ಹಳಿಯಾಳ:- ಹಳಿಯಾಳ ತಾಲೂಕಿನಲ್ಲಿ ಬೆಳೆದ ಮೆಕ್ಕೆಜೋಳದÀ ಬೆಳೆಗೆ ಅಲ್ಲಲ್ಲಿ ಎಲೆ ತಿನ್ನುವ ಹುಳದ ಬಾಧೆ ತಗಲಿದ್ದು ರೈತರು ಈ ಹುಳಬಾಧೆಯನ್ನು ಹತೋಟಿಗೆ ತರಲು ಕ್ಲೊರೋಫೈರಿಫಾಸ್ ಕೀಟನಾಶಕವನ್ನು ಸಿಂಪಡಿಸುವಂತೆ ಹಳಿಯಾಳ ಕೃಷಿ ಇಲಾಖೆ ರೈತರಿಗೆ ಸÀಲಹೆ ನೀಡಿದೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ತಾಲೂಕಿನ ಮುರ್ಕವಾಡ ಹೋಬಳಿಯ ಬಿ.ಕೆ.ಹಳ್ಳಿ, ತತ್ವಣಗಿ ಹಾಗೂ ಸುತ್ತಮುತ್ತಲಿನ ಗ್ರಾಮದ ಬೆಳೆಗೆ ಈ ಕೀಟ ಬಾಧೆ ತಗುಲಿದ್ದು, ಇನ್ನು ಉಳಿದ ಕ್ಷೇತ್ರಕ್ಕೂ … [Read more...] about ಹಳಿಯಾಳ ಮೆಕ್ಕೆಜೋಳ ಬೆಳೆಗೆ ಎಲೆ ತಿನ್ನೊ ಕೀಟ ಬಾಧೆ, ಕ್ಲೋರೊಫೈರಿಫಾಸ್ ಕೀಟನಾಶಕ ಸಿಂಪಡಿಸುವಂತೆ ಕೃಷಿ ಇಲಾಖೆಯಿಂದ ರೈತರಿಗೆ ಸಲಹೆ
ಸ್ಥಿತಿ
20ಕ್ಕು ಹೆಚ್ಚು ಜನರು ಡೆಂಗ್ಯೂ ರೋಗದಿಂದ ತಾಲೂಕಾ ಆಸ್ಪತ್ರೆಗೆ ದಾಖಲು; ರೋಗಿಗಳ ಆರೋಗ್ಯ ಸ್ಥಿತಿ ವಿಚಾರಿಸಿದ ಶಾಸಕ ಸುನೀಲ್ ನಾಯ್ಕ
ಹೊನ್ನಾವರ: ತಾಲೂಕಿನ ವಿವಿಧ ಭಾಗದ 20ಕ್ಕು ಹೆಚ್ಚು ಜನರು ಡೆಂಗ್ಯೂ ರೋಗದಿಂದ ತಾಲೂಕಾ ಆಸ್ಪತ್ರೆಗೆ ದಾಖಲಾಗಿದ್ದು ಈ ಹಿನ್ನಲೆಯಲ್ಲಿ ಭಟ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ್ ನಾಯ್ಕ ಆಸ್ಪತ್ರೆಗೆ ರವಿವಾರ ಬೆಳಿಗ್ಗೆ ಎಂಟು ಗಂಟೆಗೆ ಧಿಡಿರ್ ಆಗಮಿಸಿ ರೋಗಿಗಳ ಆರೋಗ್ಯ ಸ್ಥಿತಿ ವಿಚಾರಿಸಿದರುಈ ಸಂಧರ್ಬದಲ್ಲಿ ಅವರು ಪತ್ರಿಕೆಯೊಂದಿಗೆ ಮಾತನಾಡಿ ಕೆಲವು ದಿನಗಳಿಂದ ತಾಲೂಕು ವ್ಯಾಪ್ತಿಯಲ್ಲಿ ಡೆಂಗ್ಯು ಪ್ರಕರಣ ಪತ್ತೆಯಾಗಿದೆ. ಹೊಳೆಸಾಲು ತೀರ ಪ್ರದೇಶವಾದ ಮಾಗೋಡ, … [Read more...] about 20ಕ್ಕು ಹೆಚ್ಚು ಜನರು ಡೆಂಗ್ಯೂ ರೋಗದಿಂದ ತಾಲೂಕಾ ಆಸ್ಪತ್ರೆಗೆ ದಾಖಲು; ರೋಗಿಗಳ ಆರೋಗ್ಯ ಸ್ಥಿತಿ ವಿಚಾರಿಸಿದ ಶಾಸಕ ಸುನೀಲ್ ನಾಯ್ಕ
ಶಿಕ್ಷಕರ ಮಕ್ಕಳಿಂದ ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ಪತ್ರ
