ದಾಂಡೇಲಿ :ನಗರದ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ವನ್ನು ರಾಜ್ಯ ಸರ್ಕಾರದ ಹಾಗೂ ಬೆಂಗಳೂರಿನ ಸೀಮೆನ್ಸ್ ಇಂಡಸ್ಟೀ ಸಾಫ್ಟವೇರ್ ಉದ್ಯಮದ ಸಹಯೋಗದಲ್ಲಿ ಶ್ರೇಷ್ಠತಾ ಕೇಂದ್ರವಾಗಿ ಅಭಿವೃದ್ಧಿಗೊಳಿಸಲಾಗುವುದೆಂದು ಸಚಿವ ಆರ್.ವಿ ದೇಶಪಾಂಡೆ ನುಡಿದರು. ಅವರು ನಗರದಲ್ಲಿ ಸ್ಥಳೀಯ ಜಿಟಿಟಿಸಿ ಕೇಂದ್ರದಲ್ಲಿ ಸಂಸ್ಥೆಯ ಹಿರಿಯ ಅಧಿಕಾರಿಗಳು ಹಾಗೂ ಸೀಮನ್ಸ್ನ ಉನ್ನತ ಉತ್ಪಾದನಾ ಘಟಕದ ಮುಖ್ಯಸ್ಥರೊಂದಿಗೆ ಶ್ರೇಷ್ಠತೆ ಕೇಂದ್ರ ಸ್ಥಾಪನೆಯ ಪ್ರಗತಿ … [Read more...] about ದಾಂಡೇಲಿಯಲ್ಲಿ ರೂ. 500 ಕೋಟಿ ವೆಚ್ಚದಲ್ಲಿ ಶ್ರೇಷ್ಠತಾ ಕೇಂದ್ರದ ಸ್ಥಾಪನೆ : ಆರ್ವಿಡಿ