• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಣ

ಕೊಳವೆ ಬಾವಿ ಕೊರೆದು ಹಣ ದುರುಪಯೋಗ

June 25, 2017 by Sachin Hegde Leave a Comment

ಕಾರವಾರ:ಶಿರವಾಡ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿನ ಶೇಜವಾಡದಲ್ಲಿ ಶಾಸಕರ ನಿಧಿ ಬಳಸಿ ರಸ್ತೆ ಪಕ್ಕದಲ್ಲಿಯೇ ಕೊಳವೆ ಬಾವಿ ಕೊರೆದು ಹಣ ದುರುಪಯೋಗ ಮಾಡಲಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಈ ಬಗ್ಗೆ ಶುಕ್ರವಾರ ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಿರುವ ಊರ ನಾಗರಿಕರು, ಶೇಜವಾಡದಲ್ಲಿ ಉಪಯೋಗಕ್ಕೆ ಬಾರದ ಕೊಳವೆ ಬಾವಿ ನಿರ್ಮಿಸಲಾಗಿದೆ. ರಸ್ತೆ ನಿಯಮಗಳನ್ನು ಗಾಳಿಗೆ ತೂರಿ ಕೆಲಸ ನಡೆದಿದೆ. ರಸ್ತೆ ಅಗಲೀಕರಣದ ವೇಳೆ ಕೊಳವೆ ಬಾವಿಯನ್ನು ಮುಚ್ಚಬೇಕಾಗಿದ್ದು, ಸಾರ್ವಜನಿಕರ … [Read more...] about ಕೊಳವೆ ಬಾವಿ ಕೊರೆದು ಹಣ ದುರುಪಯೋಗ

ಮರಳು ಸಮಸ್ಯೆ ಬಗೆಹರಿಸುವಂತೆ ಬಿಜೆಪಿಗರ ಆಗ್ರಹ,ಜಿಲ್ಲಾಡಳಿತಕ್ಕೆ ಮನವಿ

May 28, 2017 by Sachin Hegde Leave a Comment

ಕಾರವಾರ:ಜಿಲ್ಲೆಯಾದ್ಯಂತ ತಲೆದೂರಿರುವ ಮರಳು ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ಘಟಕದವರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಜಿಲ್ಲೆಯಲ್ಲಿ ಪರವಾನಿಗೆ ಸಿಕ್ಕರೂ ಮರಳು ಸಮಸ್ಯೆ ಬಗೆಹರಿದಿಲ್ಲ. ಎಲ್ಲಡೆ ದುಪ್ಪಟ್ಟು ಹಣಕ್ಕೆ ಮರಳನ್ನು ಮಾರಾಟ ಮಾಡಲಾಗುತ್ತಿದೆ. ಜನ ಸಾಮಾನ್ಯರ ಮನೆ ಕೆಲಸಕ್ಕೂ ಮರಳಿನ ಅಭಾವ ತಲೆ ದೂರಿದ್ದು, ಕೂಲಿ ಕಾರ್ಮಿಕರು ಉದ್ಯೋಗವಿಲ್ಲದೇ ಪರದಾಡುತ್ತಿದ್ದಾರೆ ಎಂದು ವಿವರಿಸಿದರು. ರಾಜ್ಯದಲ್ಲಿ ಸಚಿವರ ಪುತ್ರರೊಬ್ಬರು ಮರಳು ದಂದೆ ನಡೆಸುವವರಿಗೆ … [Read more...] about ಮರಳು ಸಮಸ್ಯೆ ಬಗೆಹರಿಸುವಂತೆ ಬಿಜೆಪಿಗರ ಆಗ್ರಹ,ಜಿಲ್ಲಾಡಳಿತಕ್ಕೆ ಮನವಿ

ಶ್ರೀ ,ಶಂಕರ, ಜಯಂತ್ಯುತ್ಸವ, ಕಾರ್ಯಕ್ರಮ,ಕರ್ಕಿ, ದೈವಜ್ಞ, ಮಠ, ಸಚ್ಚಿದಾನಂದ, ಜ್ಞಾನೇಶ್ವರ, ಭಾರತೀ, ಸ್ವಾಮೀಜಿ, ಮತ್ತು ,ಶ್ರೀ ವಾಮನಾಶ್ರಮ, ಮಹಾಸ್ವಾಮೀ, ಉದ್ಘಾಟಿಸಿದರು,

