ಕಾರವಾರ:ಸೀಬರ್ಡ ಯೋಜನಯಿಂದ ನಿರಾಶ್ರಿತರಾದ ಮೀನುಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನೌಕಾನೆಲೆ ನಿರಾಶ್ರಿತರ ಸ್ಥಳೀಯ ಬಂದರು ಮೀನುಗಾರರ ಸಹಕಾರಿ ಸಂಘವು ಕೇಂದ್ರ ಕೌಶಲ್ಯ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತ್ಕುಮಾರ್ ಹೆಗಡೆಯವರಿಗೆ ಮನವಿ ಸಲ್ಲಿಸಿದೆ. ಸೀಬರ್ಡ್ ವ್ಯಾಪ್ತಿ ಪ್ರದೇಶದಲ್ಲಿ ತಲೆ ತಲಾಂತರಗಳಿಂದ ಸಮುದ್ರದಲ್ಲಿ ಮೀನುಗಾರಿಕೆ ನಡೆಸಿಕೊಂಡು ಬಂದ ಮೀನುಗಾರರು ಉದ್ಯೋಗ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಯೋಜನೆಗೆ … [Read more...] about ನಿರಾಶ್ರಿತರಾದ ಮೀನುಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮನವಿ