ಕಾರವಾರ: ಸಾರ್ವಜನಿಕರಲ್ಲಿ ಸ್ವಚ್ಛತಾ ಪ್ರಜ್ಞೆ ಮೂಡಿಸುವುದರ ಜತೆಗೆ ಸತತ 153 ವಾರಗಳಿಂದ ನಗರದ ವಿವಿಧ ಭಾಗಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸುವುದರ ಮೂಲಕ ಮಾದರಿಯಾಗಿರುವ ಪಹರೆ ವೇದಿಕೆ ಪಾದಾಧಿಕಾರಿಗಳು, ಕಾರ್ಯಕರ್ತರು ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸುತ್ತಮುತ್ತ ಸ್ವಚ್ಛತೆ ನಡೆಸಿದರು. ವಾರ್ತಾ ಇಲಾಖೆ ಸುತ್ತಮುತ್ತಲಿನ ಆವರಣದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಕಿತ್ತು, ಆವರಣದಲ್ಲಿ ಎಲ್ಲೆಂದರಲ್ಲಿ ಬಿದ್ದಿದ್ದ ಕಸ, ಪ್ಲಾಸ್ಟಿಕ್ ಬಾಟಲ್ ಹಾಗೂ … [Read more...] about 153 ವಾರಗಳಿಂದ ನಗರದ ವಿವಿಧ ಭಾಗಗಳಲ್ಲಿ ಸ್ವಚ್ಛತಾ ಅಭಿಯಾನ
ಸ್ವಚ್ಛತಾ ಅಭಿಯಾನ
ಸ್ವಚ್ಛತಾ ಅಭಿಯಾನದಲ್ಲಿ ಹೊನ್ನಾವರ ಲಾಯನ್ಸ್ ಕ್ಲಬ್
ಹೊನ್ನಾವರ . ತಾಲೂಕಾ ಆಡಳಿತ ಹಾಗೂ ಪಟ್ಟಣ ಪಂಚಾಯತ ಅಡಿಯಲ್ಲಿ ನಡೆಯುವ ಬೃಹತ್ ಸ್ವಚ್ಛತಾ ಅಭಿಯಾನದಲ್ಲಿ ಪಟ್ಟಣ ಪಂಚಾಯತ್ ಜೊತೆಯಾಗಿ ಉದ್ಯಮನಗರದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಲಾಯನ್ಸ್ ಅಧ್ಯಕ್ಷರಾದ ಲಾ.ಡಿ.ಡಿ.ಮಡಿವಾಳ, ಖಜಾಂಚಿ ಲಾ.ಎಮ್.ವಿ.ನಾಯ್ಕ ರೀಜನ್ ಚೇರಪರ್ಸನ ಪಿ.ಎಮ್.ಜೆಎಫ್ ಲಾ.ಜಿ.ವಿ.ಬಿಂದಗಿ, ಲಾ.ಮಂಜು ಆಚಾರ್ಯ, ಲಾ.ರಾಜೇಶ ಸಾಲೆಹಿತ್ತಲ್, ಲಾ. ಸಂತೋಷ ನಾಯ್ಕ ಭಾಗವಹಿಸಿದ್ದರು. ಪಟ್ಟಣ ಪಂಚಾಯತ್ದಿಂದ ಅಧ್ಯಕ್ಷರಾದ ಜೈನಾಬಿ ಶೇಖ್, … [Read more...] about ಸ್ವಚ್ಛತಾ ಅಭಿಯಾನದಲ್ಲಿ ಹೊನ್ನಾವರ ಲಾಯನ್ಸ್ ಕ್ಲಬ್