ಹೊನ್ನಾವರ :ತಾಲೂಕಿನ ಸರಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕ/ಶಿಕ್ಷಕಿಯರ ಮಕ್ಕಳು ಜಿಲ್ಲಾ ಪಂಚಾಯತ್ ಅಧಯಕ್ಷರಿಗೆ ಪತ್ರವನ್ನು ಬರೆದಿದ್ದು, ಅದರಲ್ಲಿ ತಮ್ಮ ತಂದೆ-ತಾಯಿಯರಿಗೆ ಸಕಾಲದಲ್ಲಿ ಸಂಬಳ ಆಗುತ್ತಿಲ್ಲ ಎಂದು ದೂರಿದ್ದಾರೆ. ಕಳೆದ ಒಂದು ವರ್ಷದಿಂದ ಈ ಸಮಸ್ಯೆ ವಿಪರೀತ ಆಗಿದ್ದು, ಎರಡು ಮೂರು ತಿಂಗಳು ಸಂಬಳವಾಗದೇ ಕುಟುಂಬದ ಸ್ಥಿತಿ ಪರದಾಡುವಂತಾಗುತ್ತದೆ ಎಂದು ದೂರಿದ್ದಾರೆ."ಬಜೆಟ್ ಇಲ್ಲ ಅಥವಾ ಬಜೆಟ್ ಬಂದಿದೆ … [Read more...] about ಶಿಕ್ಷಕರ ಮಕ್ಕಳಿಂದ ಜಿಲ್ಲಾ ಪಂಚಾಯತ್ ಅಧ್ಯಕ್ಷರಿಗೆ ಪತ್ರ
ಕುಸಿದು ಬಿದ್ದ ಬಡ ಕಾರ್ಮಿಕ ಆಸ್ಪತ್ರೆಗೆ ದಾಖಲು
ಕಾರವಾರ:ಈಚೆಗೆ ಕಟ್ಟಡ ನಿರ್ಮಾಣದ ವೇಳೆ ಕುಸಿದು ಬಿದ್ದ ಬಡ ಕಾರ್ಮಿಕನೋರ್ವ ತೀವೃ ಅಸ್ವಸ್ಥಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಆತನನ್ನು ಬುಧವಾರ ಜನಶಕ್ತಿ ವೇದಿಕೆ ಪದಾಧಿಕಾರಿಗಳು ಆಸ್ಪತ್ರೆಗೆ ಸೇರಿಸಿದರು. ಕಟ್ಟಡಕ್ಕೆ ಬಣ್ಣ ಬಡಿಯುತ್ತಿದ್ದ ವೇಳೆ ಕುಸಿದು ಬಿದಿದ್ದ ವಿಶ್ವನಾಥ್ ಕುಮಟಾಕರ್ಗೆ (19) ತಲೆಗೆ ಗೆ ತೀವೃ ಪೆಟ್ಟಾಗಿದ್ದು ಕೈ ಕಾಲು ಮುರಿದಿದ್ದವು. ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿಸಿಕೊಳ್ಳದ ಕಾರಣ ಸರ್ಕಾರದಿಂದ ಕಾರ್ಮಿಕರಿಗೆ ದೊರೆಯುವ … [Read more...] about ಕುಸಿದು ಬಿದ್ದ ಬಡ ಕಾರ್ಮಿಕ ಆಸ್ಪತ್ರೆಗೆ ದಾಖಲು
೧೨ ಮುಸ್ಲಿಂ ಕುಟುಂಬಗಳಿಗೆ ಸಮಾಜದಿಂದ ಬಹಿಷ್ಕಾರ
ಕಾರವಾರ:ಕಾರವಾರದ ಚಿತ್ತಾಕುಲ ಗ್ರಾಮದ ಮಾಲ್ದಾರವಾಡ, ಮಸೀದಿ ರಸ್ತೆ ಭಾಗದ ೧೨ ಮುಸ್ಲಿಂ ಕುಟುಂಬಗಳಿಗೆ ಸಮಾಜದಿಂದ ಬಹಿಷ್ಕಾರ ಹಾಕಿದ್ದು ಕಳೆದ ೨೫ ವರ್ಷಗಳಿಂದ ಆ ಕುಟುಂಬಸ್ಥರು ಮಾನಸಿಕವಾಗಿ ನೋವು ಅನುಭವಿಸುವಂತಾಗಿದೆ. ಹೀಗಾಗಿ ಈ ಕುಟುಂಬಗಳು ಸ್ಥಳೀಯ ಜಮಾತ್ ನ ಅನುಮತಿ ಇಲ್ಲದೇ ಮದುವೆ ಅಥವಾ ಇನ್ನಾವುದೇ ಕಾರ್ಯಕ್ರಮಗಳನ್ನೂ ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆದ ಚಿತ್ತಾಕುಲ ಗ್ರಾಮದ ಮಾಲ್ದಾರವಾಡ, ಮಸೀದಿ ರಸ್ತೆ ಭಾಗದ ೧೨ ಮುಸ್ಲಿಂ ಕುಟುಂಬಗಳಿಗೆ ಸಮಾಜದಿಂದ … [Read more...] about ೧೨ ಮುಸ್ಲಿಂ ಕುಟುಂಬಗಳಿಗೆ ಸಮಾಜದಿಂದ ಬಹಿಷ್ಕಾರ