Rate in rs / per QuintalTSS SIRSI … [Read more...] about *TSS SIRSI* market report 20-11-2017
ಸ್ವೀಕಾರ
21ರಿಂದ 25ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಕಾರವಾರ: ಕರ್ನಾಟಕ ಲೋಕಾಯುಕ್ತ ಕಾರವಾರ ಘಟಕದಿಂದ ಜಿಲ್ಲೆಯ ವಿವಿಧೆಡೆಗಳಲ್ಲಿನವೆಂಬರ್ 21ರಿಂದ 25ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ನವೆಂಬರ 21 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಹೊನ್ನವರ, ಜೊಯಿಡಾ, ಸಿದ್ದಾಪುರ ಪ್ರವಾಸಿ ಮಂದಿರದಲ್ಲಿ, ನವೆಂಬರ 22 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಭಟ್ಕಳ, ಕಾರವಾರ, ಹಳಿಯಾಳ ಪ್ರವಾಸಿ ಮಂದಿರದಲ್ಲಿ, ನವೆಂಬರ 23 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1 … [Read more...] about 21ರಿಂದ 25ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಅಕ್ಟೋಬರ 23 ರಿಂದ 27 ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಕಾರವಾರ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಅಕ್ಟೋಬರ 23 ರಿಂದ 27 ರವರೆಗೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಅಕ್ಟೋಬರ 23 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ರವರೆಗೆ ಜೋಯಿಡಾ ಮತ್ತು ಶಿರಸಿ ಪ್ರವಾಸಿ ಮಂದಿರ, ಅಕ್ಟೋಬರ 24 ರಂದು ಬೆಳಗ್ಗೆ 11. ಗಂಟೆಯಿಂದ ಮದ್ಯಾಹ್ನ 12.30 ರವರೆಗೆ ಅಂಕೋಲಾ ಮತ್ತು ಕುಮಟಾ ಹಾಗೂ 11.30 ಗಂಟೆಯಿಂದ ಮದ್ಯಾಹ್ನ 1 ರವರೆಗೆ ಮುಂಡಗೋಡ ಪ್ರವಾಸಿ ಮಂದಿರಗಳಲ್ಲಿ, ಅಕ್ಟೋಬರ 25 … [Read more...] about ಅಕ್ಟೋಬರ 23 ರಿಂದ 27 ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಕಾರವಾರ:ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಸೆಪ್ಟಂಬರ್ 22 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಹೊನ್ನಾವರ,ಭಟ್ಕಳ ಪ್ರವಾಸಿ ಮಂದಿರ, ಸೆಪ್ಟಂಬರ್23 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಯಲ್ಲಾಪುರ ಪ್ರವಾಸಿ ಮಂದಿರ, 11.30 ಗಂಟೆಯಿಂದ ಮದ್ಯಾಹ್ನ 12.30 ರ ವರೆಗೆ ಕುಮಟಾ ಮತ್ತು ಅಂಕೋಲಾ ಪ್ರವಾಸಿ ಮಂದಿರ, ಸೆಪ್ಟಂಬರ್ 25 ರಂದು … [Read more...] about ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಖಾತೆಯ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ;ಸಂಭ್ರಮ ಆಚರಣೆ
ಹಳಿಯಾಳ ;ಕೆನರಾ ಕ್ಷೇತ್ರದ ಸಂಸದ ಅನಂತಕುಮಾರ ಹೆಗಡೆ ಅವರು ಕೇಂದ್ರದ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಖಾತೆಯ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆಯೇ ಇಲ್ಲಿಯ ಬಿಜೆಪಿ ಘಟಕದÀವರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಬ್ರಮಿಸಿದರು. ರವಿವಾರ ಇಲ್ಲಿಯ ಶ್ರೀ ಗಣೇಶ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ನಂತರ ಪಟ್ಟಣದ ಶಿವಾಜಿ ವೃತ್ತಕ್ಕೆ ಆಗಮಿಸಿ ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಗೌರವ … [Read more...] about ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಖಾತೆಯ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ;ಸಂಭ್ರಮ ಆಚರಣೆ