• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸ್ವಚ್ಛತೆ

ಸುಸಜ್ಜಿತ ಸೌಲಭ್ಯ, ಗುಣಮಟ್ಟದ ಆರೋಗ್ಯ ಸೇವೆ – ಕಾಯಕಲ್ಪದಲ್ಲಿ ಹೊನ್ನಾವರ ತಾಲೂಕಾಸ್ಪತ್ರೆ ಜಿಲ್ಲೆಗೆ ಫಸ್ಟ್‍ರ್ಯಾಂಕ್

October 11, 2020 by Lakshmikant Gowda Leave a Comment

Taluk Hospital Honnavar Photos

“ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಅನುಷ್ಠಾನದಲ್ಲಿ ರಾಜ್ಯಮಟ್ಟದ ಸಾಧನೆ ತೋರಿದ್ದ ಆಸ್ಪತ್ರೆಯ ಮುಡಿಗೆ ಮತ್ತೊಂದು ಸಾಧನೆಯ ಗರಿ”ಹೊನ್ನಾವರ - ಸರ್ಕಾರಿ ಆಸ್ಪತ್ರೆ ಎಂದರೆ ಸಮಸ್ಯೆಗಳ ಗೂಡಾಗಿರುವ ಅವ್ಯವಸ್ಥೆಗಳ ಆಗರ ಎನ್ನುವ ಆರೋಪ ಮಾಮೂಲಿ ಆದರೆ ಹೊನ್ನಾವರ ತಾಲೂಕಾಸ್ಪತ್ರೆ ಈ ಅಪವಾದವನ್ನೆಲ್ಲಾ ಕಳೆದುಕೊಂಡು ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ, ಉತ್ತಮ ದಾಖಲಾತಿ ನಿರ್ವಹಣೆಯ ಜೊತೆ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಮೂಲಕ 2019 -20 ನೇ … [Read more...] about ಸುಸಜ್ಜಿತ ಸೌಲಭ್ಯ, ಗುಣಮಟ್ಟದ ಆರೋಗ್ಯ ಸೇವೆ – ಕಾಯಕಲ್ಪದಲ್ಲಿ ಹೊನ್ನಾವರ ತಾಲೂಕಾಸ್ಪತ್ರೆ ಜಿಲ್ಲೆಗೆ ಫಸ್ಟ್‍ರ್ಯಾಂಕ್

ಪ್ರಜೆಗಳು ಸಬಲರಾದರೆ ಭ್ರಷ್ಟಾಚಾರ ತೊಲಗಿಸಲು ಸಾಧ್ಯ

August 15, 2018 by Gaju Gokarna Leave a Comment

ಹೊನ್ನಾವರ :ಪ್ರತಿಯೊಬ್ಬ ಪ್ರಜೆ ಸಬಲನಾದರೆ ದೇಶದಲ್ಲಿ ಭ್ರಷ್ಟಾಚಾರ ಕೊನೆಗೊಳಿಸಬಹುದು' ಎಂದು ವೈದ್ಯ ಡಾ.ಜೋರ್ಸನ್ ಫರ್ನಾಂಡಿಸ್ ಅಭಿಪ್ರಾಯಪಟ್ಟರು. ಇಲ್ಲಿಯ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಒಕ್ಕೂಟದ ಪದಗ್ರಹಣ ಮತ್ತು ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. "ಜ್ಞಾನ,ಕೌಶಲ್ಯ,ಕರ್ತವ್ಯದಲ್ಲಿ ಶ್ರದ್ಧೆ ಮೊದಲಾದ ಗುಣ ಹಾಗೂ ಸಕಾರಾತ್ಮಕ ಭಾವನೆಗಳನ್ನು ಉದ್ದೀಪನಗೊಳಿಸುವ … [Read more...] about ಪ್ರಜೆಗಳು ಸಬಲರಾದರೆ ಭ್ರಷ್ಟಾಚಾರ ತೊಲಗಿಸಲು ಸಾಧ್ಯ

ಆರೋಗ್ಯ ಕಾಳಜಿಯ ಜೊತೆಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು’ಜಿಲ್ಲಾಧಿಕಾರಿ ಎಸ್.ಎಸ್.ನಕುಲ್

