ಹಳಿಯಾಳ:- ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟುವ ವಿಚಾರದಲ್ಲಿ ಕೇಂದ್ರ ಬಿಜೆಪಿ ವಿಳಂಬ ನೀತಿ ಅನುಸರಿಸದೆ ಕೂಡಲೇ ಸುಗ್ರೀವಾಜ್ಞೆ ಹೊರಡಿಸಿ ರಾಮಮಂದಿರ ನಿರ್ಮಾಣ ಕಾರ್ಯ ಆರಂಭಿಸಬೇಕು ಎಂದು ಉತ್ತರ ಕನ್ನಡ ಜಿಲ್ಲೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಆಗ್ರಹಿಸಿದ್ದಾರೆ. ಭಾನುವಾರ ಪಟ್ಟಣದ ಎಮ್ಎಲ್ಸಿ ಕಾರ್ಯಾಲಯದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ರಾಮ ಭಕ್ತರು ಬಿಜೆಪಿಯಲ್ಲಿ ಮಾತ್ರವಿಲ್ಲ ಎಲ್ಲ ಪಕ್ಷಗಳನ್ನು ರಾಮಭಕ್ತರಿದ್ದಾರೆ. ರಾಮಮಂದಿರದ ಈ ಧಾರ್ಮಿಕ … [Read more...] about ಕೂಡಲೇ ಸುಗ್ರಿವಾಜ್ಞೆ ಹೊರಡಿಸಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿ – ವಿಧಾನ ಪರಿಷತ್ ಸದಸ್ಯ ಎಸ್ಎಲ್ ಘೋಟ್ನೇಕರ ಆಗ್ರಹ