ಹಳಿಯಾಳ:- ದೆಹಲಿಯಲ್ಲಿ ಮಾರ್ಚ ತಿಂಗಳಿನಲ್ಲಿ ನಡೆದಧಾರ್ಮಿಕ ಸಭೆಯಲ್ಲಿ ಭಾಗಿಯಾದ ಮುಸ್ಲಿಂ ಭಾಂದವರು ದೇಶದ ನಾನಾ ಕಡೆಯಿಂದ ಬಂದಿರುತ್ತಾರೆ. ಈ ಸಭೆಯಲ್ಲಿ ಭಾಗವಹಿಸಿದವರು ಸ್ವಯಂ ಪ್ರೇರಿತರಾಗಿ ಆಯಾ ಭಾಗದ ತಹಶೀಲದಾರ ಅಥವಾ ಆರೋಗ್ಯ ಅಧಿಕಾರಿಗಳನ್ನು ಭೇಟಿಯಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕೆಂಬುದು ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸರಕಾರದ ತಪಾಸಣೆ ನಿಯಮಗಳನ್ನು ಪಾಲಿಸುವಂತೆ ಕರೆ ನೀಡಿರುವ … [Read more...] about ದೆಹಲಿ ಮಸಿದಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಸ್ವಯಂಪ್ರೇರಿತವಾಗಿ ಚಿಕಿತ್ಸೆಗೆ ಸಹಕರಿಸಿ – ಆರ್.ವಿ.ದೇಶಪಾಂಡೆ