ಹೊನ್ನಾವರ/ ಸ್ವಾಮಿ ವಿವೇಕಾನಂದರ 158 ನೇಯ ಜನ್ಮದಿನದ ಅಂಗವಾಗಿ ಎಸ್.ಡಿ.ಎಂ ಪ್ರಥಮದರ್ಜೆ ಕಾಲೇಜು ಹೊನ್ನಾವರದಲ್ಲಿ ಭಕ್ತಿಪೂರ್ವಕವಾಗಿ ಕಾರ್ಯಕ್ರಮವನ್ನು ಆಚರಿಸಲಾಯಿತು.ಕಾರ್ಯಕ್ರಮದ ಪ್ರಾರಂಭದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪುಷ್ಪನಮನವನ್ನು ಸಲ್ಲಿಸಿದರು. ಡಾ.ಎಂ.ಆರ್.ನಾಯಕ ಪ್ರಾಸ್ತಾವಿಕ ಮಾತನಾಡುತ್ತಾ ಸ್ವಾಮಿ ವಿವೇಕಾನಂದರು ಭಾರತವು ವಿಶ್ವಗುರುವಿನ ಸ್ಥಾನವನ್ನು ಪಡೆಯಬೇಕೆನ್ನುವುದು ಸಂಕಲ್ಪವಾಗಿ ಹೊಂದಿದ್ದರು. … [Read more...] about ಹೊನ್ನಾವರ ಪಟ್ಟಣದ ಎಸ್.ಡಿ.ಎಂ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ದಿನ ಆಚರಣೆ ವಿಶೇಷ ಉಪನ್ಯಾಸ.