August 19, 2017 by Gaju Gokarna Leave a Comment

ಹೊನ್ನಾವರ `ಪೌರಕಾರ್ಮಿಕರು ಪ್ರತಿನಿತ್ಯ ಸ್ವಚ್ಛತೆಯನ್ನು ಕಾಪಾಡುವ ಧೂತರು. ಅವರು ತಮ್ಮ ಆರೋಗ್ಯ ಕಾಳಜಿಯ ಜೊತೆಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು' ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದರು. ಪಟ್ಟಣದ ರೋಟರಿ ಕ್ಲಬ್ ಸಭಾಭವನದಲ್ಲಿ ನಡೆದ ಹಸಿಕಸ ಮತ್ತು ಒಣಕಸ ವಿಂಗಡಣೆ ಮಾಡಿ ವಿಲೇವಾರಿ ಮಾಡುವ ಕುರಿತು ಕುಮಟಾ ಪುರಸಭೆ, ಭಟ್ಕಳದ ಜಾಲಿ ಪ. ಪಂ ಹಾಗೂ ಹೊನ್ನಾವರ ಪ.ಪಂ ಪೌರಕಾರ್ಮಿಕರಿಗೆ ಚಾಲಕರಿಗೆ ಹಾಗೂ ಮೇಲ್ವಿಚಾರಕರುಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಗಾರವನ್ನು … [Read more...] about ಆರೋಗ್ಯ ಕಾಳಜಿಯ ಜೊತೆಗೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು’ಜಿಲ್ಲಾಧಿಕಾರಿ ಎಸ್.ಎಸ್.ನಕುಲ್

ಸ್ವಾತಂತ್ರ್ಯಕ್ಕಾಗಿತ್ಯಾಗ, ಬಲಿದಾನಗೈದ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರಆದ್ಯಕರ್ತವ್ಯ

August 16, 2017 by Gaju Gokarna Leave a Comment

ಹೊನ್ನಾವರತಾಲೂಕಿನಕರ್ಕಿಯದಯಾನಂದ ವಿದ್ಯಾಭಾರತಿಗುರುಕುಲದಲ್ಲಿ 71ನೇ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಂದು ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನಕಾರ್ಯಕ್ರಮದ ಪೂರ್ವದಲ್ಲಿನಾಗರಾಜ ನಾಯಕತೊರ್ಕೆಯವರುಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸ್ವಾತಂತ್ರ್ಯಕ್ಕಾಗಿತ್ಯಾಗ, ಬಲಿದಾನಗೈದ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರಆದ್ಯಕರ್ತವ್ಯವಾಗಿದೆ. ದೇಶಕ್ಕಿಂತ ಮಿಗಿಲಾದದ್ದುಯಾವುದೂಇಲ್ಲ. … [Read more...] about ಸ್ವಾತಂತ್ರ್ಯಕ್ಕಾಗಿತ್ಯಾಗ, ಬಲಿದಾನಗೈದ ಮಹನೀಯರನ್ನು ಸ್ಮರಿಸುವುದು ನಮ್ಮೆಲ್ಲರಆದ್ಯಕರ್ತವ್ಯ

ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ

August 14, 2017 by Gaju Gokarna Leave a Comment

ಹೊನ್ನಾವರ:ರಾಷ್ಟ್ರೀಯ ಸೇವಾ ಯೋಜನೆ 15 ದಿನಗಳ ಕಾಲ ಹಮ್ಮಿಕೊಂಡಿರುವ "ಸ್ವಚ್ಛತಾ ಪಕ್ವಾರ'ಆಂದೋಲನದ ಅಂಗವಾಗಿ ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವತಿಯಿಂದ ಸೋಮವಾರ ಪಟ್ಟಣದಲ್ಲಿ ಸ್ವಚ್ಛತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳು ನಡೆದವು. ಪ್ರಭಾತನಗರದ 3 ವಾರ್ಡಗಳಲ್ಲಿನ ಮನೆ ಮನೆಗೆ ಭೇಟಿ ನೀಡಿದ ವಿದ್ಯಾರ್ಥಿಗಳು ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿ ಹೊರಡಿಸಿರುವ … [Read more...] about ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar