#ದಾಂಡೇಲಿ:- ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿನಗರದ #ಡಿಎಫ್ಎ #ಮೈದಾನದ ಹತ್ತಿರ ಪ್ಲಾಸ್ಟಿಕ್ ಚೀಲದಲ್ಲಿ ಗಾಂಜಾವನ್ನು ಇಟ್ಟುಕೊಂಡು ಪೇಪರನಲ್ಲಿ ಕಟ್ಟಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ದಾಂಡೇಲಿ ಪೋಲಿಸರು #ನಾಲ್ವರೂ ಯುವಕರನ್ನು ಬಂಧಿಸಿ ಅವರಿಂದ ಸಾವಿರಾರು ರೂ. ಮೌಲ್ಯದ ಗಾಂಜಾ, ಹಣ, ಬೈಕ್ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.ದಾಂಡೇಲಿ ಸಿಪಿಐ ಪ್ರಭು ಗಂಗನಹಳ್ಳಿ ನೇತೃತ್ವದಲ್ಲಿ ಅಪರಾಧ ವಿಬಾಗದ … [Read more...] about ದಾಂಡೇಲಿಯಲ್ಲಿ ಅಕ್ರಮ #ಗಾಂಜಾ #ಮಾರಾಟ 4 #ಯುವಕರ #ಬಂಧಿಸಿದ ಪೋಲಿಸರು.
ಹಣ
ಸಮಾಜದಲ್ಲಿಯ ಸಮಸ್ಯೆಗಳ ನಿವಾರಣೆ ಹಾಗೂ ಜನರ ಕೆಲಸ ನಮ್ಮ ರಾಜಕೀಯ ಧರ್ಮವಾಗಬೇಕು – ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ :- ಇತ್ತೀಚಿನ ದಿನಗಳಲ್ಲಿ ಜನರಿಗೆ ರಾಜಕಾರಣಿಗಳ ಬಗ್ಗೆ ಸಂದೇಹ ಮೂಡುತ್ತಿದ್ದು ಕೇವಲ ಅಧಿಕಾರ ಹಾಗೂ ಹಣಕ್ಕಾಗಿ ರಾಜಕಾರಣ ಮಾಡುತ್ತಿದ್ದಾರೆಂದು ಆಡಿಕೊಳ್ಳುತ್ತಿದ್ದು ರಾಜಕಾರಣಿಗಳು ಸಮಾಜದಲ್ಲಿ ಇರುವ ಸಮಸ್ಯೆಗಳನ್ನು ನಿವಾರಿಸಿ ಪರಿಹರಿಸುವ ಕೆಲಸ ಮಾಡಬೇಕು ಅಲ್ಲದೇ ಜನರ ಕೆಲಸ ನಮ್ಮ ರಾಜಕೀಯ ಧರ್ಮವಾಗಬೇಕು ಎಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ ಹೊರವಲಯದಲ್ಲಿರುವ ಅಂಗಡಿ ಉದ್ಯಾನವನದ ಸಭಾ ಭವನದಲ್ಲಿ ನಡೆದ ಕಾಂಗ್ರೇಸ್ ಕಮೀಟಿ ಆಯೋಜಿಸಿದ … [Read more...] about ಸಮಾಜದಲ್ಲಿಯ ಸಮಸ್ಯೆಗಳ ನಿವಾರಣೆ ಹಾಗೂ ಜನರ ಕೆಲಸ ನಮ್ಮ ರಾಜಕೀಯ ಧರ್ಮವಾಗಬೇಕು – ಸಚಿವ ಆರ್.ವಿ.ದೇಶಪಾಂಡೆ
20ಕ್ಕೂ ಅಧಿಕ ಜನರ ಕಿಸೆಗೆ ಜೆಬುಗಳ್ಳರು ಬ್ಲೇಡ್ ಹಾಕಿ ಕನ್ನ
ಹಳಿಯಾಳ:ದಿ.15 ರಂದು ಪಟ್ಟಣದ ಯಲ್ಲಾಪೂರ ನಾಕಾ ಬಳಿ ನಡೆದ ಜೆಡಿಎಸ್ ಪಕ್ಷದ ವಿಕಾಸ ಪರ್ವ ಕಾರ್ಯಕ್ರಮದಲ್ಲಿ ಸುಮಾರು 20ಕ್ಕೂ ಅಧಿಕ ಜನರ ಕಿಸೆಗೆ ಜೆಬುಗಳ್ಳರು ಬ್ಲೇಡ್ ಹಾಕಿ ಕನ್ನ ಹಾಕಿರುವ ಘಟನೆ ನಡೆದಿದೆ. ಕಾರ್ಯಕ್ರಮಕ್ಕೆ ಬಂದ ಕೆಲವರು ಹಣವನ್ನು ಕಳೆದುಕೊಂಡು ಪರಿತಪಿಸುವಂತಾಗಿದೆ. ಸುಮಾರು 8ಸಾವಿರಕ್ಕೂ ಅಧಿಕ ಜನ ಸೇರಿದ್ದ ಕಾರ್ಯಕ್ರಮದ ಬಳಿಯೇ ಊಟದ ವ್ಯವಸ್ಥೆಯನ್ನು ಮಾಡಿದ್ದರಿಂದ ತಡವಾಗಿ ಪ್ರಾರಂಭವಾದ ಕಾರ್ಯಕ್ರಮ ನಡೆಯುತ್ತಿದ್ದ ಕೆಲವೆ ಹೊತ್ತಿನಲ್ಲಿ … [Read more...] about 20ಕ್ಕೂ ಅಧಿಕ ಜನರ ಕಿಸೆಗೆ ಜೆಬುಗಳ್ಳರು ಬ್ಲೇಡ್ ಹಾಕಿ ಕನ್ನ
