ಹೊನ್ನಾವರ – ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರಿಂದ ಪ್ರೇರಣೆ ಪಡೆದ ಅಂಕೋಲಾದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟ ದಂಡಿ ಸತ್ಯಾಗ್ರಹದ ಕಥಾವಸ್ತುವನ್ನು ಒಳಗೊಂಡಿರುವ ಡಾ.ರಾಜೇಶಖರ ಮಠಪತಿ ಅವರ ಕಾದಂಬರಿ ಆಧಾರಿತ ದಂಡಿ ಚಲನಚಿತ್ರದ ಕಲಾವಿದರ ಆಯ್ಕೆ ಪ್ರಕ್ರಿಯೆ ದಿನಾಂಕ 24-01-2021 ರಂದು ಭಾನುವಾರ ಪಟ್ಟಣದ ರೋಟರ್ ಕ್ಲಬ್ ಸಭಾಭವನದಲ್ಲಿ ನಡೆಯಲಿದೆ.ಕಲ್ಯಾಣಿ ಪ್ರೊಡಕ್ಷನ್ ಅರ್ಪಿಸುವ “ದಂಡಿ”ಹ್ಯಾಟ್ರಿಕ್ ರಾಜ್ಯ ಪ್ರಶಸ್ತಿ ಹಾಗೂ ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ … [Read more...] about “ದಂಡಿ” ಚಲನ ಚಿತ್ರಕ್ಕೆ ಕಲಾವಿದರ ಆಯ್ಕೆ