ಕಾರವಾರ:ನಗರದ ಜೆಎಂಎಫ್ಸಿ ನ್ಯಾಯಾಲಯದ ಎದುರಿನ ಎಂ.ಜಿ.ರಸ್ತೆಯಲ್ಲಿ ಮಾವಿನ ಹಣ್ಣು ವ್ಯಾಪಾರ ಮಾಡುವ ಮಹಿಳೆಗೆ ರಸ್ತೆಯ ಬದಿಯಲ್ಲಿ ಸಂಚಾರಿ ಕಾನೂನಿನ ಸೂಚನಾ ಪಟ್ಟಿಗೆ ಹಾಕಲಾದ ಬಿಸಿ ಪೇಂಟ್ ತಗಲಿ, ಕಾಲು ಸುಟ್ಟುಕೊಂಡ ಘಟನೆ ನಡೆದಿದೆ. ಅಂಕೋಲಾದ ನಿವಾಸಿ ಪ್ರೇಮಾ ಜಡ್ಡಿಗದ್ದೆ ಕಾಲು ಸುಟ್ಟುಕೊಂಡ ವ್ಯಾಪಾರಿ. ನಗರಸಭೆಯು ನಗರದ ರಸ್ತೆಯಲ್ಲಿ ಪೇಂಟ್ ಮಾಡಲಾದ ಸಂಚಾರಿ ನಿಯಮಗಳ ಸೂಚನೆಗಳನ್ನು ಪೇಂಟ್ ಮೂಲಕ ಬರೆಯಲು ಟೆಂಡರ್ ನೀಡಲಾಗಿದೆ. ಅದರಂತೆ ಸಂಚಾರಿ ನಿಯಮಗಳನ್ನು … [Read more...] about ಕಾನೂನಿನ ಸೂಚನಾ ಪಟ್ಟಿಗೆಯಿಂದ ಗಾಯಗೊಂಡ ಮಹಿಳೆ
ಹಣ್ಣು
ಮಾಜಿ ಶಾಸಕ ಸುನೀಲ ಹೆಗಡೆ ಜನ್ಮ ದಿನಾಚರಣೆ
ದಾಂಡೇಲಿ :ಮಾಜಿ ಶಾಸಕ ಸುನೀಲ ಹೆಗಡೆಯವರ ಜನ್ಮ ದಿನಾಚರಣೆಯನ್ನು ನಗರದ ಸುನೀಲ ಹೆಗಡೆ ಬ್ರಿಗೇಡ್ ವತಿಯಿಂದ ಅರ್ಥಪೂರ್ಣವಾಗಿ ಸೋಮವಾರ ಆಚರಿಸಲಾಯಿತು.ಜನ್ಮ ದಿನದ ನಿಮಿತ್ತ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಬಸವರಾಜ ಕಲಶೆಟ್ಟಿ, ಪಕ್ಷದ ಎಸ್.ಸಿ.ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ, ಪಕ್ಷ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ರಫೀಕ ಹುದ್ದಾರ, ಪಕ್ಷದ ಪ್ರಧಾನ … [Read more...] about ಮಾಜಿ ಶಾಸಕ ಸುನೀಲ ಹೆಗಡೆ ಜನ್ಮ ದಿನಾಚರಣೆ