ದಾಂಡೇಲಿ :ಜೊಯಿಡಾ ತಾಲ್ಲೂಕಿನ ರಾಮನಗರ ಮೌಂಟ್ ಕಾರ್ಮೆಲ್ ಸಿಬಿಎಸ್ಸಿ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಳದ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ಪಾ: ವಿಲ್ಫ್ರೆಡ್ ಫ್ರಾಂಕ್, ಪಾ: ಡೆನಿಸ್ ಮಿಸ್ಕ್ಯುಥ್, ಪಾ: ತಿಯೊಡೋಸಿಯೊ ಫರ್ನಾಂಡೀಸ್, ಆಡಳಿತಾಧಿಕಾರಿ ಜಾನ್ ಪೀಟರ್ ಅವರುಗಳ ನೇತೃತ್ವದಲ್ಲಿ ಜರುಗಿತು. ಶಾಲಾ ನಾಯಕನಾಗಿ ಪವನ್ಗುರುನಾಥ ಪವಾರ, ಉಪ ನಾಯಕಿಯಾಗಿ ನಿಖಿತಾ ರಾವ್ ಸಾಹೇಬ ಪಾಟೀಲ್, ಕ್ರೀಡಾ ಸಚಿವನಾಗಿ ಮರಿಯಾಜೋಸೆಫ್ಕ್ರೂಸ್, ಶಿಕ್ಷಣ ಸಚಿವನಾಗಿ ಚಿಂತನಾ … [Read more...] about ಶಾಲಾ ಮಂತ್ರಿ ಮಂಡಳ ರಚನೆ
ಹಣಕಾಸು
ಕಿತ್ರೆಯ ರಾಂಬಾಳದಲ್ಲಿ ನಬಾರ್ಡ ಹಣಕಾಸು ನೆರವಿನಿಂದ ನಿರ್ಮಿಸಲಾದ ಸೇತುವೆ ಹಾಗೂ ತಡೆಗೋಡೆಯನ್ನು ಶಾಸಕ ಮಂಕಾಳ ವೈದ್ಯ ಉದ್ಘಾಟಿಸಿದರು
ಭಟ್ಕಳ:ಕಿತ್ರೆಯ ರಾಂಬಾಳದಲ್ಲಿ ನಬಾರ್ಡ ಹಣಕಾಸು ನೆರವಿನಿಂದ ನಿರ್ಮಿಸಲಾದ ಸೇತುವೆ ಹಾಗೂ ತಡೆಗೋಡೆಯನ್ನು ಶಾಸಕ ಮಂಕಾಳ ವೈದ್ಯ ಉದ್ಘಾಟಿಸಿದರು. ಈ ಹಿಂದೆ ಕಿ.ಮಿ. ಗಟ್ಟಲೆ ನಡೆದುಕೊಂಡೇ ಹೋಗಬೇಕಾಗಿದ್ದು, ಮಳೆಗಾಲದಲ್ಲಿ ನದಿಯನ್ನು ದಾಟಿ ಬರುವುದು ದುಸ್ತರವಾಗಿದ್ದನ್ನು ಅರಿತು ಕಿತ್ರೆಯ ಕೊರಕೋಡು, ಮಸಿಕೊಳಪೆ ಮುಂತಾದ ಕುಗ್ರಾಮಗಳಿಗೆ ತೆರಳಲು ಸೇತುವೆ ನಿರ್ಮಿಸಿ ಕೊಡಲಾಗಿದೆ. ಈ ಭಾಗದಲ್ಲಿ ರಸ್ತೆ ನಿರ್ಮಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದು, ಮುಂದಿನ ದಿನಗಳಲ್ಲಿ … [Read more...] about ಕಿತ್ರೆಯ ರಾಂಬಾಳದಲ್ಲಿ ನಬಾರ್ಡ ಹಣಕಾಸು ನೆರವಿನಿಂದ ನಿರ್ಮಿಸಲಾದ ಸೇತುವೆ ಹಾಗೂ ತಡೆಗೋಡೆಯನ್ನು ಶಾಸಕ ಮಂಕಾಳ ವೈದ್ಯ ಉದ್ಘಾಟಿಸಿದರು