ಹಳಿಯಾಳ: ದಿ.16 ರಂದು ಹಳಿಯಾಳದಲ್ಲಿ ನಡೆದ ಬಿಜೆಪಿ ಪಕ್ಷದ ಪರಿವರ್ತನಾ ರ್ಯಾಲಿಯಲ್ಲಿ ಮರಾಠಾ ಸಮಾಜದವರಾದ ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಅವರ ಸ್ಥಾನಮಾನಕ್ಕೆ ಗೌರವ ನೀಡದೆ ಅವಮಾನಿಸಿದ್ದು ಹಾಗೂ ಪ್ರಚಾರಾರ್ಥವಾಗಿ ಹಾಕಿರುವ ಅವರ ಫ್ಲೆಕ್ಸ್ ಹಾಗೂ ಬ್ಯಾನರ್ಗಳನ್ನು ತೆಗೆದು, ಹರಿದು ಹಾಕಿದ್ದನ್ನು ಹಳಿಯಾಳ ತಾಲೂಕಾ ಕ್ಷತ್ರೀಯ ಮರಾಠಾ ಪರಿಷತ್ ತೀವೃವಾಗಿ ಖಂಡಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಪರಿಷತ್ನ ತಾಲೂಕಾಧ್ಯಕ್ಷ … [Read more...] about ನಿವೃತ್ತ ಎಸ್ಪಿ ಹಾಗೂ ಬಿಜೆಪಿ ಮುಖಂಡ ಜಿ.ಆರ್.ಪಾಟೀಲ್ ಅವರ ಸ್ಥಾನಮಾನಕ್ಕೆ ಗೌರವ ನೀಡದೆ ಅವಮಾನ