ಕಾರವಾರ: ಜಿಲ್ಲೆಯ ಯಾತ್ರಾ ತಾಣಗಳಿಗೆ ಕೇಂದ್ರ ಸ್ಥಾನವಾದ ಕಾರವಾರದಿಂದ ಬಸ್ ಸೌಲಭ್ಯ ಒದಗಿಸಬೇಕು ಹಾಗೂ ಸ್ಥಗಿತವಾಗಿರುವ ದಾಂಡೇಲಿ-ಮಂಗಳೂರು ಬಸ್ ಸಂಚಾರವನ್ನು ಪುನಃ ಪ್ರಾರಂಭಿಸಬೇಕು ಎಂದು ಜನಶಕ್ತಿವೇದಿಕೆ ಅಧ್ಯಕ್ಷ ಮಾಧವ ನಾಯಕ ಶುಕ್ರವಾರ ಸಚಿವ ದೇಶಪಾಂಡೆಯವರಿಗೆ ಮನವಿಯ ಮೂಲಕ ಒತ್ತಾಯಿಸಿದ್ದಾರೆ. ಜಿಲ್ಲೆಯಲ್ಲಿ ಹಲವಾರು ಯಾತ್ರಾ ಸ್ಥಳಗಳಿದ್ದು ಇವುಗಳಲ್ಲಿ ಗೋಕರ್ಣ, ಯಾಣ, ಬನವಾಸಿ ಹಾಗೂ ಉಳವಿ ಕ್ಷೇತ್ರಗಳು ಬಹು ಮುಖ್ಯ ಧಾರ್ಮಿಕ ಸ್ಥಳಗಳಾಗಿವೆ. ಆದರೆ ಈ ಯಾವ … [Read more...] about ದಾಂಡೇಲಿ-ಮಂಗಳೂರು ಬಸ್ ಸಂಚಾರವನ್ನು ಪುನಃ ಪ್ರಾರಂಭಿಸಬೇಕು ಎಂದು ಮನವಿ
ಸ್ಥಾನ
ಅರಬ್ ಜಗತ್ತಿನ ಪ್ರಸಿದ್ದ ಟಾಪ್50 ಭಾರತೀಯ ಎಕ್ಸಿಕ್ಯೂಟ್ ಗಳ ಯಾದಿಯಲ್ಲಿ ಭಟ್ಕಳದ ಮುಸ್ತಾಖ್ ಮಸೂದ್ ಗೆ 42ನೇ ಸ್ಥಾನ
ಭಟ್ಕಳ:ಇಲ್ಲಿಯ ಮೌಲಾನ ಕುಟುಂಬದ ಎಸ್.ಎಂ.ಸೈಯ್ಯದ್ ಮುಷ್ತಾಕ್ ಮಸೂದ್ ಅವರು ಅರಬ್ ದೇಶಗಳ ಪ್ರಸಿದ್ದ ಟಾಪ್ 50 ಭಾರತೀಯ ಎಕ್ಸಿಕ್ಯೂಟ್ಗಳ ಸಾಲಿನಲ್ಲಿ 42ನೇ ಸ್ಥಾನದಲ್ಲಿ ತಮ್ಮ ಹೆಸರನ್ನು ಗಿಟ್ಟಿಸಿಕೊಳ್ಳುವುದರ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ. ಮಧ್ಯ ಪ್ರಾಚ್ಯದ ಫೋರ್ಬಸ್ ಸಂಸ್ಥೆ ಪ್ರಕಟಿಸಿದ ಖ್ಯಾತ ನಾಮರ ಟಾಪ್ 50 ಭಾರತೀಯ ಎಕ್ಸಿಕ್ಯೂಟ್ಗಳ ಯಾದಿಯಲ್ಲಿ ಇವರು ಸ್ಥಾನವನ್ನು ಪಡೆದುಕೊಳ್ಳುವುದರ ಮೂಲಕ ಭಟ್ಕಳದ ಹೆಸರನ್ನು ಜಾಗತಿಕ ಭೂಪಟದಲ್ಲಿ … [Read more...] about ಅರಬ್ ಜಗತ್ತಿನ ಪ್ರಸಿದ್ದ ಟಾಪ್50 ಭಾರತೀಯ ಎಕ್ಸಿಕ್ಯೂಟ್ ಗಳ ಯಾದಿಯಲ್ಲಿ ಭಟ್ಕಳದ ಮುಸ್ತಾಖ್ ಮಸೂದ್ ಗೆ 42ನೇ ಸ್ಥಾನ
