ಹೊನ್ನಾವರ: ತಾಲೂಕಿನ ಡಾ.ಬಿ.ಆರ್ ಅಂಬೇಡ್ಕರ್ ಸಾಂಸ್ಕøತಿಕ ಕ್ರೀಡಾ ಸ0ಘ ಹಾಗೂ ಹಳ್ಳೇರ ಸಮಾಜದ ಸಂಯುಕ್ತ ಆಶ್ರಯದಲ್ಲಿ ನಡೆದ ಅಂಬೇಡ್ಕರ್ಜಯಂತಿಯನ್ನು ಮಾಜಿ ಶಾಸಕ ಮಂಕಾಳ ವೈದ್ಯ ಉದ್ಘಾಟಿಸಿದರು. ನಂತರ ಮಾತನಾಡಿ ದೇಶಕ್ಕೆ ಬಹುದೊಡ್ಡ ಸಂವಿಧಾನ ಕೊಡುಗೆ ನೀಡುವ ಮೂಲಕ ಸರ್ವರಿಗೂ ಸ್ವಾಭಿಮಾನ, ಸ್ವಾವಲಂಬನೆ ಜೀವನ ನಡೆಸಲು ಪ್ರೇರಕರಾದ ಮಹಾನ್ ಚೇತನರಾಗಿದ್ದಾರೆ. ಅವರ ಚಿಂತನೆಯ ಅರಿವಿನೊಂದಿಗೆ ನಾವೆಲ್ಲರು ಸಾಗಬೇಕಿದೆ ಎಂದರು.ಸಂಘಟನೆಯ ವತಿಯಿಂದ ಮಾಜಿ … [Read more...] about ಅಂಬೇಡ್ಕರರು ಸ್ವಾವಲಂಬನಾ ಜೀವನಕ್ಕೆ ಪ್ರೇರಕ : ಮಂಕಾಳ ವ್ಯೆದ್ಯ
ಸ್ವಾಭಿಮಾನ
ಸ್ವಾಭಿಮಾನ ಹಾಗೂ ರಾಷ್ಟ್ರಭಕ್ತಿಗೆ ಹೆಸರಾದ ಮರಾಠ ಸಮಾಜವನ್ನು ಯಾವುದೇ ರಾಜಕೀಯ ಪಕ್ಷಕ್ಕೆ ಗುತ್ತಿಗೆಯಾಗಿ ನೀಡಿಲ್ಲ; ಎಸ್.ಎಲ್.ಘೋಟ್ನೇಕರ
ಹಳಿಯಾಳ: ಸ್ವಾಭಿಮಾನ ಹಾಗೂ ರಾಷ್ಟ್ರಭಕ್ತಿಗೆ ಹೆಸರಾದ ಮರಾಠ ಸಮಾಜವನ್ನು ಯಾವುದೇ ರಾಜಕೀಯ ಪಕ್ಷಕ್ಕೆ ಗುತ್ತಿಗೆಯಾಗಿ ನೀಡಿಲ್ಲ, ರಾಜಕೀಯದ ಹೆಸರಿನಲ್ಲಿ ಮರಾಠ ಸಮಾಜದ ದುರ್ಬಳಕೆಯನ್ನು ನಾವು ಸದಾ ಖಂಡಿಸುತ್ತೆವೆ. ಮರಾಠಾ ಸಮುದಾಯದವರು ಪಕ್ಷಾತೀತವಾಗಿ ಒಂದೇ ವೇದಿಕೆಯಲ್ಲಿ ಬಂದು ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದಾರೆ ವಿನಃ ರಾಜಕಾರಣ ಮಾಡಲು ಅಲ್ಲ ಎಂದು ಹಳಿಯಾಳ ತಾಲೂಕ ಕ್ಷತ್ರೀಯ ಮರಾಠ ಪರಿಷತ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು. … [Read more...] about ಸ್ವಾಭಿಮಾನ ಹಾಗೂ ರಾಷ್ಟ್ರಭಕ್ತಿಗೆ ಹೆಸರಾದ ಮರಾಠ ಸಮಾಜವನ್ನು ಯಾವುದೇ ರಾಜಕೀಯ ಪಕ್ಷಕ್ಕೆ ಗುತ್ತಿಗೆಯಾಗಿ ನೀಡಿಲ್ಲ; ಎಸ್.ಎಲ್.ಘೋಟ್ನೇಕರ