ಹಳಿಯಾಳ:- ಹಳಿಯಾಳ ಹಬ್ಬದ ಅಂಗವಾಗಿ ಪಟ್ಟಣದ ತಾಲೂಕಾ ಆಸ್ಪತ್ರೆ ಹಾಗೂ ಹವಗಿಯ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ನಡೆದ ಪ್ರತ್ಯೇಕ ರಕ್ತದಾನ ಶೀಬಿರಗಳಲ್ಲಿ ನೂರಾರು ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವುದರ ಮೂಲಕ ಸಾರ್ವಜನೀಕರ ಶ್ಲಾಘನೆಗೆ ಪಾತ್ರರಾಗಿದ್ದಾರೆ. -:ಕರ್ನಾಟಕ ರಕ್ಷಣಾ ವೇದಿಕೆಯಿಂದ :- ಹಳಿಯಾಳದ ವಿ.ಆರ್.ಡಿಎಮ್ ಟ್ರಸ್ಟ್ ಹಾಗೂ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿಯ 9 ಜನ ಸಿಬ್ಬಂದಿಗಳು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ 22 ಜನ … [Read more...] about ಸ್ವಯಂ ಪ್ರೇರಿತ ರಕ್ತದಾನ ಶಿಬಿರ ದಾಖಲೆಯ ರಕ್ತ ಸಂಗ್ರಹ ಕನ್ನಡ ಸಂಘಟನೆಗಳ ಹುಮ್ಮಸ್ಸಿಗೆ -ಸಾರ್ವಜನೀಕರ ಶ್ಲಾಘನೆ
ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಸ್ವಾತಂತ್ರೋತ್ಸವ ಅಂಗವಾಗಿ ಯಶಸ್ವಿಯಾಗಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಹಳಿಯಾಳ:- 72ನೇ ಸ್ವಾತಂತ್ರೋತ್ಸವ ಅಂಗವಾಗಿ ಹಳಿಯಾಳದ ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆದು. 72 ಯುನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ. ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆ ನೇತೃತ್ವದಲ್ಲಿ, ಹಳಿಯಾಳ ತಾಲೂಕಾಡಳಿತ, ಶೀಕ್ಷಣ ಇಲಾಖೆ, ಸರ್ಕಾರಿ ಆಸ್ಪತ್ರೆ, ಐಎಮ್ಎ ಬ್ಲಡ್ ಬ್ಯಾಂಕ್ ಶಿರಸಿ, ತಾಲೂಕಾ ವೀರಶೈವ ಮಹಾಸಂಘ, ಲಾಯನ್ಸ್ ಕ್ಲಬ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದವರ … [Read more...] about ಸ್ವಾತಂತ್ರೋತ್ಸವ ಅಂಗವಾಗಿ ಯಶಸ್ವಿಯಾಗಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