ದಾಂಡೇಲಿ:ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಅತ್ಯುನ್ನತವಾದುದು. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ತನ್ನದೆ ಆದ ಶಕ್ತಿ ತುಂಬಿದ ಪತ್ರಿಗಕೆಳು ನಮಗೆಲ್ಲರಿಗೂ ಜ್ಞಾನದಾಹವನ್ನು ನೀಗಿಸುವ ಪ್ರಬಲ ಮಾದ್ಯಮವಾಗಿದೆ. ಪ್ರಬುದ್ದ ರಾಜಕಾರಣಿಯಾದವ ಮಾದ್ಯಮಗಳ ಠೀಕೆ-ಟಿಪ್ಪಣಿಯನ್ನು, ವಿಡಂಬನೆಯನ್ನು ಸಕಾರಾತ್ಮವಾಗಿ ಸ್ವೀಕರಿಸಬೇಕು. ತಮಗೆ ಬೇಕಾದ ಹಾಗೆ ಪತ್ರಕರ್ತ ಬರೆಯಬೇಕೆಂಬ ನಿಲುವಿನಿಂದ ರಾಜಕಾರಣಿಗಳೂ ಸಹ ಹೊರಬರಬೇಕೆಂದು ಯಲ್ಲಾಪುರ ಸಂಕಲ್ಪ ಸಂಸ್ಥೆಯ … [Read more...] about ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಅತ್ಯುನ್ನತವಾದುದು-ಪ್ರಮೋದ ಹೆಗಡೆ
ಸ್ವಸ್ಥ
ಸ್ವಸ್ಥ ಆರೋಗ್ಯಕ್ಕೆ ಯೋಗ ಸಹಕಾರಿ-ಎಸ್.ಎನ್.ಪಾಟೀಲ
ದಾಂಡೇಲಿ;ಸ್ವಸ್ಥ ಆರೋಗ್ಯ ನಿರ್ಮಾಣಕ್ಕೆ ಯೋಗ ಸಹಕಾರಿಯಾಗಿದ್ದು, ಪ್ರತಿನಿತ್ಯ ಯೋಗಭ್ಯಾಸವನ್ನು ಮಾಡುವುದರ ಮೂಲಕ ರೋಗ ರುಜಿನಗಳಿಂದ ದೂರವಿರಲು ಸಾಧ್ಯ. ಈ ನಿಟ್ಟಿನಲ್ಲಿ ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಭಾರತ ವಿಶ್ವ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳುವುದರ ಮೂಲಕ ಜಗತ್ತಿಗೆ ಮಾದರಿ ಸಂದೇಶವನ್ನು ನೀಡಿದೆ ಎಂದು ನಗರದ ಕಾಗದ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಉಪಾಧ್ಯಕ್ಷ ಎಸ್.ಎನ್.ಪಾಟೀಲ ಹೇಳಿದರು. ಅವರು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ನಿಮಿತ್ತ … [Read more...] about ಸ್ವಸ್ಥ ಆರೋಗ್ಯಕ್ಕೆ ಯೋಗ ಸಹಕಾರಿ-ಎಸ್.ಎನ್.ಪಾಟೀಲ