ಸತತವಾಗಿ 3 ವರ್ಷಗಳಿಂದ ಮಾರ್ ಥೋಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಸ್ಥಾನವನ್ನು ಗಳಿಸುವ ಮೂಲಕ ಶಾಲೆಯ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೆ ಏರಿಸಿದ್ದಾರೆ
ಹೊನ್ನಾವರ: ಹೊನ್ನಾವರದ ಮಾರ್ ಥೋಮ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ. ಪ್ರಮಥಾ ಗಜಾನನ ಭಟ್ ಈಕೆಯು 2016-17 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 3ನೇ ಸ್ಥಾನವನ್ನು ಮತ್ತು ಕುಮಾರಿ ಬಿ ಎಸ್ ಸಿಂಚನಾ ರಾಜ್ಯ ಮಟ್ಟದಲ್ಲಿ 8ನೇ ಸ್ಥಾನವನ್ನು ಗಳಿಸುವುದರ ಮೂಲಕ ಮಾರ್ ಥೋಮ ಶಾಲೆಯ ಕಿರೀಟವನ್ನು ಮತ್ತೆರಡು ಮುತ್ತುಗಳಿಂದ ಅಲಂಕರಿಸಿರುತ್ತಾರೆ. ಸತತವಾಗಿ 3 ವರ್ಷಗಳಿಂದ ಮಾರ್ ಥೋಮ ಶಾಲೆಯ ವಿದ್ಯಾರ್ಥಿಗಳು … [Read more...] about ಸತತವಾಗಿ 3 ವರ್ಷಗಳಿಂದ ಮಾರ್ ಥೋಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಸ್ಥಾನವನ್ನು ಗಳಿಸುವ ಮೂಲಕ ಶಾಲೆಯ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೆ ಏರಿಸಿದ್ದಾರೆ
ಉತ್ತರಕನ್ನಡ ಜಿಲ್ಲೆಯ ಮೂರು ವಿದ್ಯಾರ್ಥಿಗಳು 624 ಅಂಕ ಪಡೆದು ಸಾಧನೆ
ಕುಮಟಾ : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಯ ಮೂವರು ವಿಧ್ಯಾರ್ಥಿಗಳು 625 ಕ್ಕೆ 624 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. ನಂದಿನಿ ಎಮ್ ನಾಯ್ಕ್ (ನಿರ್ಮಲಾ ಕೊನ್ಮೆಂಟ್ ಕುಮಟಾ)ಈಶ್ವರ್ ಸಾಂತಾರಾಮ್ (ಪ್ರಗತಿ ವಿದ್ಯಾಲಯ ಮುರೂರ್ ಕುಮಟಾ)ಹೇಮಂತ್ ಲಕ್ಷ್ಮೀನಾರಾಯಣ ರಾಜರಾಜೇಶ್ವರಿ ಹೈಸ್ಕೂಲ್ ಮಂಚಿಕೇರಿ.ಯಲ್ಲಾಪುರರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ … [Read more...] about ಉತ್ತರಕನ್ನಡ ಜಿಲ್ಲೆಯ ಮೂರು ವಿದ್ಯಾರ್ಥಿಗಳು 624 ಅಂಕ ಪಡೆದು ಸಾಧನೆ