ಹೊನ್ನಾವರ ;ತಾಲೂಕಿನ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ 71 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸನ್ಮಾನ,ದೇಶಭಕ್ತಿ ಗೀತಾ ನೃತ್ಯ, ಮತ್ತು ಸ್ಫರ್ಧೆ ಏರ್ಪಡಿಸುವದರ ಮೂಲಕ ಆಚರಿಸಲಾಯಿತು. ಹಿರಿಯ ಮುತ್ಸದ್ದಿ , ಖ್ಯಾತ ಕೊಳಲು ವಾದಕ ಕೃಷ್ಣ ಅವಧಾನಿ ಹಾಗೂ ಶಾಲಾ ಪೂರ್ವ ವಿದ್ಯಾರ್ಥಿ, ಪ್ರಸ್ತುತ ಸೈನಿಕನಾಗಿ ಜಮ್ಮು ಕಾಶ್ಮೀರ ದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹೇಶ ಹರಿಕಾಂತ ಅವರನ್ನು ಸನ್ಮಾನಿಸಲಾಯಿತು. ಕುಮಾರಿ ಅಕ್ಷತಾ ಸಂಗಡಿಗರು ದೇಶಭಕ್ತಿ ನೃತ್ಯ ಪ್ರಸ್ತುತ … [Read more...] about 71 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ
ಸ್ವಾತಂತ್ರ್ಯ
ಆಕಾಶವಾಣಿ ಕೇಂದ್ರದಲ್ಲಿ ನಡೆದ ಸ್ವಚ್ಚತಾ ಕಾರ್ಯಕ್ರಮ
ಕಾರವಾರ: ಮುಂಬರುವ ಆಮ್ಗೇಲೆ ಪೆಸ್ತ್ ಮತ್ತು ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆ ಯಿಂದ ಆಚರಿಸಲು ಆಕಾಶವಾಣಿ ರಿಕ್ರಿಯೇಷನ್ ಕ್ಲಬ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಆಕಾಶವಾಣಿ ನಿಯದ ಮುಖ್ಯಸ್ಥ ಎಚ್.ಬಿ.ರಾಮಡಗಿ ಮಾತನಾಡಿ, ನಿಲಯದಲ್ಲಿ ಆಚರಿಸಲಾಗುವ ಸ್ವಾತಂತ್ರ್ಯೋತ್ಸವ, ಗಣೇಶ ಚತುರ್ಥಿ ಹಬ್ಬ ಮುಂತಾದ ಎಲ್ಲ ಕಾರ್ಯಕ್ರಮಗಳಿಗೆ ಸಿಬ್ಬಂದಿ ಹಾಗೂ ತಾತ್ಕಾಲಿಕ ಉದ್ಘೋಷಕರು ಕಡ್ಡಾಯವಾಗಿ ಹಾಜರಿದ್ದು … [Read more...] about ಆಕಾಶವಾಣಿ ಕೇಂದ್ರದಲ್ಲಿ ನಡೆದ ಸ್ವಚ್ಚತಾ ಕಾರ್ಯಕ್ರಮ
ಪ್ರಥಮಬಾರಿಗೆ ಪ್ರವೇಶಿಸಿದ ಬಸ್
ಹೊನ್ನಾವರ:ಹೊನ್ನಾವರ ಪಟ್ಟಣದಿಂದ 34ಕಿ.ಮೀ ದೂರದ ರಾಷ್ಟ್ರೀಯ ಹೆದ್ದಾರಿ ಗೇರುಸೊಪ್ಪಾದಿಂದ 7ಕಿ.ಮೀ ಮಹಿಮೆಗೆ ಇಂದಿನಿಂದ ದಿನಕ್ಕೆರಡು ಬಾರಿ ಸಾರಿಗೆ ಸಂಸ್ಥೆಯ ಬಸ್ ಆರಂಭವಾಗಿದೆ. ಊರನ್ನು ಪ್ರಥಮಬಾರಿಗೆ ಪ್ರವೇಶಿಸಿದ ಬಸ್ಗೆ ಜನ ಹೂಹಾರ ಹಾಕಿ, ಕಾಯಿ ಒಡೆದು, ಸಿಹಿ ಹಂಚಿದ್ದು, ಆ ಭಾಗದ ಜನರ ಸಂಭ್ರಮ ಹೇೀಳತೀರದಾಗಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದ ಮೇಲೆ 250 ಮನೆಗಳುಳ್ಳ ಈ ಮಹಿಮೆ ಗ್ರಾಮಕ್ಕೆ ಸಾಧಾರಣ ಕಚ್ಚಾ ರಸ್ತೆಯಾಗಿದ್ದು, ಶಾಸಕ ಮಂಕಾಳು ವೈದ್ಯ, … [Read more...] about ಪ್ರಥಮಬಾರಿಗೆ ಪ್ರವೇಶಿಸಿದ ಬಸ್