ಕುಮಟಾ ತಾಲೂಕಿನ ಅಘನಾಶಿನಿಯ ಶ್ರೀ ಹೊಲೇಟ್ರ ಸಾಂಸ್ಕøತಿಕ ಸೇವಾ ಸಂಘ ಇವರ ಆಶ್ರಯದಲ್ಲಿ ದಿನಾಂಕ 01-02-18 ರಂದು ಅಘನಾಶಿನಿ ಹಾಲಕ್ಕಿ ಒಕ್ಕಲಿಗರ ಕಲಾಭವನದ ಹತ್ತಿರ ಅಘನಾಶಿನಿ ಸುಗ್ಗಿ ಉತ್ಸವ – 2018 ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಯಮಿ ಸುಬ್ರಾಯ ವಾಳ್ಕೆ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಇಂತಹ ಗ್ರಾಮೀಣ ಪ್ರದೇಶದಲ್ಲಿ ಒಗ್ಗಟ್ಟಿನಿಂದ ಅತ್ಯುತ್ತಮ ರೀತಿಯಲ್ಲಿ ಈ ಕಾರ್ಯಕ್ರಮವನ್ನು ಸಂಘಟಿಸಿದ … [Read more...] about ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ನೀಡಿದ ಅರ್ಥಪೂರ್ಣ ಸುಗ್ಗಿ ಉತ್ಸವ -ನಾಗರಾಜ ನಾಯಕ ತೊರ್ಕೆ
ಸ್ಥಳೀಯ ಪ್ರತಿಭೆ
ಜಿಲ್ಲಾಮಟ್ಟದ ಓಪನ್ ವಾಲಿಬಾಲ್ ಪಂದ್ಯಾವಳಿ
ಕುಮಟಾದ ಶಂಭುಲಿಂಗೇಶ್ವರ ಮಹಾಸತಿ ಗೆಳೆಯರ ಬಳಗ, ಮೇಲಿನ ಹೊಸಳ್ಳಿ ಹಾಗೂ ಊರ ನಾಗರಿಕರ ಸಂಯುಕ್ತ ಆಶ್ರಯದಲ್ಲಿ 27/01/2018 ರಂದು ಜಿಲ್ಲಾಮಟ್ಟದ ಓಪನ್ ವಾಲಿಬಾಲ್ ಪಂದ್ಯಾವಳಿಯನ್ನು ಮೇಲಿನ ಹೊಸಳ್ಳಿಯ ಮಹಾಸತಿ ಕ್ರೀಡಾಂಗಣದಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರೂ ಆದ ನಾಗರಾಜ ನಾಯಕ ತೊರ್ಕೆ ಅವರು ಮಾತನಾಡಿ ಮಾನವನು ಪರಿಪೂರ್ಣನಾಗಲು ಶಿಕ್ಷಣದೊಂದಿಗೆ ಕ್ರೀಡಾ ಹಾಗೂ ಸಾಂಸ್ಕøತಿಕ … [Read more...] about ಜಿಲ್ಲಾಮಟ್ಟದ ಓಪನ್ ವಾಲಿಬಾಲ್ ಪಂದ್ಯಾವಳಿ