ಭಟ್ಕಳ: ಸ್ಕೂಬಾ ಡೈವಿಂಗ್ ಅಂದಾಕ್ಷಣ ಮೊದಲು ನೆನಪಾಗೋದು ಕರಾವಳಿ ಜಿಲ್ಲೆ ಉತ್ತರಕನ್ನಡ. ರಾಜ್ಯದಲ್ಲೇ ಸ್ಕೂಬಾ ಡೈವಿಂಗ್ ಮಾಡಲು ಅನುಕೂಲಕರ ವಾತಾವರಣ ಇರೋದು ಅಂದ್ರೆ ಅದು ಮುರುಡೇಶ್ವರದ ನೇತ್ರಾಣಿಯಲ್ಲಿ. ಕೊರೊನಾ ಹಿನ್ನಲೆಯಲ್ಲಿ ಬಂದ್ ಆಗಿದ್ದ ಸ್ಕೂಬಾ ಡೈವಿಂಗ್ಗೆ ಇದೀಗ ಮತ್ತೆ ಚಾಲನೆ ದೊರೆತಿದ್ದು ಪ್ರವಾಸಿಗರೂ ಸಹ ಸ್ಕೂಬಾ ಮಾಡಲು ಮುಗಿಬೀಳುತ್ತಿದ್ದಾರೆ.ಹೌದು, ಒಂದೆಡೆ ವಿಶಾಲವಾದ ಕಡಲತೀರ, ಇನ್ನೊಂದೆಡೆ ಜಲಪಾತ, ಬೆಟ್ಟಗುಡ್ಡಗಳ ಸಾಲನ್ನ ಹೊಂದಿರುವ … [Read more...] about ಸ್ಕೂಬಾ ಡೈವಿಂಗ್ ಪುನರಾರಂಭ ಮುರುಡೇಶ್ವರ ದತ್ತ ಪ್ರವಾಸಿಗರ ದಂಡು
ಸ್ಕೂಬಾ ಡೈವಿಂಗ್
ಕಾರವಾರದಲ್ಲಿ ನಡೆಯಲಿದೆ ಸ್ಕೂಬಾ ಡೈವಿಂಗ : ಪ್ರವಾಸಿಗರ ಸೆಳೆದು ಉದ್ಯೋಗ ಸೃಷ್ಟಿಗೆ ಜಿಲ್ಲಾಡಳಿತ ಕಸರತ್ತು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಬೆಳವಣಿಗೆಯೊಂದಿಗೆ ಉದ್ಯೋಗ ಸೃಷ್ಟಿಗೆ ಜಿಲ್ಲಾಡಳಿತ ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಕಾರವಾರದ ದೇವಗಡದ ಬಳಿ ಸ್ಕೂಬಾ ಡೈವಿಂಗ್ ನಡೆಸುವ ಚಿಂತನೆ ಜಿಲ್ಲಾಡಳಿತದ ಮುಂದಿದೆ. ಮುರ್ಡೇಶ್ವರದ ನೇತ್ರಾಣಿಯಲ್ಲಿ ಸ್ಕೂಬಾ ಡೈವಿಂಗ್ ನಡೆಯುತ್ತಿದೆ. ಮೂರು ಸಂಸ್ಥೆಗಳು ಇದನ್ನು ನಡೆಸುತ್ತಿದ್ದು, ಉತ್ತಮ ಪ್ರತಿಕ್ರಿಯೆಯೂ ವ್ಯಕ್ತವಾಗಿದೆ. ಇದರೊಂದಿಗೆ ಕಾರವಾರದ … [Read more...] about ಕಾರವಾರದಲ್ಲಿ ನಡೆಯಲಿದೆ ಸ್ಕೂಬಾ ಡೈವಿಂಗ : ಪ್ರವಾಸಿಗರ ಸೆಳೆದು ಉದ್ಯೋಗ ಸೃಷ್ಟಿಗೆ ಜಿಲ್ಲಾಡಳಿತ ಕಸರತ್ತು