• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಣ

ದಾಂಡೇಲಿ ಬಸ್ ನಿಲ್ದಾಣನವೀಕರಣ;ಜುಲೈ:11 ರಂದು ಶಂಕು ಸ್ಥಾಪನೆ

July 10, 2017 by Sachin Hegde Leave a Comment

ದಾಂಡೇಲಿ :ದಾಂಡೇಲಿಯ ಕೆ.ಎಸ್.ಆರ್.ಟಿ.ಸಿ ಬಸ್ಟ್ಯಾಂಡಿನ ನವೀಕರಣದ ಶಂಕು ಸ್ಥಾಪನೆಯನ್ನು ಸ್ಥಳೀಯ ಬಸ್ ನಿಲ್ದಾಣದಆವರಣದಲ್ಲಿ ಮಂಗಳವಾರ ಜು.11 ರಂದು ಮಧ್ಯಾಹ್ನ1 ಗಂಟೆಗೆ ಹಮ್ಮಿಕೊಳ್ಳಲಾಗಿದೆ.ಎನ್.ಡಬ್ಲೂ.ಕೆ.ಎಸ್.ಆರ್.ಟಿ.ಸಿ.ಯಿಂದ ರೂ.2 ಕೋಟಿ 50 ಲಕ್ಷ ಹಣವನ್ನುಬಸ್ ನಿಲ್ದಾಣದÀ ನವೀಕರಣಕ್ಕಾಗಿ ಬಿಡುಗಡೆ ಮಾಡಲಾಗಿದೆ.ಶಂಕು ಸ್ಥಾಪನೆಯನ್ನು ಸಾರಿಗೆ ಸಚಿವರಾದರಾಮಲಿಂಗಾರೆಡ್ಡಿ ನೆರವೇರಿಸಲಿರುವರು. ಹುಬ್ಬಳಿಯ ವಾ.ಕ.ರ.ಸಾ ಸಂಸ್ಥೆಯಅಧ್ಯಕ್ಷರಾದ ಸದಾನಂದ ವಿ. … [Read more...] about ದಾಂಡೇಲಿ ಬಸ್ ನಿಲ್ದಾಣನವೀಕರಣ;ಜುಲೈ:11 ರಂದು ಶಂಕು ಸ್ಥಾಪನೆ

ಹತ್ತು ರೂ ನಾಣ್ಯದ ಬಗ್ಗೆ ತಗಾದೆ ಎತ್ತುತ್ತಿರುವ ಸಿಂಡಿಕೇಟ್ ಬ್ಯಾಂಕ್

July 3, 2017 by Sachin Hegde Leave a Comment

ದಾಂಡೇಲಿ:ನಗರದ ಜೆ.ಎನ್.ರಸ್ತೆಯಲ್ಲಿರುವ ಸಿಂಡಿಕೇಟ್ ಬ್ಯಾಂಕಿನಲ್ಲಿ ಹತ್ತೂ ರೂ ನಾಣ್ಯ ಸ್ವೀಕೃತಿಗೆ ಸಂಬಂಧಪಟ್ಟಂತೆ ಕಳೆದ ಕೆಲ ದಿನಗಳಿಂದ ಗೊಂದಲ ಏರ್ಪಟ್ಟಿದ್ದು, ಬ್ಯಾಂಕ್ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ನಾಗರೀಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮೊನ್ನೆ ಶನಿವಾರ ನಗರದ ಯುವ ಮುಖಂಡ ಸುಧೀರ ಶೆಟ್ಟಿಯವರು ಎಂದಿನಂತೆ ತಮ್ಮ ಹಾಲಿನ ವ್ಯವಹಾರಕ್ಕೆ ಸಂಬಂಧಿಸಿದ ಹಣವನ್ನು ಹಾಲಿನ ಕಂಪೆನಿಯ ಉಳಿತಾಯ ಖಾತೆಗೆ ನೇರವಾಗಿ ವರ್ಗಾಯಿಸಲು ಸಿಂಡಿಕೇಟ್ ಬ್ಯಾಂಕಿಗೆ … [Read more...] about ಹತ್ತು ರೂ ನಾಣ್ಯದ ಬಗ್ಗೆ ತಗಾದೆ ಎತ್ತುತ್ತಿರುವ ಸಿಂಡಿಕೇಟ್ ಬ್ಯಾಂಕ್

ಪರಾರಿಯಾಗಿದ್ದ ಪೋಸ್ಟ್ ಮಾಸ್ಟರ್ ಬಂಧನ

July 1, 2017 by Sachin Hegde Leave a Comment

ಕಾರವಾರ:ಬೈತಖೋಲ್ ಅಂಚೆ ಕಚೇರಿಯಲ್ಲಿ ಸಾರ್ವಜನಿಕರು ಇರಿಸಿದ್ದ ಹಣವನ್ನು ಲಪಟಾಯಿಸಿ ಪರಾರಿಯಾಗಿದ್ದ ಅಂಚೆ ಮಾಸ್ತರನನ್ನು ಪೊಲೀಸರು ಬಂಧಿಸಿದ್ದಾರೆ. ಕಡವಾಡ ಮೂಲದ ಲಕ್ಷಣ ನಾಯ್ಕ ಬಂದಿತ ಆರೋಪಿ. ಕಳೆದ ಹಲವು ವರ್ಷಗಳಿಂದ ಅಂಚೆ ಇಲಾಖೆಯಲ್ಲಿ ಹಂಗಾಮಿ ಅಂಚೆ ಮಾಸ್ತರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಈತ ಬೈತಖೋಲ್ ಭಾಗದ ಜನರ ವಿಶ್ವಾಸ ಗಳಿಸಿದ್ದ. ನಯವಾದ ಮಾತುಗಳಿಂದ ಜನರನ್ನು ನಂಬಿಸುತ್ತಿದ್ದ. ಅಂಚೆ ಇಲಾಖೆಯಲ್ಲಿ ವಿವಿಧ ಬಗೆಯ ಖಾತೆ ಹೊಂದಿದ್ದ ಸಾರ್ವಜನಿಕರು ತಮ್ಮ … [Read more...] about ಪರಾರಿಯಾಗಿದ್ದ ಪೋಸ್ಟ್ ಮಾಸ್ಟರ್ ಬಂಧನ

10 ಲಕ್ಷ ನಿಷೇದಿತ ನೋಟುಗಳನ್ನು ಸಾಗಿಸುತ್ತಿದ್ದ ಆರೋಪಿ ಬಂಧನ

June 29, 2017 by Sachin Hegde Leave a Comment

ಕಾರವಾರ:ನಿಷೇದಿತ ನೋಟುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.ಕುಮಟಾ ಮೂಲದ ಅಬ್ದುಲ್ ರಷೀದ ಶೇಖ ಅಲಿಯಾರ (52) ಆರೋಪಿ. ಈತ ಬಾಂಡಿಶಟ್ಟಾ ಬಳಿಯ ಗ್ರಾಮದೇವಿ ದೇವಸ್ಥಾನದ ಬಳಿ ಕಾರಿನಲ್ಲಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಕಾರನ್ನು ಪರಿಶೀಲಿಸಿದರು. ಆಗ ನಿಷೇದಿತ ಹಣ ಕಂಡು ಬಂದಿದೆ. ಈ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಇದ್ದಿದ್ದರಿಂದ ತುರ್ತು ಕಾರ್ಯಾಚರಣೆ ನಡೆಸಿ ದಾಳಿ ನಡೆಸಲಾಗಿತ್ತು.ಬಂದಿತ ಆರೋಪಿಯಿಂದ 10 ಲಕ್ಷ ರೂ … [Read more...] about 10 ಲಕ್ಷ ನಿಷೇದಿತ ನೋಟುಗಳನ್ನು ಸಾಗಿಸುತ್ತಿದ್ದ ಆರೋಪಿ ಬಂಧನ

ಲಕ್ಷಾಂತರ ಹಣ ದೋಚಿ ಅಂಚೆ ಇಲಾಖೆ ನೌಕರ ಪರಾರಿ

June 25, 2017 by Sachin Hegde Leave a Comment

ಕಾರವಾರ:ಅಂಚೆ ಇಲಾಖೆಯಲ್ಲಿ ಸಾರ್ವಜನಿಕರು ಇರಿಸಿದ್ದ ಲಕ್ಷಾಂತರ ರೂ ಹಣ ದೋಚಿ ಇಲಾಖೆ ನೌಕರರೊಬ್ಬರು ಪರಾರಿಯಾದ ಘಟನೆ ಬೈತಖೋಲ್‍ದಲ್ಲಿ ನಡೆದಿದೆ. ಶನಿವಾರ ವಿಷಯ ಬಹಿರಂಗವಾಗುತ್ತಿದ್ದಂತೆ ಸ್ಥಳೀಯ ಜನ ಅಂಜೆ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕಡವಾಡ ಮೂಲದ ಲಕ್ಷಣ ಗೋವಿಂದ ನಾಯ್ಕ ಆರೋಪಿ. 1993ರಲ್ಲಿ ಅಂಚೆ ಇಲಾಖೆಯಲ್ಲಿ ತಾತ್ಕಾಲಿಕ ನೌಕರಿ ಸೇರಿದ ಈತ ಬೈತಖೋಲ್ ಭಾಗದ ಅಂಚೆ ಇಲಾಖೆಯಲ್ಲಿ ಬ್ರಾಂಚ್ ಪೋಸ್ಟ ಮಾಸ್ತರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, … [Read more...] about ಲಕ್ಷಾಂತರ ಹಣ ದೋಚಿ ಅಂಚೆ ಇಲಾಖೆ ನೌಕರ ಪರಾರಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar