ಯಲ್ಲಾಪುರ: ಮಹಿಳೆಯರು ಸ್ವದ್ಯೋಗದಲ್ಲಿ ತೊಡಗಿಕೊಳ್ಳುವದರಿಂದ ವ್ಯವಹಾರ ಜ್ಞಾನಉಂಟಾಗಿ ಕ್ರಿಯಾಶೀಲತೆಯಿಂದ ಆರ್ಥಿಕವಾಗಿ ಸ್ವಾವಲಂಬಿಯಾಗಿ ಬದುಕಬಹುದು. ಗ್ರಾಮೀಣ ಭಾಗದ ಮಹಿಳೆಯರಿಗೆ ತರಭೇತಿ ನೀಡಿ ಸ್ವದ್ಯೋಗದಲ್ಲಿ ತೊಡಗಲು ಪ್ರೋತ್ಸಾಹ ನೀಡುತ್ತಿರುವ ದೇಶಪಾಂಡೆ ಪೌಂಡೇಶನÀ ಕಾರ್ಯ ಶ್ಲಾಘನೀಯ ಎಂದು ಸಚಿವ ಶಿವರಾಮ ಹೆಬ್ಬಾರ ಧರ್ಮಪತ್ನಿ ವನಜಾಕ್ಷಿ ಹೆಬ್ಬಾರ ಹೇಳಿದರು. ಅವರು ಪಟ್ಟಣದ ಅಡಿಕೆ ಭವನದಲ್ಲಿ ಹುಬ್ಬಳ್ಳಿಯ ದೇಶಪಾಂಡೆ ಪೌಂಡೇಶನ ವತಿಯಿಂದ ಅಯೋಜಿಸಿದ್ದ … [Read more...] about ಸ್ವದ್ಯೋಗದಿಂದ ಸ್ವಾವಲಂಬಿಯಾಗಿ:ವನಜಾಕ್ಷಿ ಹೆಬ್ಬಾರ