ಭಟ್ಕಳ: ಗದ್ದೆ ಕೆಲಸ ಮಾಡಿ ಹೊಳೆಯಲ್ಲಿ ಕೈ ತೊಳೆಯಲು ಹೋಗಿದ್ದ ವ್ಯಕ್ತಿಯೋರ್ವ ನೀರು ಪಾಲಾದ ಘಟನೆತಾಲೂಕಿನ ಮುಂಡಳ್ಳಿಯಲ್ಲಿ ಘಟನೆ. ಮೃತ ವ್ಯಕ್ತಿ ಶ್ರೀಧರ ದೇವಾಡಿಗ (40) ಎಂದು ತಿಳಿದು ಬಂದಿದೆ. ಈತ ಗದ್ದೆ ಕೆಲಸ ಮುಗಿಸಿ ಕೈ ತೊಳೆಯಲು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಯಲ್ಲಿ ಬಿದ್ದು ಕೊಚ್ಚಿಹೋಗಿದ್ದು ಇದನ್ನು ಗಮನಿಸಿದ ಸ್ಥಳೀಯ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದು ಸ್ಥ ವ್ಯಕ್ತಿಯ ಮೃತ ದೇಹದ ಪತ್ತೆಗೆ … [Read more...] about ಹೊಳೆಯಲ್ಲಿ ಕೈ ತೊಳೆಯಲು ಹೋಗಿದ್ದ ವ್ಯಕ್ತಿ ನೀರು ಪಾಲು