May 1, 2017 by Gaju Gokarna Leave a Comment

 ಹೊನ್ನಾವರ:ಆಚಾರ್ಯ ಶ್ರೀ ಶಂಕರರ ಸಂದೇಶದಲ್ಲಿ ಜೀವಾತ್ಮ ಮತ್ತು ಪರಮಾತ್ಮ ಒಂದೇ ಎಂದು ಅದ್ಯೈತ ತತ್ವ ಸಂದೇಶ ನೀಡಿದ್ದಾರೆ. ಬ್ರಹ್ಮಾಂಡದಲ್ಲಿರವುದು ಬ್ರಹ್ಮವೇ ಹೂರತು ಬೇರೆಯಿಲ್ಲ. ಈ ಸತ್ಯ ಅರಿತು ನಡೆದಾಗ ಜೀವನದಲ್ಲಿ ಭವ್ಯತೆ, ದಿವ್ಯತೆ ಕಾಣಲು ಸಾಧ್ಯ ಎಂದು ಕರ್ಕಿ ದೈವಜ್ಞ ಮಠದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಶ್ರೀಗಳು ನುಡಿದರು. ಪಟ್ಟಣದ ದುರ್ಗಾಕೇರಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನ ಸಭಾಭವನದಲ್ಲಿ ಶ್ರೀ ಶಂಕರ ಭಗವತ್ಪಾದ ಜಯಂತ್ಯುತ್ಸವ … [Read more...] about ಶ್ರೀ ,ಶಂಕರ, ಜಯಂತ್ಯುತ್ಸವ, ಕಾರ್ಯಕ್ರಮ,ಕರ್ಕಿ, ದೈವಜ್ಞ, ಮಠ, ಸಚ್ಚಿದಾನಂದ, ಜ್ಞಾನೇಶ್ವರ, ಭಾರತೀ, ಸ್ವಾಮೀಜಿ, ಮತ್ತು ,ಶ್ರೀ ವಾಮನಾಶ್ರಮ, ಮಹಾಸ್ವಾಮೀ, ಉದ್ಘಾಟಿಸಿದರು,

ಎಸಿಬಿ ಬಲೆಗೆ ಬಿದ್ದ ಉಪ ವಲಯಾರಣ್ಯಾಧಿಕಾರಿ & ಅರಣ್ಯ ರಕ್ಷಕ

April 26, 2017 by Sachin Hegde Leave a Comment

ದಾಂಡೇಲಿ :ನಗರದ ದಾಂಡೇಲಿ ಅರಣ್ಯ ವಲಯದ ಮೌಳಂಗಿಯ ಅರಣ್ಯ ರಕ್ಷಕ ಶಿವಶರಣ ಕೋಳಿ ಎಂಬಾತ ಲಂಚ ಪಡೆಯುತ್ತಿರುವಾಗ ಭೃಷ್ಟಚಾರ ನಿಗ್ರಹ ದಳದ ಬಲೆಗೆ ಬಿದ್ದ ಘಟನೆ ಬುಧವಾರ ನಗರದಲ್ಲಿ ನಡೆದಿದೆ.ಘಟನೆಯ ವಿವರ : ಮೌಳಂಗಿ ಪ್ರದೇಶದ ನಿವಾಸಿ ಸುನೀಲ ಕಾಂಬಳೆ ಎಂಬವರು ಇಟ್ಟಂಗಿ ಸುಡಲು ಕಟ್ಟಿಗೆ ತೆಗೆದುಕೊಂಡು ಹೋಗುತ್ತಿದ್ದಾಗ ಮೌಳಂಗಿ ಪ್ರದೇಶದ ಉಪ ವಲಯಾರಣ್ಯಾಧಿಕಾರಿ ವೈ.ಟಿ.ಕಲಾಲ ಮತ್ತು ಅರಣ್ಯ ರಕ್ಷಕ ಶಿವಶರಣ ಕೋಳಿ ದಾಳಿ ನಡೆಸಿ ಶಿಸ್ತುಕ್ರಮ ಕೈಗೊಳ್ಳುವುದಾಗಿ … [Read more...] about ಎಸಿಬಿ ಬಲೆಗೆ ಬಿದ್ದ ಉಪ ವಲಯಾರಣ್ಯಾಧಿಕಾರಿ & ಅರಣ್ಯ ರಕ್ಷಕ

ಕಳಪೆ ಕಾಮಗಾರಿ

April 10, 2017 by Gaju Gokarna Leave a Comment

ಹೊನ್ನಾವರ:ತಾಲೂಕಿನ ವಿವಿಧೆಡೆಯಲ್ಲಿ ಲಾಭದಾಯಕ ಕಾಮಗಾರಿಗಳ ಸುಳಿವು ಪಡೆದುಕೊಂಡು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಬಕೆಟ್ ಹಿಡಿದು ಗುತ್ತಿಗೆಯನ್ನು ಪಡೆದುಕೊಂಡು ಕಳಪೆ ಕಾಮಗಾರಿಯನ್ನು ಮಾಡಿ ಸರ್ಕಾರದ ಹಣವನ್ನು ದುರುಪಯೋಗ ಪಡಿಸಿಕೊಳ್ಳವ ಗುತ್ತಿಗೆದಾರನೊಬ್ಬನ ಬಣ್ಣ ಬಯಲಾಗಿದೆ. ಕಡತೋಕಾದ ಶ್ರೀಧರ ನಾಯ್ಕ ಎಂಬುವವನೇ ಅಕ್ರಮ ಮಾರ್ಗವನ್ನು ಉಪಯೋಗಿಸಿ ಗುತ್ತಿಗೆಪಡೆದು ವಂಚಿಸುವ ಗುತ್ತಿಗೆದಾರ. ತಾಲೂಕಿನ ವಿವಿಧ ಭಾಗದಲ್ಲಿ ಈತನ ಕಾಮಗಾರಿಯನ್ನು ನೋಡಿದ … [Read more...] about ಕಳಪೆ ಕಾಮಗಾರಿ

« Previous Page

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar