• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸ್ಥಳಾಂತರ

ವಕ್ಟ್ ಕಚೇರಿ ಸ್ಥಳಾಂತರದ ಕುರಿತು ಅಸಮಧಾನ; ಸಚಿವರಿಗೆ ಮನವಿ

August 7, 2017 by Sachin Hegde Leave a Comment

ಕಾರವಾರ: ವಕ್ಟ್ ಕಚೇರಿ ಸ್ಥಳಾಂತರದ ಕುರಿತು ಅಸಮಧಾನ ವ್ಯಕ್ತಪಡಿಸಿರುವ ವಕ್ಟ್ ಸಲಹಾ ಸಮಿತಿ ಸದಸ್ಯ ನಜೀರ್ ಶೇಖ್ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಯ್ಯ ಹಾಗೂ ಇನ್ನಿತರ ಸಚಿವರಿಗೆ ಮನವಿ ರವಾನಿಸಿದ್ದಾರೆ. ಶಿರಸಿಗೆ ಸ್ಥಳಾಂತರಗೊಂಡಿರುವ ವಕ್ಟ್ ಕಚೇರಿಯನ್ನು ಮತ್ತೆ ಕಾರವಾರಕ್ಕೆ ತರಬೇಕು ಹಾಗೂ ವಕ್ಟ್ ಅಧಿಕಾರಿ ಎಂ.ಎಂ ಸವಣೂರನ್ನು ಬದಲಾಯಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ತಮ್ಮ ಬೇಡಿಕೆ ಈಡೇರಿಸದಿದ್ದಲ್ಲಿ ಜಿಲ್ಲಾ ವಕ್ಫ ಸಲಹಾ ಸಮಿತಿಯ ಸದಸ್ಯತ್ವಕ್ಕೆ ರಾಜಿನಾಮೆ … [Read more...] about ವಕ್ಟ್ ಕಚೇರಿ ಸ್ಥಳಾಂತರದ ಕುರಿತು ಅಸಮಧಾನ; ಸಚಿವರಿಗೆ ಮನವಿ

ವಕ್ಟ ಕಚೇರಿ ಸ್ಥಳಾಂತರಕ್ಕೆ ವಿರೋಧ

July 22, 2017 by Sachin Hegde Leave a Comment

ಕಾರವಾರ:ಜಿಲ್ಲಾ ಕೇಂದ್ರದಲ್ಲಿದ್ದ ವಕ್ಟ್ ಕಚೇರಿಯನ್ನು ಏಕಾಏಕಿ ಶಿರಸಿಗೆ ವರ್ಗಾಯಿಸಿರುವ ಬಗ್ಗೆ ಜಿಲ್ಲೆಯ ವಿವಿಧ ವಕ್ಟ್ ಸಂಸ್ಥೆಗಳ ಅಧ್ಯಕ್ಷರು ವಿರೋಧ ವ್ಯಕ್ತಪಡಿಸಿದ್ದಾರೆ. ಶಿರಸಿಯಿಂದ ಮರಳಿ ಜಿಲ್ಲಾಕೇಂದ್ರ ಕಾರವಾರಕ್ಕೆ ಈ ಕಚೇರಿ ವರ್ಗಾಯಿಸುವಂತೆ ಶುಕ್ರವಾರ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದರು.ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈ ಬಗ್ಗೆ ಹೊರಡಿಸಿದ್ದ ಅಧಿಕೃತ ಜ್ಞಾಪನವನ್ನು ಹೈಕೋರ್ಟ್‍ನಲ್ಲಿ ರಿಟ್ ಪೆಟಿಶನ್ ಸಲ್ಲಿಸಿ … [Read more...] about ವಕ್ಟ ಕಚೇರಿ ಸ್ಥಳಾಂತರಕ್ಕೆ ವಿರೋಧ

ಜೂ. 5 ರಂದು ಶಿಕ್ಷಕರ ಆರ್ಥಿಕ ಸಂಸ್ಥೆ ಸ್ವಂತ ಕಟ್ಟಡಕ್ಕೆ

June 2, 2017 by Gaju Gokarna Leave a Comment

ಹೊನ್ನಾವರ :ಸಹಾಯಧನ ಪಡೆಯುವ ಶಾಲಾ ನೌಕರರ ಪತ್ತಿನ ಸಹಕಾರಿ ಸಂಘ ನೂತನ ಸ್ವಂತ ಕಛೇರಿ ಕಟ್ಟಡದ ಉದ್ಘಾಟನಾ ಸಮಾರಂಭ ಜೂ.5 ರಂದು ಬೆಳಿಗ್ಗೆ 11 ಗಂಟೆಗೆ ನೆರವೇರಲಿದೆ. ಶಿಕ್ಷಣ ಕ್ಷೇತ್ರದಲ್ಲಿ ದುಡಿಯುತ್ತಿರುವ ನೌಕರರ ಆರ್ಥಿಕ ಸಂಕಷ್ಟಕ್ಕೆ ಪರಿಹಾರ ಮಾರ್ಗವನ್ನು ಕಂಡುಕೊಳ್ಳಲು ಮೂರು ದಶಕಗಳ ಹಿಂದೆ ದಿವಂಗತ ಆರ್.ಆರ್.ಭಟ್ಟ ಮತ್ತು ಅವರ ಸಮಕಾಲೀನರು ಸೇರಿ ಪತ್ತಿನ ಸಹಕಾರಿ ಸಂಘವನ್ನು ಸ್ಥಾಪಿಸಿ ಆರ್ಥಿಕ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಂಡರು. ಈ ಸಂಸ್ಥೆ ಸೋಮವಾರ 30 … [Read more...] about ಜೂ. 5 ರಂದು ಶಿಕ್ಷಕರ ಆರ್ಥಿಕ ಸಂಸ್ಥೆ ಸ್ವಂತ ಕಟ್ಟಡಕ್ಕೆ

ವಕ್ಫ ಬೋರ್ಡನ ಕಚೇರಿ ಸ್ಥಳಾಂತರಕ್ಕೆ ವಿರೋಧ

May 10, 2017 by Sachin Hegde Leave a Comment

ದಾಂಡೇಲಿ:ಉತ್ತರ ಕನ್ನಡ ಜಿಲ್ಲಾ ವಕ್ಫ ಬೋರ್ಡನ ಕಚೇರಿಯನ್ನು ಕಾರವಾರದಿಂದ ಶಿರಸಿಗೆ ಸ್ಥಳಾಂತರಸಲು ಮುಂದಾಗಿರುವುದು ಸರಿಯಾದ ಕ್ರಮವಲ್ಲ. ಕಾರವಾರದಲ್ಲಿಯೇ ಈ ಕಚೇರಿ ಮುಂದುವರೆಯಬೇಕು ಎಂದು ಸಮಾಜಿಕ ಕಾರ್ಯಕರ್ತ, ಮುಸ್ಲಿಂ ಸಮುದಾಯದ ಪ್ರಮುಖ ಅಕ್ರಂ ಖಾನ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಮಂಗಳವಾರ ಸಂತೋಷ್ ಹೊಟೆಲ್ ಸಭಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಈ ಒತ್ತಾಯದ ಮನವಿಯನ್ನು ಸರಕಾರಕ್ಕೆ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ … [Read more...] about ವಕ್ಫ ಬೋರ್ಡನ ಕಚೇರಿ ಸ್ಥಳಾಂತರಕ್ಕೆ ವಿರೋಧ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar