ಕಾರವಾರ:ಸ್ವಚ್ಛ ಸಂಕಲ್ಪ ಮೂಲಕ ಸ್ವಚ್ಛ ಸಿದ್ಧಿ ಕಾರ್ಯಕ್ರಮದಡಿ ಉತ್ತರ ಕನ್ನಡ ಜಿಲ್ಲಾದ್ಯಂತ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಚಂದ್ರಶೇಖರ ನಾಯಕ ತಿಳಿಸಿದ್ದಾರೆ. ರಾಷ್ಟ್ರದಲ್ಲಿ ನೈರ್ಮಲ್ಯ ಮತ್ತು ಜನಾರೋಗ್ಯ ಕ್ಷೇತ್ರದಲ್ಲಿ ರಾಷ್ಟ್ರವು ಎದುರಿಸುತ್ತಿರುವ ತೀವ್ರ ಸಮಸ್ಯೆಗಳಿಗೆ ಸಾರ್ವಜನಿಕರಿಂದ ಸಲಹೆ, ಮಾರ್ಗದರ್ಶನ ಹಾಗೂ ಪರಿಹಾರಗಳನ್ನು ಕಂಡುಕೊಳ್ಳುವ ಉದ್ದೇಶದಿಂದ ಈ … [Read more...] about ಸ್ವಚ್ಛ ಸಂಕಲ್ಪ ಮೂಲಕ ಸ್ವಚ್ಛ ಸಿದ್ಧಿ ಕಾರ್ಯಕ್ರಮ
ಸ್ವಚ್ಛ ಸಂಕಲ್ಪ
ಪ್ರಭಂದ ಸ್ಪರ್ಧೆ ಹಾಗೂ ಕಿರು ಚಿತ್ರ ಪ್ರದರ್ಶನ ಸ್ಪರ್ಧೆ;ಸೆಪ್ಟಂಬರ್ 7 ರಂದು
ಕಾರವಾರ:ನೆಹರು ಯುವ ಕೇಂದ್ರ ಕಾರವಾರ ಇವರು ಸ್ವಚ್ಛ ಸಂಕಲ್ಪದಿಂದ ಸ್ವಚ್ಛ ಸಿದ್ಧಿಯ ಅಂಗವಾಗಿ ಪ್ರಭಂದ ಸ್ಪರ್ಧೆ ಹಾಗೂ ಕಿರು ಚಿತ್ರ ಪ್ರದರ್ಶನ ಸ್ಪರ್ಧೆಯನ್ನು ಸೆಪ್ಟಂಬರ್ 7 ರಂದು ಮದ್ಯಾಹ್ನ 1.30 ಕ್ಕೆ ನಗರದ ದಿವೇಕರ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿರುತ್ತಾರೆ. ಪ್ರಬಂಧ ವಿಷಯ "ಸ್ವಚ್ಛತೆಗಾಗಿ ನಾನು ಏನನ್ನು ಮಾಡಬೇಕು" ಎಂದಾಗಿರುತ್ತದೆ. ಮತ್ತು ಕಿರು ಚಿತ್ರದ ವಿಷಯ "ನನ್ನ ದೇಶವನ್ನು ಸ್ವಚ್ಛವಾಗಿಡುವಲ್ಲಿ ನನ್ನ ಪಾತ್ರ" ಎಂದಾಗಿರುತ್ತದೆ. ಕಾಲಾವಕಾಶ 2-3 … [Read more...] about ಪ್ರಭಂದ ಸ್ಪರ್ಧೆ ಹಾಗೂ ಕಿರು ಚಿತ್ರ ಪ್ರದರ್ಶನ ಸ್ಪರ್ಧೆ;ಸೆಪ್ಟಂಬರ್ 7 ರಂದು