದ ಮುತಾಲಿಕ್ ಪ್ರತಿಕ್ರಿಯೆ ಭಟ್ಕಳ:ಶ್ರೀ ರಾಮ ಸೇನೆ ರಾಜ್ಯ ಉಪಾಧ್ಯಕ್ಷ ಜಯಂತ ನಾಯ್ಕ' ಮುರುಡೇಶ್ವರದಲ್ಲಿ ಕಳೆದ ತಿಂಗಳು ನೇತ್ರಾಣಿ ಸ್ಕೂಬಾ ಡೈವಿಂಗ ಮಾಲೀಕನ ಬಳಿ ಹಪ್ತಾ ವಸೂಲಿ ಕೇಳಿ ಕೊಡದಿದ್ದಲ್ಲಿ ಜೀವ ಬೆದರಿಕೆ ಹಾಕಿರುವ ಘಟನೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗುರುವಾರ ರಾತ್ರಿ ಆರೋಪಿಯನ್ನು ಬಂಧಿಸಿದ್ದಾರೆ. ಮುರ್ಡೇಶ್ವರದ ನೇತ್ರಾಣಿ … [Read more...] about ಹಪ್ತಾ ವಸೂಲಿ ಆರೋಪ: ಶ್ರೀ ರಾಮ ಸೇನೆ ರಾಜ್ಯ ಉಪಾಧ್ಯಕ್ಷ ಜಯಂತ ನಾಯ್ಕ ಬಂಧನ: ಬಂಧನ ಬಗ್ಗೆ ದೂರವಾಣಿ ಮೂಲಕ ಪ್ರತಿಕ್ರಿಯೆ ನೀಡಿದ ಪ್ರಮೋದ್ ಮುತಾಲಿಕ್