ದಾಂಡೇಲಿ :ರಾಹುಲ್ ಗಾಂದಿ ಹುಟ್ಟುಹಬ್ಬದ ನಿಮಿತ್ತ ಸ್ಥಳೀಯ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಸಾರ್ವಜನಿಕ ಆಸ್ಪತ್ರೆಯಲಿರುವ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಯ್ಯತ ತಂಗಳ, ವೈದ್ಯಾಧಿಕಾರಿ ಡಾ.ವಿಜಯ, ಹಳಿಯಾಳ-ಜೊಯಿಡಾ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕ್ಷೇತ್ರಾಧ್ಯಕ್ಷ ರಾಜೇಶ ರುದ್ರಪಾಟಿ, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ನಂದೀಶ ಮುಂಗರವಾಡಿ, … [Read more...] about ರಾಹುಲ್ ಗಾಂಧಿ ಹುಟ್ಟು ಹಬ್ಬ ಆಚರಣೆ
ಸ್ಥಳೀಯ
ಜಿಲ್ಲಾಧಿಕಾರಿ ಸೂಚನೆ,ಚರಂಡಿ ಸ್ವಚ್ಚತೆ ಭರದಿಂದ
ಕಾರವಾರ:ಮಳೆಗಾಲಕ್ಕಿಂತ ಮೊದಲು ಚರಂಡಿ ಸ್ವಚ್ಛಗೊಳಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಆಯಾ ತಾಲೂಕಿನ ಚರಂಡಿ, ರಾಜಕಾಲುವೆಗಳ ಸ್ವಚ್ಛತೆ ಕಾರ್ಯ ಭರದಿಂದ ಸಾಗಿದೆ. ಜಿಲ್ಲೆಯ ಎಲ್ಲ ತಾಲೂಕಿನ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮುಂದಿನ 5 ದಿನಗಳ ಕಾಲ ಚರಂಡಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸೂಚನೆ ನೀಡಿದ್ದು ಚರಂಡಿಗಳಲ್ಲಿ ತುಂಬಿರುವ ಕಸಕಡ್ಡಿ, ಮಣ್ಣು, ಗಿಡಗಂಟಿಗಳನ್ನು ತೆಗೆದು … [Read more...] about ಜಿಲ್ಲಾಧಿಕಾರಿ ಸೂಚನೆ,ಚರಂಡಿ ಸ್ವಚ್ಚತೆ ಭರದಿಂದ
ದಾಂಡೇಲಿಯ ಹೆಸ್ಕಾಂನ ಡಿವಿಜನಲ್ ಕಚೇರಿಯಿಂದ ಸ್ಥಳೀಯರಿಗೆ ಹೆಚ್ಚಿನ ಅನಕೂಲತೆ : ನರಸಿಂಹ ಮೂರ್ತಿ
ದಾಂಡೇಲಿ :ನಗರದ ಹಳಿಯಾಳ ರಸ್ತೆಯಲ್ಲಿನ ಹೆಸ್ಕಾಂ ಕಚೇರಿಯಲ್ಲಿ ಗ್ರಾಹಕರ ಬಿಲ್ ಪಾವತಿಸಲು ಈಗಾಗಲೆ ಎರಡು ಕೌಂಟರ್ ಗಳನ್ನು ಆರಂಭಿಸಲಾಗಿದ್ದು, ಇನ್ನೂ ಹೆಚ್ಚಿನ ಅನೂಕೂಲತೆಗಾಗಿ ಅಂಬೇವಾಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ಡಿವಿಜನಲ್ ಕಚೇರಿಯಲ್ಲಿ ಕೂಡ ಒಂದು ಕೌಂಟರನ್ನು ಸ್ಥಾಪಿಸಲಾಗುವುದೆಂಬ ಭರವಸೆಯನ್ನು ಶಿರಸಿಯ ಹೆಸ್ಕಾಂನ ಅಧಿಕ್ಷಕ ಅಭಿಯಂತರ ನರಸಿಂಹಮೂರ್ತಿ ತಿಳಿಸಿದರು.