ಮಟಕಾ ದಂಧೆಯಲ್ಲಿ ತೊಡಗಿದ್ದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷನ ಮೇಲೆ ಪ್ರಕರಣ
ಹೊನ್ನಾವರ:ತಾಲೂಕಿನ ಕಡತೋಕದಲ್ಲಿ ಮಟಕಾ ಜೂಜಿನಲ್ಲಿ ತೊಡಗಿದ್ದವರ ಮೇಲೆ ಹೊನ್ನಾವರ ಪೊಲೀಸರು ದಾಳಿ ನಡೆಸಿ ಮಟಕಾ ದಂಧೆಗೆ ಬಳಸಿದ ಹಣ ಮತ್ತು ಸಲಕರಣೆಗಳನ್ನು ವಶಪಡಿಸಿಕೊಂಡು ಇಬ್ಬರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಮಟಕಾ ದಂಧೆಯಲ್ಲಿ ತೊಡಗಿದ್ದ ಬುಕ್ಕಿ ಭಟ್ಕಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಭಾತನಗರದ ಕೃಷ್ಣ ಮಂಜು ಗೌಡ ಪರಾರಿಯಾಗಿದ್ದಾನೆ. ಮಟಕಾ ದಂಧೆ ನಡೆಸುತ್ತಿರುವ ಈತನ ಮೇಲೆ ಹಲವಾರು ಬಾರಿ ಪ್ರಕರಣ ದಾಖಲಾಗಿತ್ತು. ಸ್ಥಳದಲ್ಲಿ … [Read more...] about ಮಟಕಾ ದಂಧೆಯಲ್ಲಿ ತೊಡಗಿದ್ದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷನ ಮೇಲೆ ಪ್ರಕರಣ
ಹಣ, ಬಂಗಾರಕ್ಕಾಗಿ ಶಿಕ್ಷಕಿಗೆ ಗಂಡ, ಅತ್ತೆಯಿಂದ ಥಳಿತ
ಹೊನ್ನಾವರ : ಶಿಕ್ಷಕಿಯೊರ್ವಳಿಗೆ ಗಂಡ ಮತ್ತು ಅತ್ತೆ ಸೇರಿ ಬಲವಾಗಿ ಥಳಿಸಿದ ಪರಿಣಾಮ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆಗೆ ಹೊನ್ನಾವರ ಸರಕಾರಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಖರ್ವಾ ಸ.ಹಿ.ಪ್ರಾ. ಶಾಲೆ ದೈಹಿಕ ಶಿಕ್ಷಣದ ಹಾಗೂ ಯೋಗ ಶಿಕ್ಷಕಿ ರಾಜೇಶ್ವರಿ ಹೆಗಡೆ ಗಂಡ ಮತ್ತು ಅತ್ತೆಯ ಧಳಿತದಿಂದ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗೆ ದಾಖಲಾಗಿದ್ದಾರೆ. ಈ ಕುರಿತು ರಾಜೇಶ್ವರಿ ಹೆಗಡೆ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಮಧ್ಯಾಹ್ನದ ಊಟ ಮಾಡುತ್ತಿರುವ ವೇಳೆ … [Read more...] about ಹಣ, ಬಂಗಾರಕ್ಕಾಗಿ ಶಿಕ್ಷಕಿಗೆ ಗಂಡ, ಅತ್ತೆಯಿಂದ ಥಳಿತ