ಅವರು ಸ್ಥಳಿಯ ಹೆಸ್ಕಾಂನ ಕಚೇರಿಯಲ್ಲಿ ಕರೆಯಲಾದ ಹೆಸ್ಕಾಂನ ಗ್ರಾಹಕರ ಕಚೇರಿಯಲ್ಲಿ … [Read more...] about ದಾಂಡೇಲಿಯ ಹೆಸ್ಕಾಂನ ಡಿವಿಜನಲ್ ಕಚೇರಿಯಿಂದ ಸ್ಥಳೀಯರಿಗೆ ಹೆಚ್ಚಿನ ಅನಕೂಲತೆ : ನರಸಿಂಹ ಮೂರ್ತಿ
ದಾಂಡೇಲಿಯಲ್ಲಿ ಅದ್ಧೂರಿ ಬಸವ ಜಯಂತಿ
ದಾಂಡೇಲಿ :ನಗರದಲ್ಲಿ ಪ್ರತಿ ವರ್ಷದಂತೆ ಸ್ಥಳೀಯ ವೀರಶೈವ ಸಮಾಜÀ ಸೇವಾ ಸಂಘ, ವೀರಭದ್ರೇಶ್ವರ ಟ್ರಸ್ಟ ಅಕ್ಕನಬಳಗ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರರಂದು ಮೃತ್ಯುಂಜಯ ಮಠದಲ್ಲಿ ಆಚರಿಸಲಾಯಿತು. ಬೆಳಗ್ಗೆ ಮಠದಲ್ಲಿ ಪೂಜಾ ಕಾರ್ಯ ಪೂರ್ಣಗೊಳಿಸಿ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಾಮೂಹಿಕ ವಿವಾಹದಲ್ಲಿ ನಾಲ್ಕು ನೂತನ ಜೋಡಿಗೆ ಮಾಂಗಲ್ಯಭಾಗ್ಯ ಕಲ್ಪಿಸಲಾಯಿತು. ನೂತನ ವಧು-ವರರಿಗೆ ನಗರಸಭೆಯ ಅಧ್ಯಕ್ಷ ನಾಗೇಶ ಸಾಳುಂಕೆ ಆರ್ಶೀವದಿಸಿದರು. ಮಧ್ಯಾನ … [Read more...] about ದಾಂಡೇಲಿಯಲ್ಲಿ ಅದ್ಧೂರಿ ಬಸವ ಜಯಂತಿ
ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ತೆರವು
ಕಾರವಾರ: ಕಾರವಾರದ ಹಳೆ ಮೀನುಮಾರುಕಟ್ಟೆ ಸುತ್ತಮುತ್ತಲಿನ ಕಟ್ಟಡವನ್ನು ಇಂದು ಮುಂಜಾನೆ ನಗರ ಸಭೆ ಅಧಿಕಾರಿಗಳು ತೆರವು ಮಾಡಿದರು. ಮಾರುಕಟ್ಟೆ ಸುತ್ತಮುತ್ತಲಿನ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವನ್ನು ಸ್ಥಳೀಯ ವ್ಯಾಪಾರಿಗಳ ವಿರೋಧದ ನಡುವೆಯೆ ತೆರವು ಕಾರ್ಯಾಚರಣೆ ನಡೆಯಿತು. ತೆರವು ಕಾರ್ಯಾಚರಣೆ ವಿರುದ್ಧ ಅನೇಕ ವ್ಯಾಪಾರಿಗಳು ಕೋರ್ಟನಿಂದ ತಡೆಯಾಜ್ಞೆ ತಂದಿದ್ದರು. ತಡೆಯಾಜ್ಞೆಯ ಅವಧಿ ಮುಗಿದ ತಕ್ಷಣ ಎಚ್ಚೆತ್ತ ಅಧಿಕಾರಿಗಳು ತೆರವು ಕಾರ್ಯಾಚರಣೆ … [Read more...] about ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ತೆರವು